ಚುನಾವಣಾ ಕಣ | ನೀತಿ ಸಂಹಿತೆ ಜಾರಿಯಾದ 11 ದಿನಗಳಲ್ಲಿ 108.78 ಕೋಟಿ ರೂಪಾಯಿ ನಗದು ವಶ |

April 10, 2023
11:12 PM

ರಾಜ್ಯದಲ್ಲಿ ಚುನಾವಣೆ ಘೋಷಣೆಯಾಗಿ ವಿಧಾನಸಭಾ ಚುನಾವಣೆಯ ಮಾದರಿ ನೀತಿ ಸಂಹಿತೆ ಜಾರಿಯಾದ 11 ದಿನಗಳಲ್ಲಿ ಕರ್ನಾಟಕದಲ್ಲಿ 108.78 ಕೋಟಿ ರೂಪಾಯಿ ಮೌಲ್ಯದ ನಗದು ಮತ್ತು ಸಾಮಗ್ರಿಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಭಾರತೀಯ ಚುನಾವಣಾ ಆಯೋಗ (ಇಸಿಐ)  ತಿಳಿಸಿದೆ.

Advertisement
Advertisement

2018 ರ ವಿಧಾನಸಭೆ ಚುನಾವಣೆಗೆ ಮುನ್ನ ಅದೇ ದಿನಗಳಲ್ಲಿ (27 ಮಾರ್ಚ್ 2018 ರಿಂದ 9 ಏಪ್ರಿಲ್ 2018) 20.12 ಕೋಟಿ ಮೌಲ್ಯದ ನಗದು ಮತ್ತು ಸಾಮಗ್ರಿಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಆಯೋಗ ತಿಳಿಸಿದೆ. ಈ ಬಾರಿಯ ಚುನಾವಣೆಯಲ್ಲಿ ವಿಪರೀತವಾದ ಹಣ ಸಾಗಾಟ ಪ್ರಕರಣ ಪತ್ತೆಯಾಗಿದೆ. ಸುಮಾರು ಶೇ.440 ರಷ್ಟು ವಶಪಡಿಸಿಕೊಳ್ಳುವಿಕೆ ಹೆಚ್ಚಾಗಿದೆ.

Advertisement

ವಶಪಡಿಸಿಕೊಂಡ ವಸ್ತುಗಳಲ್ಲಿ ಲೆಕ್ಕಕ್ಕೆ ಸಿಗದ 37.24 ಕೋಟಿ ರೂಪಾಯಿ ನಗದು, 26.68 ಕೋಟಿ ರೂಪಾಯಿ ಮೌಲ್ಯದ 5.23 ಲಕ್ಷ ಲೀಟರ್ ಮದ್ಯ, 11.54 ಕೋಟಿ ರೂಪಾಯಿ ಮೌಲ್ಯದ 397 ಕೆಜಿ ಅಕ್ರಮ ಮಾದಕ ದ್ರವ್ಯ, 14.96 ಕೋಟಿ ರೂಪಾಯಿ ಮೌಲ್ಯದ 34.36 ಕೆಜಿ ಚಿನ್ನ ಮತ್ತು 15.80 ಕೋಟಿ ಮೌಲ್ಯದ ಉಚಿತ ವಸ್ತುಗಳು ಸೇರಿವೆ.

Advertisement
Advertisement
Advertisement
Advertisement

Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಮೇ.2 | ಸಾಯಿನಿಕೇತನ ಸೇವಾಶ್ರಮದಲ್ಲಿ ಕಟ್ಟಡ ಉದ್ಘಾಟನೆ
April 29, 2024
11:12 PM
by: ದ ರೂರಲ್ ಮಿರರ್.ಕಾಂ
ಕೋವಿ ಠೇವಣಾತಿ | ಕೃಷಿ ರಕ್ಷಣೆಗಾಗಿ ಕೋವಿ ಹಿಂಪಡೆಯಲು ಆದೇಶ |
April 29, 2024
6:36 PM
by: ದ ರೂರಲ್ ಮಿರರ್.ಕಾಂ
ಕೇಂದ್ರದಿಂದ ರಾಜ್ಯಕ್ಕೆ ಬರ ಪರಿಹಾರ ಬಿಡುಗಡೆ ವಿಚಾರ | ತಜ್ಞರ ವರದಿ ಸಲ್ಲಿಸಲು ಕೇಂದ್ರಕ್ಕೆ ಸುಪ್ರೀಂ ಸೂಚನೆ
April 29, 2024
5:50 PM
by: The Rural Mirror ಸುದ್ದಿಜಾಲ
ನಿಮಗಿದು ಗೊತ್ತೇ? | ಆರೋಗ್ಯಕ್ಕಾಗಿ ಭೂ ವಿದ್ಯುತ್ ಆಯಸ್ಕಾಂತದ ಮಹತ್ವ | ಅರ್ಥಿಂಗ್/ಗ್ರೌಂಡಿಂಗ್ ಹಾಗೂ ಆರೋಗ್ಯ |
April 29, 2024
3:30 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror