ಮಾರ್ಚ್ 29 ರಂದು ಕರ್ನಾಟಕದಲ್ಲಿ ಮಾದರಿ ನೀತಿ ಸಂಹಿತೆ ಜಾರಿಗೆ ಬಂದ ನಂತರ, ಚುನಾವಣಾ ಆಯೋಗವು ನಗದು, ಮದ್ಯ, ಮತ್ತು ಇತರ ವಸ್ತುಗಳು ಸೇರಿದಂತೆ ಒಟ್ಟು ₹ 77.93 ಕೋಟಿ ರೂಪಾಯಿಗಳನ್ನು ವಶಪಡಿಸಿಕೊಂಡಿದೆ.
ಚುನಾವಣೆ ಘೋಷಣೆಯಾಗುವ ಮುನ್ನವೇ (ಮಾರ್ಚ್ 9 ರಿಂದ 27 ರವರೆಗೆ) ಸುಮಾರು ₹ 58 ಕೋಟಿ ಮೌಲ್ಯದ ನಗದು ಮತ್ತು ವಸ್ತುಗಳನ್ನು ಆಯೋಗ ವಶಪಡಿಸಿಕೊಂಡಿದೆ. ನೀತಿ ಸಂಹಿತೆ ಜಾರಿಗೆ ಬಂದ ಬಳಿಕ ₹27.38 ಕೋಟಿ ವಶಪಡಿಸಿಕೊಂಡಿದ್ದು, ₹26.38 ಕೋಟಿ ಮೌಲ್ಯದ ಮದ್ಯ, ₹87.89 ಲಕ್ಷ ಮೌಲ್ಯದ ವಸ್ತುಗಳು, ₹10.79 ಕೋಟಿ ಮೌಲ್ಯದ ಸಾಮಾಗ್ರಿ ಮತ್ತು ₹12.48 ಕೋಟಿ ಮೌಲ್ಯದ ಬಟ್ಟೆ ಹಾಗೂ ಇತರ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಮುಖ್ಯ ಚುನಾವಣಾಧಿಕಾರಿ ಮಾಹಿತಿ ನೀಡಿದೆ.
ಆಮದುಗೊಂಡ ಕಳಪೆ ಅಡಿಕೆಯನ್ನು ದೇಶೀಯ ಅಡಿಕೆಯೊಂದಿಗೆ ಮಿಶ್ರಣ ಮಾಡಲಾಗುತ್ತಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ…
ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಸಾಧಾರಣ ಮಳೆ…
ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಮತ್ತು ಕೊಳೆ ರೋಗಗಳಿಗೆ…
ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…
ರಾಜ್ಯದಲ್ಲಿ ಮುಂಗಾರು ಮಳೆ 39% ಕೊರತೆಯಾಗಿದ್ದು, 26 ಜಿಲ್ಲೆಗಳ 178 ತಾಲ್ಲೂಕುಗಳಲ್ಲಿ ಬರದ…
ಪುತ್ತೂರಿನ ರಾಜಕೀಯದಲ್ಲಿ ವ್ಯಕ್ತಿತ್ವದ ಪ್ರಭಾವ ಹೆಚ್ಚುತ್ತಿರುವ ಕುರಿತು ಈ ವಿಶ್ಲೇಷಣೆ ಬೆಳಕು ಚೆಲ್ಲುತ್ತದೆ.…