Advertisement
MIRROR FOCUS

ಲೋಕಸಭೆಯ ಸ್ಪೀಕರ್‌ ಆಗಿ 2 ನೇ ಬಾರಿಗೆ ಓಂ ಬಿರ್ಲಾ ಆಯ್ಕೆ | ಚುನಾವಣೆ ಮೂಲಕ ನಡೆದ ಸಭಾಪತಿ ಆಯ್ಕೆ |

Share

ಕಳೆದ ಒಂದು ವಾರದಿಂದ ಭಾರಿ ಕುತೂಹಲ ಮೂಡಿಸಿದ್ದ ಲೋಕಸಭೆ ಸ್ಪೀಕರ್‌(Lok sabha speaker) ಹುದ್ದೆಗೆ ಕೊನೆಗೂ ಆಯ್ಕೆ ಪ್ರಕ್ರಿಯೆ ಮುಗಿದಿದೆ. 18ನೇ ಲೋಕಸಭೆಯ ಸ್ಪೀಕರ್‌ ಆಗಿ 2ನೇ ಬಾರಿಗೆ ಓಂ ಬಿರ್ಲಾ (Om Birla) ಆಯ್ಕೆಯಾಗಿದ್ದಾರೆ. ಧ್ವನಿ ಮತದ ಮೂಲಕ ಲೋಕಸಭೆ ಸ್ಪೀಕರ್ ಆಗಿ ಓಂ ಬಿರ್ಲಾ ಆಯ್ಕೆಯಾಗಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರು ಓಂ ಬಿರ್ಲಾ ಹೆಸರನ್ನು ಪ್ರಸ್ತಾಪಿಸಿದರು. ನಂತರ ಪ್ರಧಾನಿ ಮೋದಿ (Narendra Modi) ಮತ್ತು ರಾಹುಲ್ ಗಾಂಧಿ (Rahul Gandhi) ಅವರನ್ನು ಸ್ಪೀಕರ್‌ ಕುಳಿತುಕೊಳ್ಳುವ ಆಸನಕ್ಕೆ ಕರೆದೊಯ್ದರು.
ಪ್ರತಿಪಕ್ಷಗಳಿಗೆ ಉಪಸಭಾಪತಿ ಸ್ಥಾನ ನೀಡುವಂತೆ ಷರತ್ತು ಹಾಕಿದ್ದರು. ಈ ಬಗ್ಗೆ ಆಡಳಿತ ಪಕ್ಷ ಮತ್ತು ಪ್ರತಿಪಕ್ಷಗಳ ನಡುವೆ ಒಮ್ಮತ ಮೂಡಿರಲಿಲ್ಲ. ಎನ್‌ಡಿಎಯಿಂದ ಓಂ ಬಿರ್ಲಾ ಮತ್ತು ವಿರೋಧ ಪಕ್ಷದಿಂದ ಕೆ. ಸುರೇಶ್ ಅಭ್ಯರ್ಥಿಯಾಗಿದ್ದರು. ಸ್ವಾತಂತ್ರ್ಯದ ನಂತರ, ಲೋಕಸಭೆಯ ಸ್ಪೀಕರ್ (Lok Sabha Speaker Election) ಮತ್ತು ಉಪಸಭಾಪತಿಯನ್ನು ಆಡಳಿತ ಪಕ್ಷ ಮತ್ತು ಪ್ರತಿಪಕ್ಷಗಳ ನಡುವಿನ ಒಮ್ಮತದ ಮೂಲಕ ಆಯ್ಕೆ ಮಾಡಲಾಗುತಿತ್ತು. ಆದರೆ ಈ ಬಾರಿ ಇಂಡಿಯಾ ಬಣ ಅಭ್ಯರ್ಥಿ ಘೋಷಣೆಯ ನಂತರ ಚುನಾವಣೆ ನಡೆದಿದೆ. ಈ ಹಿಂದೆ 1952 ಮತ್ತು 1976ರಲ್ಲಿ ಲೋಕಸಭಾ ಸ್ಪೀಕರ್ ಹುದ್ದೆಗೆ ಚುನಾವಣೆ ನಡೆದಿತ್ತು.

– ಅಂತರ್ಜಾಲ ಮಾಹಿತಿ

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಆಹಾರ-ನಿದ್ರೆ ಪರಸ್ಪರ ಪೂರಕ; ಉತ್ತಮ ನಿದ್ರೆಗೆ ಹಸಿವು ಅಗತ್ಯ: ರಾಘವೇಶ್ವರ ಶ್ರೀ

ಉತ್ತಮ ಆರೋಗ್ಯಕ್ಕೆ ಸರಿಯಾದ ಆಹಾರ ಮತ್ತು ನಿದ್ರೆ ಎರಡೂ ಅವಿಭಾಜ್ಯ ಎಂದು ಶ್ರೀ…

5 hours ago

ಕೃಷಿಕರ ಮಿತ್ರ ಸಾಯಿಶೇಖರ್‌ ಕರಿಕಳ ಅವರಿಗೆ ರೈತ ರತ್ನ ಪ್ರಶಸ್ತಿ

ಮಳೆ ಮಾಹಿತಿ ಮೂಲಕ ಕೃಷಿಕರಿಗೆ ನೆರವಾಗುತ್ತಿರುವ ಸಾಯಿಶೇಖರ್‌ ಕರಿಕಳ ಅವರಿಗೆ ರೈತ ರತ್ನ…

6 hours ago

ಮಂಗಳೂರಿನಲ್ಲಿ ರಾಷ್ಟ್ರೀಯ ಚೆಸ್ ಚಾಂಪಿಯನ್ ಶಿಪ್‌ಗೆ ಚಾಲನೆ – 28 ರಾಜ್ಯ–ಕೇಂದ್ರಾಡಳಿತ ಪ್ರದೇಶಗಳಿಂದ 644 ಬಾಲಕಿ-ಬಾಲಕಿಯರು

ಮಂಗಳೂರಿನಲ್ಲಿ ರಾಷ್ಟ್ರೀಯ ಅಂಡರ್‌-11 ಚೆಸ್ ಚಾಂಪಿಯನ್ಶಿಪ್‌ಗೆ ಭವ್ಯ ಚಾಲನೆ ದೊರೆತಿದ್ದು, ದೇಶದ 28…

7 hours ago

ಹವಾಮಾನ ವರದಿ | 02-08-2026 | ಕರಾವಳಿಯಲ್ಲಿ ಮಳೆ ಇಳಿಮುಖ ..? ರಾಜ್ಯದಲ್ಲಿ ಮುಂಗಾರು ಸ್ಥಿತಿ ಏನು..?

ರಾಜ್ಯದ ಕರಾವಳಿ ಮತ್ತು ಮಲೆನಾಡಿನಲ್ಲಿ ಮಳೆಯ ತೀವ್ರತೆ ಇಳಿಮುಖವಾಗಲಿದ್ದು, ಆಗಸ್ಟ್‌ 3ರಿಂದ ತೋಟದ…

8 hours ago

ಭಾರೀ ಮಳೆಯ ಎಚ್ಚರಿಕೆ : 24 ಗಂಟೆ ಸನ್ನದ್ಧವಾಗಿರಲು ಡಿಸಿ ಸೂಚನೆ, ಭೂಕುಸಿತ ಪ್ರದೇಶಗಳ ಮೇಲೆ ಕಟ್ಟೆಚ್ಚರ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ಎಲ್ಲಾ ಇಲಾಖೆಗಳನ್ನು 24…

20 hours ago

ಹುಬ್ಬಳ್ಳಿಯಲ್ಲಿ ಹಲಸು ಮೇಳಕ್ಕೆ ಚಾಲನೆ – 50ಕ್ಕೂ ಹೆಚ್ಚು ಮಳಿಗೆಗಳು, ಹಲಸಿನ ಬಿರಿಯಾನಿಯಿಂದ ಕಬಾಬ್‌ವರೆಗೆ ಸವಿಯುವ ಅವಕಾಶ

ಹುಬ್ಬಳ್ಳಿಯಲ್ಲಿ ಆರಂಭವಾದ ಮೂರು ದಿನಗಳ ಹಲಸು ಮೇಳಕ್ಕೆ ಜನರಿಂದ ಉತ್ತಮ ಸ್ಪಂದನೆ ವ್ಯಕ್ತವಾಗಿದೆ.…

20 hours ago