ಚುನಾವಣಾ ಆಯುಕ್ತರಾಗಿ ನೂತನವಾಗಿ ನೇಮಕಗೊಂಡಿದ್ದ ನಿವೃತ್ತ ಐಎಎಸ್ ಅಧಿಕಾರಿ ಅರುಣ್ ಗೋಯಲ್ ಸೋಮವಾರ ಅಧಿಕಾರ ಸ್ವೀಕರಿಸಿದ್ದಾರೆ.
ಪಂಜಾಬ್ ಕೇಡರ್ ಮತ್ತು 1985ನೇ ಬ್ಯಾಚ್ ನ ಗೋಯಲ್ ಅವರನ್ನು ಶನಿವಾರ ಕೇಂದ್ರ ಸರ್ಕಾರ ನೂತನ ಆಯುಕ್ತರನ್ನಾಗಿ ನೇಮಕ ಮಾಡಿ ಅಧಿಕೃತ ಪ್ರಕಟಣೆ ಹೊರಡಿಸಿತ್ತು.ಕಾನೂನು ಮತ್ತು ನ್ಯಾಯ ಸಚಿವರು ಗೋಯಲ್ ಅವರ ಹೆಸರನ್ನು ಚುನಾವಣಾ ಆಯುಕ್ತರನ್ನಾಗಿ ನೇಮಕ ಮಾಡಲು ರಾಷ್ಟ್ರಪತಿ ದ್ರೌಪದಿ ಮುರ್ಮುಗೆ ಶಿಫಾರಸು ಮಾಡಲಾಗಿತ್ತು.
ಈ ಹಿನ್ನೆಲೆ ರಾಷ್ಟ್ರಪತಿ ಮುರ್ಮು ಅವರು ಅರುಣ್ ಗೋಯಲ್ ಅವರನ್ನು ಚುನಾವಣಾ ಆಯುಕ್ತರನ್ನಾಗಿ ನೇಮಕ ಮಾಡಿ ಆದೇಶ ಹೊರಡಿಸಿದ್ದರು.
ತಾಪಮಾನ ಏರಿಕೆಯಿಂದ ಮೈಸೂರಿನ ಕೆ.ಆರ್. ಆಸ್ಪತ್ರೆಯಲ್ಲಿ 30 ಹಾಸಿಗೆಗಳ ಸನ್ ಸ್ಟ್ರೋಕ್ ವಾರ್ಡ್…
ಭೂಮಿ ಉಳಿಸಿ ಸಮ್ಮೇಳನದಲ್ಲಿ ನಿತಿನ್ ಗಡ್ಕರಿ, ರೈತರು ಇಂಧನ ಉತ್ಪಾದನೆಗೆ ಕೈಜೋಡಿಸಿದರೆ ಮಾಲಿನ್ಯ…
ರೈತರಿಗೆ ಸರಳ ಹಣಕಾಸು ವ್ಯವಸ್ಥೆ ಅಗತ್ಯವಿದ್ದು, ಸಮಗ್ರ ಕೃಷಿ ಮಾದರಿಯಿಂದ ಆದಾಯ ಹೆಚ್ಚಿಸಬಹುದು…
ರಾಜ್ಯದಲ್ಲಿ ಬಿಸಿಲು ಮುಂದುವರಿದರೂ, ಏಪ್ರಿಲ್ 25ರಿಂದ ಮಳೆಯ ಚಟುವಟಿಕೆ ಹೆಚ್ಚಾಗುವ ಸೂಚನೆ ಇದೆ.…
ರಾಜ್ಯದಲ್ಲಿ ಮುಂದಿನ ಎರಡು ದಿನ ಮಳೆಯ ಪ್ರಮಾಣ ಕಡಿಮೆ ಇರಲಿದ್ದು, ಏಪ್ರಿಲ್ 25ರಿಂದ…
ರಾಜ್ಯದ ಕರಾವಳಿ ಮತ್ತು ಮಲೆನಾಡಿನಲ್ಲಿ ಮಳೆ ಮುಂದುವರಿಯಲಿದ್ದು, ಉತ್ತರ ಒಳನಾಡಿನಲ್ಲಿ ಏಪ್ರಿಲ್ 25ರವರೆಗೆ…