ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಈಗಿನ ಮತಎಣಿಕೆ ಪ್ರಕಾರ ಯು ಟಿ ಖಾದರ್, ವೇದವ್ಯಾಸ ಕಾಮತ್, ಭರತ್ ಶೆಟ್ಟಿ, ಉಮಾನಾಥ ಕೋಟ್ಯಾನ್, ಹರೀಶ್ ಪೂಂಜ, ಕೃಷ್ಣಪ್ಪ ಅವರು 500 ಮತಗಳ ಅಂತರದಿಂದ ಭಾಗೀರಥಿ ಮುರುಳ್ಯ ಅವರಿಂದ ಮುನ್ನಡೆ ಕಾಯ್ದುಕೊಂಡಿದ್ದಾರೆ ಹಾಗೂ ಅಶೋಕ್ ಕುಮಾರ್ ರೈ ಅವರು 1200 ಮತಗಳ ಅಂತರದಿಂದ ಅರುಣ್ ಕುಮಾರ್ ಪುತ್ತಿಲ ಅವರಿಂದ ಮುನ್ನಡೆ ಕಾಯ್ದುಕೊಂಡಿದ್ದಾರೆ.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel