Advertisement
MIRROR FOCUS

ಲೋಕಸಭೆಯ ಸ್ಪೀಕರ್‌ ಆಗಿ 2 ನೇ ಬಾರಿಗೆ ಓಂ ಬಿರ್ಲಾ ಆಯ್ಕೆ | ಚುನಾವಣೆ ಮೂಲಕ ನಡೆದ ಸಭಾಪತಿ ಆಯ್ಕೆ |

Share

ಕಳೆದ ಒಂದು ವಾರದಿಂದ ಭಾರಿ ಕುತೂಹಲ ಮೂಡಿಸಿದ್ದ ಲೋಕಸಭೆ ಸ್ಪೀಕರ್‌(Lok sabha speaker) ಹುದ್ದೆಗೆ ಕೊನೆಗೂ ಆಯ್ಕೆ ಪ್ರಕ್ರಿಯೆ ಮುಗಿದಿದೆ. 18ನೇ ಲೋಕಸಭೆಯ ಸ್ಪೀಕರ್‌ ಆಗಿ 2ನೇ ಬಾರಿಗೆ ಓಂ ಬಿರ್ಲಾ (Om Birla) ಆಯ್ಕೆಯಾಗಿದ್ದಾರೆ. ಧ್ವನಿ ಮತದ ಮೂಲಕ ಲೋಕಸಭೆ ಸ್ಪೀಕರ್ ಆಗಿ ಓಂ ಬಿರ್ಲಾ ಆಯ್ಕೆಯಾಗಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರು ಓಂ ಬಿರ್ಲಾ ಹೆಸರನ್ನು ಪ್ರಸ್ತಾಪಿಸಿದರು. ನಂತರ ಪ್ರಧಾನಿ ಮೋದಿ (Narendra Modi) ಮತ್ತು ರಾಹುಲ್ ಗಾಂಧಿ (Rahul Gandhi) ಅವರನ್ನು ಸ್ಪೀಕರ್‌ ಕುಳಿತುಕೊಳ್ಳುವ ಆಸನಕ್ಕೆ ಕರೆದೊಯ್ದರು.
ಪ್ರತಿಪಕ್ಷಗಳಿಗೆ ಉಪಸಭಾಪತಿ ಸ್ಥಾನ ನೀಡುವಂತೆ ಷರತ್ತು ಹಾಕಿದ್ದರು. ಈ ಬಗ್ಗೆ ಆಡಳಿತ ಪಕ್ಷ ಮತ್ತು ಪ್ರತಿಪಕ್ಷಗಳ ನಡುವೆ ಒಮ್ಮತ ಮೂಡಿರಲಿಲ್ಲ. ಎನ್‌ಡಿಎಯಿಂದ ಓಂ ಬಿರ್ಲಾ ಮತ್ತು ವಿರೋಧ ಪಕ್ಷದಿಂದ ಕೆ. ಸುರೇಶ್ ಅಭ್ಯರ್ಥಿಯಾಗಿದ್ದರು. ಸ್ವಾತಂತ್ರ್ಯದ ನಂತರ, ಲೋಕಸಭೆಯ ಸ್ಪೀಕರ್ (Lok Sabha Speaker Election) ಮತ್ತು ಉಪಸಭಾಪತಿಯನ್ನು ಆಡಳಿತ ಪಕ್ಷ ಮತ್ತು ಪ್ರತಿಪಕ್ಷಗಳ ನಡುವಿನ ಒಮ್ಮತದ ಮೂಲಕ ಆಯ್ಕೆ ಮಾಡಲಾಗುತಿತ್ತು. ಆದರೆ ಈ ಬಾರಿ ಇಂಡಿಯಾ ಬಣ ಅಭ್ಯರ್ಥಿ ಘೋಷಣೆಯ ನಂತರ ಚುನಾವಣೆ ನಡೆದಿದೆ. ಈ ಹಿಂದೆ 1952 ಮತ್ತು 1976ರಲ್ಲಿ ಲೋಕಸಭಾ ಸ್ಪೀಕರ್ ಹುದ್ದೆಗೆ ಚುನಾವಣೆ ನಡೆದಿತ್ತು.

– ಅಂತರ್ಜಾಲ ಮಾಹಿತಿ

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಮಳೆ ಆರಂಭವಾಗುತ್ತಿದ್ದಂತೆಯೇ ಗಿಡಗಳ ನಾಟಿಗೆ ಸಿದ್ಧತೆ – ಅಡಿಕೆ ಗಿಡಗಳಿಗೆ ಬೇಡಿಕೆ ಹೆಚ್ಚಾಗುತ್ತಿದೆ…!

ರಾಜ್ಯಾದ್ಯಂತ ಅಡಿಕೆ ಗಿಡಗಳಿಗೆ ಭಾರೀ ಬೇಡಿಕೆ ವ್ಯಕ್ತವಾಗಿದ್ದು,ಕೆಲವು ಕಡೆ ಸಸಿಯ ಬೆಲೆ ₹100ಕ್ಕೆ…

8 hours ago

ಕೇಂದ್ರ ಸರ್ಕಾರದ ಸೌಲಭ್ಯಗಳಿಗೆ ‘ಕೇಂದ್ರ ರೈತ ಐಡಿ’ ಕಡ್ಡಾಯ – ಮಂಗಳೂರು ತಾಲೂಕಿನ 14,520 ರೈತರು ಇನ್ನೂ ನೋಂದಣಿ ಬಾಕಿ

ಕೇಂದ್ರ ಸರ್ಕಾರದ ವಿವಿಧ ಕೃಷಿ ಸೌಲಭ್ಯಗಳನ್ನು ಪಡೆಯಲು ‘ಕೇಂದ್ರ ರೈತ ಐಡಿ’ ಕಡ್ಡಾಯವಾಗುತ್ತಿದೆ.…

9 hours ago

ಮಂಗಳೂರು ಚಾಲಿ ಅಡಿಕೆ ಮಾರುಕಟ್ಟೆಯಲ್ಲಿ ಧಾರಣೆ ಏರಿಕೆ | ಮತ್ತೆ ಚೇತರಿಕೆಯ ಸಂಕೇತ ನೀಡಿದ ಅಡಿಕೆ ಧಾರಣೆ

ಮಂಗಳೂರು ಚಾಲಿ ಅಡಿಕೆ ಮಾರುಕಟ್ಟೆಯಲ್ಲಿ ಕೆಜಿಗೆ ₹5 ಏರಿಕೆ ದಾಖಲಾಗಿದ್ದು, ಹೊಸ ಅಡಿಕೆ…

18 hours ago

ಒಂದು ದಿನದ ತೀವ್ರ ಬಿಸಿಲು 3,400 ಹೆಚ್ಚುವರಿ ಸಾವುಗಳಿಗೆ ಕಾರಣ…? ಭಾರತದ ಬಗ್ಗೆ ಬೆಚ್ಚಿಬೀಳಿಸುವ ಅಧ್ಯಯನ

ಭಾರತದಲ್ಲಿ ಕೇವಲ ಒಂದು ದಿನದ ತೀವ್ರ ಬಿಸಿಲು ಸುಮಾರು 3,400 ಹೆಚ್ಚುವರಿ ಸಾವುಗಳಿಗೆ…

22 hours ago

ಹವಾಮಾನ ಬಿಕ್ಕಟ್ಟಿನ ನಡುವೆಯೂ ಕೃಷಿ ಉಳಿಸುವ ದಾರಿ ಕಂಡುಕೊಂಡ ದಕ್ಷಿಣ ಏಷ್ಯಾ ದೇಶಗಳು – ಸ್ಥಳೀಯ ಆವಿಷ್ಕಾರಗಳಿಗೆ ಹೆಚ್ಚಿದ ಮಹತ್ವ

ದಕ್ಷಿಣ ಪೂರ್ವ ಏಷ್ಯಾ ರಾಷ್ಟ್ರಗಳು ಹವಾಮಾನ ಬದಲಾವಣೆ ಮತ್ತು ಆಹಾರ ಭದ್ರತೆ ಸವಾಲುಗಳನ್ನು…

22 hours ago

ಮುಂಗಾರು ಅಧಿಕೃತ ದಿನಾಂಕ ತಪ್ಪಿತು..! ಜೂನ್ ಮೊದಲ ವಾರದ ಬಳಿಕವೇ ಭಾರೀ ಮಳೆ ಸಾಧ್ಯತೆ ಎಂದ ಸ್ಕೈಮೆಟ್

ಈ ಬಾರಿ ಮುಂಗಾರು ತನ್ನ ಸಾಮಾನ್ಯ ಪ್ರವೇಶ ದಿನಾಂಕವನ್ನು ತಪ್ಪಿಸಿದೆ ಎಂದು ಸ್ಕೈಮೆಟ್…

1 day ago