ಮಾರ್ಚ್ 29 ರಂದು ಕರ್ನಾಟಕದಲ್ಲಿ ಮಾದರಿ ನೀತಿ ಸಂಹಿತೆ ಜಾರಿಗೆ ಬಂದ ನಂತರ, ಚುನಾವಣಾ ಆಯೋಗವು ನಗದು, ಮದ್ಯ, ಮತ್ತು ಇತರ ವಸ್ತುಗಳು ಸೇರಿದಂತೆ ಒಟ್ಟು ₹ 77.93 ಕೋಟಿ ರೂಪಾಯಿಗಳನ್ನು ವಶಪಡಿಸಿಕೊಂಡಿದೆ.
ಚುನಾವಣೆ ಘೋಷಣೆಯಾಗುವ ಮುನ್ನವೇ (ಮಾರ್ಚ್ 9 ರಿಂದ 27 ರವರೆಗೆ) ಸುಮಾರು ₹ 58 ಕೋಟಿ ಮೌಲ್ಯದ ನಗದು ಮತ್ತು ವಸ್ತುಗಳನ್ನು ಆಯೋಗ ವಶಪಡಿಸಿಕೊಂಡಿದೆ. ನೀತಿ ಸಂಹಿತೆ ಜಾರಿಗೆ ಬಂದ ಬಳಿಕ ₹27.38 ಕೋಟಿ ವಶಪಡಿಸಿಕೊಂಡಿದ್ದು, ₹26.38 ಕೋಟಿ ಮೌಲ್ಯದ ಮದ್ಯ, ₹87.89 ಲಕ್ಷ ಮೌಲ್ಯದ ವಸ್ತುಗಳು, ₹10.79 ಕೋಟಿ ಮೌಲ್ಯದ ಸಾಮಾಗ್ರಿ ಮತ್ತು ₹12.48 ಕೋಟಿ ಮೌಲ್ಯದ ಬಟ್ಟೆ ಹಾಗೂ ಇತರ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಮುಖ್ಯ ಚುನಾವಣಾಧಿಕಾರಿ ಮಾಹಿತಿ ನೀಡಿದೆ.
ಏಪ್ರಿಲ್ 18ರಿಂದ ರಾಜ್ಯದಲ್ಲಿ ಹವಾಮಾನ ಬದಲಾವಣೆ ಕಂಡುಬರುತ್ತಿದ್ದು, ಹಂತ ಹಂತವಾಗಿ ಮಳೆಯ ಚಟುವಟಿಕೆ…
ಒಡಿಶಾ ಕರಾವಳಿಯಲ್ಲಿ ಅಕ್ರಮವಾಗಿ ಸಾಗಿಸಲಾಗುತ್ತಿದ್ದ 700 ಕ್ಕೂ ಹೆಚ್ಚು ಗೋಣಿ ಚೀಲಗಳ ಅಡಿಕೆ…
ಆದಿಚುಂಚನಗಿರಿಯಲ್ಲಿ ಭೈರವೈಕ್ಯ ಮಂದಿರವನ್ನು ಪ್ರಧಾನಿ ಮೋದಿ ಲೋಕಾರ್ಪಣೆಗೊಳಿಸಿದರು. ರಾಸಾಯನಿಕ ಮುಕ್ತ ಕೃಷಿಗೆ ಆದ್ಯತೆ…
ಸುಳ್ಯದ ವಳಲಂಬೆಯಲ್ಲಿ ಏಪ್ರಿಲ್ 19ರಂದು ‘ಸಂಗೀತ ಸಂಭ್ರಮ’ ಕಾರ್ಯಕ್ರಮ ನಡೆಯಲಿದೆ. ಖ್ಯಾತ ಕಲಾವಿದರಿಂದ…
ಕರ್ನಾಟಕದಲ್ಲಿ ಏಪ್ರಿಲ್ 18ರಿಂದ ಹಂತ ಹಂತವಾಗಿ ಮಳೆಯ ಚಟುವಟಿಕೆ ಆರಂಭವಾಗುವ ಸಾಧ್ಯತೆ ಇದೆ.…
ವಿಷು ಹಬ್ಬವು ಸೂರ್ಯನ ಮೇಷ ಸಂಕ್ರಮಣದೊಂದಿಗೆ ಸಂಬಂಧಿಸಿದ ಆಧ್ಯಾತ್ಮಿಕ ಹಬ್ಬವಾಗಿದೆ. ವಿಷು ಕಣಿ…