ರಾಜ್ಯದಲ್ಲಿ ಚುನಾವಣೆ ಘೋಷಣೆಯಾಗಿ ವಿಧಾನಸಭಾ ಚುನಾವಣೆಯ ಮಾದರಿ ನೀತಿ ಸಂಹಿತೆ ಜಾರಿಯಾದ 11 ದಿನಗಳಲ್ಲಿ ಕರ್ನಾಟಕದಲ್ಲಿ 108.78 ಕೋಟಿ ರೂಪಾಯಿ ಮೌಲ್ಯದ ನಗದು ಮತ್ತು ಸಾಮಗ್ರಿಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಭಾರತೀಯ ಚುನಾವಣಾ ಆಯೋಗ (ಇಸಿಐ) ತಿಳಿಸಿದೆ.
2018 ರ ವಿಧಾನಸಭೆ ಚುನಾವಣೆಗೆ ಮುನ್ನ ಅದೇ ದಿನಗಳಲ್ಲಿ (27 ಮಾರ್ಚ್ 2018 ರಿಂದ 9 ಏಪ್ರಿಲ್ 2018) 20.12 ಕೋಟಿ ಮೌಲ್ಯದ ನಗದು ಮತ್ತು ಸಾಮಗ್ರಿಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಆಯೋಗ ತಿಳಿಸಿದೆ. ಈ ಬಾರಿಯ ಚುನಾವಣೆಯಲ್ಲಿ ವಿಪರೀತವಾದ ಹಣ ಸಾಗಾಟ ಪ್ರಕರಣ ಪತ್ತೆಯಾಗಿದೆ. ಸುಮಾರು ಶೇ.440 ರಷ್ಟು ವಶಪಡಿಸಿಕೊಳ್ಳುವಿಕೆ ಹೆಚ್ಚಾಗಿದೆ.
ವಶಪಡಿಸಿಕೊಂಡ ವಸ್ತುಗಳಲ್ಲಿ ಲೆಕ್ಕಕ್ಕೆ ಸಿಗದ 37.24 ಕೋಟಿ ರೂಪಾಯಿ ನಗದು, 26.68 ಕೋಟಿ ರೂಪಾಯಿ ಮೌಲ್ಯದ 5.23 ಲಕ್ಷ ಲೀಟರ್ ಮದ್ಯ, 11.54 ಕೋಟಿ ರೂಪಾಯಿ ಮೌಲ್ಯದ 397 ಕೆಜಿ ಅಕ್ರಮ ಮಾದಕ ದ್ರವ್ಯ, 14.96 ಕೋಟಿ ರೂಪಾಯಿ ಮೌಲ್ಯದ 34.36 ಕೆಜಿ ಚಿನ್ನ ಮತ್ತು 15.80 ಕೋಟಿ ಮೌಲ್ಯದ ಉಚಿತ ವಸ್ತುಗಳು ಸೇರಿವೆ.
ಬೇರೊಬ್ಬರ ಬದುಕಿನೊಂದಿಗೆ ನಿರಂತರ ಹೋಲಿಕೆ ನಮ್ಮ ನೆಮ್ಮದಿ ಮತ್ತು ಆತ್ಮವಿಶ್ವಾಸವನ್ನು ಕಸಿದುಕೊಳ್ಳಬಹುದು. ಮತ್ತೊಬ್ಬರ…
ಶಿಕ್ಷಕರ ದಿನಾಚರಣೆ ಶಿಕ್ಷಕರನ್ನು ಸನ್ಮಾನಿಸುವ ದಿನ ಮಾತ್ರವಲ್ಲ, ಶಿಕ್ಷಕತ್ವ ಮತ್ತು ಶಿಕ್ಷಣದ ನಿಜವಾದ…
ಮುಂಗಾರು ಮಳೆ ಕೊರತೆ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ₹28.52 ಕೋಟಿ ವೆಚ್ಚದ 60 ದಿನಗಳ…
ಬಿಹಾರದ ಯುರೆನ್ನಲ್ಲಿ ಪತ್ತೆಯಾದ 5 ಲಕ್ಷಕ್ಕೂ ಹೆಚ್ಚು ಸುಟ್ಟ ಬೀಜಗಳ ಅಧ್ಯಯನವು ಭಾರತದ…
ಶ್ರೀಕೃಷ್ಣನನ್ನು ಕೇವಲ ದೇವರ ಅವತಾರವಾಗಿ ನೋಡುವುದಕ್ಕಿಂತ, ಮನುಷ್ಯರ ನಡುವೆ ನಿಂತು ಉಪದೇಶಿಸಿದ ಮಾನವಶಿಕ್ಷಕನಾಗಿಯೂ…
ಮುಂಗಾರು ದುರ್ಬಲಗೊಂಡಿದ್ದರೂ ಸ್ಥಳೀಯ ಮೋಡಗಳ ಬೆಳವಣಿಗೆಯಿಂದ ಮಲೆನಾಡು ಹಾಗೂ ಒಳನಾಡಿನಲ್ಲಿ ಗುಡುಗು ಸಹಿತ…