ಮಾರ್ಚ್ 29 ರಂದು ಕರ್ನಾಟಕದಲ್ಲಿ ಮಾದರಿ ನೀತಿ ಸಂಹಿತೆ ಜಾರಿಗೆ ಬಂದ ನಂತರ, ಚುನಾವಣಾ ಆಯೋಗವು ನಗದು, ಮದ್ಯ, ಮತ್ತು ಇತರ ವಸ್ತುಗಳು ಸೇರಿದಂತೆ ಒಟ್ಟು ₹ 77.93 ಕೋಟಿ ರೂಪಾಯಿಗಳನ್ನು ವಶಪಡಿಸಿಕೊಂಡಿದೆ.
ಚುನಾವಣೆ ಘೋಷಣೆಯಾಗುವ ಮುನ್ನವೇ (ಮಾರ್ಚ್ 9 ರಿಂದ 27 ರವರೆಗೆ) ಸುಮಾರು ₹ 58 ಕೋಟಿ ಮೌಲ್ಯದ ನಗದು ಮತ್ತು ವಸ್ತುಗಳನ್ನು ಆಯೋಗ ವಶಪಡಿಸಿಕೊಂಡಿದೆ. ನೀತಿ ಸಂಹಿತೆ ಜಾರಿಗೆ ಬಂದ ಬಳಿಕ ₹27.38 ಕೋಟಿ ವಶಪಡಿಸಿಕೊಂಡಿದ್ದು, ₹26.38 ಕೋಟಿ ಮೌಲ್ಯದ ಮದ್ಯ, ₹87.89 ಲಕ್ಷ ಮೌಲ್ಯದ ವಸ್ತುಗಳು, ₹10.79 ಕೋಟಿ ಮೌಲ್ಯದ ಸಾಮಾಗ್ರಿ ಮತ್ತು ₹12.48 ಕೋಟಿ ಮೌಲ್ಯದ ಬಟ್ಟೆ ಹಾಗೂ ಇತರ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಮುಖ್ಯ ಚುನಾವಣಾಧಿಕಾರಿ ಮಾಹಿತಿ ನೀಡಿದೆ.
ತೆಂಗು ಬೆಳೆಯನ್ನು PMFBY ಅಥವಾ RWBCIS ಅಡಿಯಲ್ಲಿ ವಿಮಾ ವ್ಯಾಪ್ತಿಗೆ ತರುವ ಅಧಿಕಾರ…
ಕರಾವಳಿ ಜಿಲ್ಲೆಗಳಲ್ಲಿ ಮಳೆಯ ನಡುವೆ ಹೆಚ್ಚಿನ ಬಿಡುವಿನ ಅವಧಿಯೊಂದಿಗೆ ಬಿಸಿಲು–ಮೋಡದ ವಾತಾವರಣ ಮುಂದುವರಿಯಲಿದ್ದು,…
ಬಿ.ಎಸ್ಸಿ. ಕೃಷಿ ಪದವೀಧರರಿಗೆ ಸರ್ಕಾರಿ ಉದ್ಯೋಗ, ಖಾಸಗಿ ಕಂಪನಿಗಳು, ಬ್ಯಾಂಕಿಂಗ್, ಸಂಶೋಧನೆ ಮತ್ತು…
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 2026-27ನೇ ಸಾಲಿನ ಹವಾಮಾನ ಆಧಾರಿತ ಬೆಳೆವಿಮೆ ಯೋಜನೆಯಡಿ ಅಡಿಕೆ…
ಮಧ್ಯಪ್ರದೇಶದಲ್ಲಿ ಹೊಸ ತಿರುವಿಕೆ ಪರಿಣಾಮ: ಕರಾವಳಿ, ಮಲೆನಾಡಿನಲ್ಲಿ ಮಳೆ ಚುರುಕು ಸಾಧ್ಯತೆ ಕರ್ನಾಟಕದ…
ಕಡಿಮೆ ಸಂಪನ್ಮೂಲ ಬಳಸಿ ಹೆಚ್ಚು ಉತ್ಪಾದನೆ ಪಡೆಯಲು ಸ್ಮಾರ್ಟ್ ಸಂಪನ್ಮೂಲ ನಿರ್ವಹಣೆ ಅಗತ್ಯವಾಗಿದೆ.…