ಚುನಾವಣಾ ಆಯುಕ್ತರಾಗಿ ನೇಮಕವಾದ ಅರುಣ್ ಗೋಯಲ್ ಅಧಿಕಾರ ಸ್ವೀಕಾರ

November 21, 2022
8:31 PM

ಚುನಾವಣಾ ಆಯುಕ್ತರಾಗಿ ನೂತನವಾಗಿ ನೇಮಕಗೊಂಡಿದ್ದ ನಿವೃತ್ತ ಐಎಎಸ್ ಅಧಿಕಾರಿ ಅರುಣ್ ಗೋಯಲ್ ಸೋಮವಾರ  ಅಧಿಕಾರ ಸ್ವೀಕರಿಸಿದ್ದಾರೆ.

ಪಂಜಾಬ್ ಕೇಡರ್ ಮತ್ತು 1985ನೇ ಬ್ಯಾಚ್ ನ ಗೋಯಲ್ ಅವರನ್ನು ಶನಿವಾರ ಕೇಂದ್ರ ಸರ್ಕಾರ ನೂತನ ಆಯುಕ್ತರನ್ನಾಗಿ ನೇಮಕ ಮಾಡಿ ಅಧಿಕೃತ ಪ್ರಕಟಣೆ ಹೊರಡಿಸಿತ್ತು.ಕಾನೂನು ಮತ್ತು ನ್ಯಾಯ ಸಚಿವರು ಗೋಯಲ್ ಅವರ ಹೆಸರನ್ನು ಚುನಾವಣಾ ಆಯುಕ್ತರನ್ನಾಗಿ ನೇಮಕ ಮಾಡಲು ರಾಷ್ಟ್ರಪತಿ ದ್ರೌಪದಿ ಮುರ್ಮುಗೆ ಶಿಫಾರಸು ಮಾಡಲಾಗಿತ್ತು.

ಈ ಹಿನ್ನೆಲೆ ರಾಷ್ಟ್ರಪತಿ ಮುರ್ಮು ಅವರು ಅರುಣ್ ಗೋಯಲ್ ಅವರನ್ನು ಚುನಾವಣಾ ಆಯುಕ್ತರನ್ನಾಗಿ ನೇಮಕ ಮಾಡಿ ಆದೇಶ ಹೊರಡಿಸಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಮಂಗಳೂರಿನಲ್ಲಿ ರಾಷ್ಟ್ರೀಯ ಅಂಡರ್-11 ಚೆಸ್ ಚಾಂಪಿಯನ್‌ ಶಿಪ್‌ ಗೆ ಸಜ್ಜು – ಆಗಸ್ಟ್ 2 ರಿಂದ 8 ರವರೆಗೆ ದೇಶದ 600ಕ್ಕೂ ಅಧಿಕ ಸ್ಪರ್ಧಿಗಳು ಭಾಗಿ
July 25, 2026
7:44 AM
by: ದ ರೂರಲ್ ಮಿರರ್.ಕಾಂ
ಅಡಿಕೆ ತಳಿಗಳ ಬಗ್ಗೆ ಹೊಸ ವೈಜ್ಞಾನಿಕ ಅಧ್ಯಯನ – ಅಡಿಕೆ ತಳಿಗಳಲ್ಲೂ ಆಲ್ಕಲಾಯ್ಡ್ ಪ್ರಮಾಣದಲ್ಲಿ ವ್ಯತ್ಯಾಸ
July 25, 2026
6:46 AM
by: ದ ರೂರಲ್ ಮಿರರ್.ಕಾಂ
ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ – ದಕ್ಷಿಣ ಕನ್ನಡ- ಉಡುಪಿ ಜಿಲ್ಲೆಯಲ್ಲಿ ಜು.25ರಂದು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ
July 24, 2026
9:47 PM
by: ದ ರೂರಲ್ ಮಿರರ್.ಕಾಂ
ಉದ್ಯೋಗಾಕಾಂಕ್ಷಿಗಳಿಗೆ ಸುವರ್ಣಾವಕಾಶ: ಜುಲೈ 30ರಂದು ಮಂಗಳೂರಿನಲ್ಲಿ ನೇರ ಸಂದರ್ಶನ
July 24, 2026
9:05 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror