ಚುನಾವಣಾ ಆಯುಕ್ತರಾಗಿ ನೂತನವಾಗಿ ನೇಮಕಗೊಂಡಿದ್ದ ನಿವೃತ್ತ ಐಎಎಸ್ ಅಧಿಕಾರಿ ಅರುಣ್ ಗೋಯಲ್ ಸೋಮವಾರ ಅಧಿಕಾರ ಸ್ವೀಕರಿಸಿದ್ದಾರೆ.
ಪಂಜಾಬ್ ಕೇಡರ್ ಮತ್ತು 1985ನೇ ಬ್ಯಾಚ್ ನ ಗೋಯಲ್ ಅವರನ್ನು ಶನಿವಾರ ಕೇಂದ್ರ ಸರ್ಕಾರ ನೂತನ ಆಯುಕ್ತರನ್ನಾಗಿ ನೇಮಕ ಮಾಡಿ ಅಧಿಕೃತ ಪ್ರಕಟಣೆ ಹೊರಡಿಸಿತ್ತು.ಕಾನೂನು ಮತ್ತು ನ್ಯಾಯ ಸಚಿವರು ಗೋಯಲ್ ಅವರ ಹೆಸರನ್ನು ಚುನಾವಣಾ ಆಯುಕ್ತರನ್ನಾಗಿ ನೇಮಕ ಮಾಡಲು ರಾಷ್ಟ್ರಪತಿ ದ್ರೌಪದಿ ಮುರ್ಮುಗೆ ಶಿಫಾರಸು ಮಾಡಲಾಗಿತ್ತು.
ಈ ಹಿನ್ನೆಲೆ ರಾಷ್ಟ್ರಪತಿ ಮುರ್ಮು ಅವರು ಅರುಣ್ ಗೋಯಲ್ ಅವರನ್ನು ಚುನಾವಣಾ ಆಯುಕ್ತರನ್ನಾಗಿ ನೇಮಕ ಮಾಡಿ ಆದೇಶ ಹೊರಡಿಸಿದ್ದರು.
ವಿಶ್ವ ಪರಿಸರ ದಿನದ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಅವರು, ದೆಹಲಿಯ ಭಗವಾನ್…
ವಿಶ್ವ ಪರಿಸರ ದಿನ. ಪ್ರಧಾನಿ ನರೇಂದ್ರ ಮೋದಿ, ರಾಷ್ಟ್ರಪತಿ ದ್ರೌಪದಿ ಮುರ್ಮು, ಉಪರಾಷ್ಟ್ರಪತಿ…
ನಮ್ಮ ದೇಶದ ನ್ಯಾಯವಾದಿಗಳ ವಲಯದಲ್ಲಿಯೇ ವರ್ಮಾರಿಗೆ ವರ್ಗಾವಣೆ ಶಿಕ್ಷೆ ಮಾತ್ರ ನೀಡಿದ್ದು ಸಮಾಧಾನಕರವೆನ್ನಿಸಿರಲಿಲ್ಲ.…
"ತಾಯಿಯ ಹೆಸರಲ್ಲಿ ಒಂದು ಸಸಿ"-2.0 ಅಭಿಯಾನದಡಿ 10 ಕೋಟಿ ಗಿಡಗಳನ್ನು ನೆಡುವ ಗುರಿ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490
ಆಮದಾಗುವ ಕಚ್ಚಾ ಉತ್ಪನ್ನದ ಪ್ರಭಾವ ತೆಂಗು ಮತ್ತು ಅದರ ಉತ್ಪನ್ನಗಳ ಮೇಲೆ ಇಲ್ಲದೇ…