ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಈಗಿನ ಮತಎಣಿಕೆಯ ಫಲಿತಾಂಶದ ಪ್ರಕಾರ 6 ಕ್ಷೇತ್ರಗಳಲ್ಲಿ ಬಿಜೆಪಿ ಹಾಗೂ 2 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಮುನ್ನಡೆ ಕಾಯ್ದುಕೊಂಡಿದೆ. ಯು ಟಿ ಖಾದರ್, ವೇದವ್ಯಾಸ ಕಾಮತ್, ಭರತ್ ಶೆಟ್ಟಿ, ಉಮಾನಾಥ ಕೋಟ್ಯಾನ್, ಹರೀಶ್ ಪೂಂಜ, ಭಾಗೀರಥಿ ಮುರುಳ್ಯ ಹಾಗೂ ಅಶೋಕ್ ಕುಮಾರ್ ರೈ ಮುನ್ನಡೆ ಕಾಯ್ದುಕೊಂಡಿದ್ದಾರೆ.
ಕಣ್ಣೂರಿನ ಜಿನೇಶ್ ಕಲಿಯಾಣಿ 18 ಕರಿಮೆಣಸು ತಳಿಗಳ ನರ್ಸರಿ, ಮಿಶ್ರ ಕೃಷಿ ಮತ್ತು…
ಕರಾವಳಿಯಲ್ಲಿ ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಶಾಲೆ,…
ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ ಜುಲೈ 23ರಂದು ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ…
23.07.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ ಕರಾವಳಿ: ಕಾಸರಗೋಡು, ದಕ್ಷಿಣ…
ಆಮದುಗೊಂಡ ಕಳಪೆ ಅಡಿಕೆಯನ್ನು ದೇಶೀಯ ಅಡಿಕೆಯೊಂದಿಗೆ ಮಿಶ್ರಣ ಮಾಡಲಾಗುತ್ತಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ…
ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಸಾಧಾರಣ ಮಳೆ…