Advertisement
ಸುದ್ದಿಗಳು

ಚುನಾವಣಾ ಕಣ | ನೀತಿ ಸಂಹಿತೆ ಜಾರಿಯಾದ 11 ದಿನಗಳಲ್ಲಿ 108.78 ಕೋಟಿ ರೂಪಾಯಿ ನಗದು ವಶ |

Share

ರಾಜ್ಯದಲ್ಲಿ ಚುನಾವಣೆ ಘೋಷಣೆಯಾಗಿ ವಿಧಾನಸಭಾ ಚುನಾವಣೆಯ ಮಾದರಿ ನೀತಿ ಸಂಹಿತೆ ಜಾರಿಯಾದ 11 ದಿನಗಳಲ್ಲಿ ಕರ್ನಾಟಕದಲ್ಲಿ 108.78 ಕೋಟಿ ರೂಪಾಯಿ ಮೌಲ್ಯದ ನಗದು ಮತ್ತು ಸಾಮಗ್ರಿಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಭಾರತೀಯ ಚುನಾವಣಾ ಆಯೋಗ (ಇಸಿಐ)  ತಿಳಿಸಿದೆ.

Advertisement
Advertisement
Advertisement
Advertisement

2018 ರ ವಿಧಾನಸಭೆ ಚುನಾವಣೆಗೆ ಮುನ್ನ ಅದೇ ದಿನಗಳಲ್ಲಿ (27 ಮಾರ್ಚ್ 2018 ರಿಂದ 9 ಏಪ್ರಿಲ್ 2018) 20.12 ಕೋಟಿ ಮೌಲ್ಯದ ನಗದು ಮತ್ತು ಸಾಮಗ್ರಿಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಆಯೋಗ ತಿಳಿಸಿದೆ. ಈ ಬಾರಿಯ ಚುನಾವಣೆಯಲ್ಲಿ ವಿಪರೀತವಾದ ಹಣ ಸಾಗಾಟ ಪ್ರಕರಣ ಪತ್ತೆಯಾಗಿದೆ. ಸುಮಾರು ಶೇ.440 ರಷ್ಟು ವಶಪಡಿಸಿಕೊಳ್ಳುವಿಕೆ ಹೆಚ್ಚಾಗಿದೆ.

Advertisement

ವಶಪಡಿಸಿಕೊಂಡ ವಸ್ತುಗಳಲ್ಲಿ ಲೆಕ್ಕಕ್ಕೆ ಸಿಗದ 37.24 ಕೋಟಿ ರೂಪಾಯಿ ನಗದು, 26.68 ಕೋಟಿ ರೂಪಾಯಿ ಮೌಲ್ಯದ 5.23 ಲಕ್ಷ ಲೀಟರ್ ಮದ್ಯ, 11.54 ಕೋಟಿ ರೂಪಾಯಿ ಮೌಲ್ಯದ 397 ಕೆಜಿ ಅಕ್ರಮ ಮಾದಕ ದ್ರವ್ಯ, 14.96 ಕೋಟಿ ರೂಪಾಯಿ ಮೌಲ್ಯದ 34.36 ಕೆಜಿ ಚಿನ್ನ ಮತ್ತು 15.80 ಕೋಟಿ ಮೌಲ್ಯದ ಉಚಿತ ವಸ್ತುಗಳು ಸೇರಿವೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 23-02-2024 | ಇಂದು ಕೂಡಾ ಮೋಡ ಹಾಗೂ ಕೆಲವು ಕಡೆ ತುಂತುರು ಮಳೆ |

ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ ಸುತ್ತಮುತ್ತ ಭಾಗಗಳ ಒಂದೆರಡು ಕಡೆ…

11 hours ago

ಹವಾಮಾನ ವರದಿ | 21-02-2025 | ಮೋಡದ ವಾತಾವರಣ | ಇಂದೂ ಕೆಲವು ಕಡೆ ಮಳೆ ಸಾಧ್ಯತೆ |

ಹೆಚ್ಚಿನ ಭಾಗಗಳಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಘಟ್ಟದ ಕೆಳಗಿನ…

2 days ago

ಈ ಬಾರಿ ವರ್ಷದ ಮೊದಲ ಬೇಸಗೆ ಮಳೆ ಕೊಡಗಿನಲ್ಲಿ..!

ಕೊಡಗು ಜಿಲ್ಲೆಯ ಕಕ್ಕಬೆಯ ಕುಂಜಿಲ ಪ್ರದೇಶದಲ್ಲಿ ಮಳೆಯಾಗಿದೆ.

3 days ago

ಹವಾಮಾನ ವರದಿ | 20-02-2025 | ಅಧಿಕ ತಾಪಮಾನ- ಕೆಲವು ಕಡೆ ತುಂತುರು ಮಳೆ ಸಾಧ್ಯತೆ | ಫೆ.25 ರಿಂದ ಮೋಡ-ಬಿಸಿಲು |

ಅಧಿಕ ತಾಪಮಾನದೊಂದಿಗೆ ಮೋಡದ ವಾತಾವರಣದ ಮುನ್ಸೂಚನೆ ಇದೆ. ಸಂಜೆ, ರಾತ್ರಿಯ ವೇಳೆ ಘಟ್ಟದ…

3 days ago

ಸ್ವರ್ಗಕ್ಕಾಗಿ ಮೂರು ಕಾಲ್ತುಳಿತಗಳು

ಕಾಲ್ತುಳಿತ ಪ್ರಕರಣಗಳಲ್ಲಿ ಸಾಮಾನ್ಯವಾಗಿ ಅಮಾಯಕರೇ ಸಾಯುತ್ತಾರೆ. ಅವರಿಗೆ ಯಾರು ಎಲ್ಲಿಂದ ಯಾಕೆ ತಳ್ಳುತ್ತಿದ್ದಾರೆಂದೇ…

4 days ago

ಅಡಿಕೆಗೆ ಮೈಟ್ | ಆತಂಕ ಬೇಡ, ಇರಲಿ ಎಚ್ಚರ | ವಿಜ್ಞಾನಿಗಳಿಂದ ಮಾಹಿತಿ |

ಅಡಿಕೆಯ ಮೈಟ್‌ ಬಗ್ಗೆ ಸಿಪಿಸಿಆರ್‌ಐ ನಿರ್ದೇಶಕರು ಮಾಹಿತಿ ಪ್ರಕಟಿಸಿದ್ದಾರೆ. ಈ ಬಾರಿ ಕೆಲವು…

4 days ago