ಸುದ್ದಿಗಳು

ಎಲೆಕ್ಷನ್ : ಹೆಲಿಕಾಪ್ಟರ್ ಗೆ ಡಿಮ್ಯಾಂಡೊ ಡಿಮ್ಯಾಂಡ್ : ಒಂದು ಗಂಟೆಗೆ ಬರೋಬ್ಬರಿ ಬಾಡಿಗೆ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಬೆಂಗಳೂರು- ಕರ್ನಾಟಕದ ಹೈವೋಲ್ಟೇಜ್ ಚುನಾವಣಾ ಪ್ರಚಾರಕ್ಕೆ ಹೆಲಿಕಾಪ್ಟರ್ ಗಳು ಸಾಥ್ ನೀಡುತ್ತಿವೆ. ಕರ್ನಾಟಕದಲ್ಲಿ ಇರುವ ಹೆಲಿಕಾಪ್ಟರ್ ಗಳು ಸಾಲಲ್ಲ ಅಂತ ಹೊರ ರಾಜ್ಯಗಳಿಂದ ಹೆಲಿಕಾಪ್ಟರ್ ಗಳನ್ನು ತರಿಸಲಾಗುತ್ತಿದೆ.

Advertisement
Advertisement

ಒಂದೇ ದಿನ ರಾಜ್ಯದ ಹಲವು ಜಿಲ್ಲೆ ಹಾಗೂ ತಾಲ್ಲೂಕುಗಳಿಗೆ ಹೋಗಲು ಸಮಯದ ಅಭಾವವಿದೆ. ಈ ಕಾರಣ ಹೆಚ್.ಡಿ.ಕುಮಾರಸ್ವಾಮಿ, ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಸೇರಿದಂತೆ ಹಲವು ನಾಯಕರು ಹೆಲಿಕಾಪ್ಟರ್ ಗಳನ್ನು ಬುಕ್ ಮಾಡಿದ್ದಾರೆ.

ಕರ್ನಾಟಕದಲ್ಲಿ ಈಗ 100 ಕ್ಕೂ ಹೆಚ್ಚು ಹೆಲಿಕಾಪ್ಟರ್ ಗಳಿವೆ. ಆದರೆ ಕಾಂಗ್ರೆಸ್, ಬಿಜೆಪಿ ಹಾಗೂ ಜೆಡಿಎಸ್ ನವರು ಎಲ್ಲಾ ಹೆಲಿಕಾಪ್ಟರ್ ಹಾಗೂ ಮಿನಿ ವಿಮಾನಗಳನ್ನು ಬುಕ್ ಮಾಡಿದ್ದಾರೆ.

ಈ ಡಿಮ್ಯಾಂಡ್ ಪೂರೈಸಲು ಕಂಪನಿಗಳು ದೆಹಲಿ, ಕೊಲ್ಕತ್ತಾ, ಕೊಚ್ಚಿ, ಗೋವಾ, ಆಂಧ್ರಪ್ರದೇಶ, ಜೈಪುರ ಸೇರಿದಂತೆ ಹಲವು ರಾಜ್ಯಗಳಿಂದ 150 ಹೆಲಿಕಾಪ್ಟರ್ ಹಾಗೂ ಮಿನಿ ವಿಮಾನಗಳನ್ನು ತರಿಸಿಕೊಂಡಿವೆ.

ಇನ್ನು ಹೆಲಿಕಾಪ್ಟರ್ ಹಾಗೂ ಮಿನಿ ವಿಮಾನಗಳ ಬಾಡಿಗೆ ಒಂದು ಗಂಟೆಗೆ ಇಂತಿಷ್ಟು ಎಂದು ನಿಗದಿ ಮಾಡಲಾಗಿದೆ.

Advertisement

ಎರಡು ಸೀಟ್ ಹೆಲಿಕಾಪ್ಟರ್ ಬಾಡಿಗೆ ಒಂದು ಗಂಟೆಗೆ 2.10 ಲಕ್ಷ, ನಾಲ್ಕು ಸೀಟ್ ಹೆಲಿಕಾಪ್ಟರ್ 2.40 ಲಕ್ಷ, ಆರು ಸೀಟ್ ಹೆಲಿಕಾಪ್ಟರ್ 2.60 ಲಕ್ಷ ರೂಪಾಯಿ ನಿಗದಿ ಮಾಡಲಾಗಿದೆ.

8 ಸೀಟ್ ಮಿನಿ ವಿಮಾನಕ್ಕೆ 3.50 ಲಕ್ಷ ಗಳು 13 ಸೀಟ್ ಮಿನಿ ವಿಮಾನಕ್ಕೆ 4 ಲಕ್ಷ ರೂಪಾಯಿಯನ್ನು ಗಂಟೆಗೆ ನಿಗದಿ ಮಾಡಲಾಗಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 02-06-2025 | ಸಾಮಾನ್ಯ ಮಳೆ ಮುಂದುವರಿಕೆ | ಜೂನ್ ತಿಂಗಳಲ್ಲಿ ದುರ್ಬಲ ಮುಂಗಾರು ಸಾಧ್ಯತೆ |

ಮುಂಗಾರು ದುರ್ಬಲಗೊಂಡಿದ್ದು, ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಂತಹ ಚಟುವಟಿಕೆಗಳು ಉಂಟಾದರೆ ಮಾತ್ರ ಮುಂಗಾರು ಸ್ವಲ್ಪ…

7 hours ago

ಕೊರೊನಾ ಬಗ್ಗೆ ಮುನ್ನೆಚ್ಚರಿಕೆಯ ಹೊರತು ಭಯಭೀತರಾಗುವ ಅವಶ್ಯಕತೆಯಿಲ್ಲ

ರಾಜ್ಯದಲ್ಲಿ  ಕೊರೋನ ವಿಚಾರದಲ್ಲಿ ಹೆಚ್ಚಿನ ಬದಲಾವಣೆ ಏನೂ ಇಲ್ಲ ಎಂದು  ಆರೋಗ್ಯ ಸಚಿವ…

10 hours ago

ಭೂಕುಸಿತ ಹಿನ್ನೆಲೆ | ಪಶ್ಚಿಮಘಟ್ಟ ಧಾರಣ ಸಾಮರ್ಥ್ಯದ ಅಧ್ಯಯನಕ್ಕೆ ಸಚಿವ  ಈಶ್ವರ್ ಖಂಡ್ರೆ ಸೂಚನೆ

ದಕ್ಷಿಣ ಕನ್ನಡ, ಕೊಡಗು ಮೊದಲಾದ ಭಾಗದಲ್ಲಿ ಮಳೆಗೆ ಭೂಕುಸಿತಗಳು ಸಂಭವಿಸುತ್ತಿರುವ ಹಿನ್ನೆಲೆಯಲ್ಲಿ ಪಶ್ಚಿಮಘಟ್ಟದ…

14 hours ago

ರಾಜ್ಯದ ಹಲವೆಡೆ ಗುಡುಗು ಮಿಂಚು ಸಹಿತ ಮಳೆ ಸಾಧ್ಯತೆ | ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ

ರಾಜ್ಯದ ಹಲವೆಡೆ  ಗುಡುಗು ಮಿಂಚು ಸಹಿತ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ…

14 hours ago

ಸಿಂಹ ರಾಶಿಯನ್ನು ಪ್ರವೇಶಿಸಲಿರುವ ಮಂಗಳ | ಜೂನ್ 7 ರಿಂದ 3 ರಾಶಿಯವರಿಗೆ ಶುಭ ಫಲ

2025ರ ಜೂನ್ 7 ರಿಂದ ಮಂಗಳ ಗ್ರಹವು ಸಿಂಹ ರಾಶಿಗೆ ಪ್ರವೇಶ ಮಾಡಲಿರುವುದು…

14 hours ago

ಜೂನ್ 15 ರಂದು ಮಿಥುನ ರಾಶಿಗೆ ಸೂರ್ಯ | 12 ರಾಶಿಗಳ ಫಲಾಫಲ ಹೀಗಿದೆ….

ಹೆಚ್ಚಿನ ವಿವರಗಳನ್ನು ಪಡೆಯಲು ಜ್ಯೋತಿಷ್ಯರೊಂದಿಗೆ ಸಂಪರ್ಕಿಸಬಹುದು. 9535156490

2 days ago