ಮೇ 10ರಂದು ನಡೆದ ರಾಜ್ಯ ವಿಧಾನಸಭಾ ಚುನವಣೆಯ ಮತ ಎಣಿಕೆ ಕಾರ್ಯವನ್ನು ಇಂದು ಬೆಳಿಗ್ಗೆಯಿಂದ ಮಾಡಲಾಗಿದ್ದು. ಇಂದು ಎಲ್ಲ ಅಭ್ಯರ್ಥಿಗಳ ಆಡಳಿತದ ಭವಿಷ್ಯವನ್ನು ತಿಳಿದುಕೊಳ್ಳಬಹುದಾಗಿದೆ. ರಾಜ್ಯದಲ್ಲಿ ಮುಂದಿನ ಸರ್ಕಾರವೂ ಯಾವ ಪಕ್ಷವೂ ರಚಿಸಬಹುದು ಎಂಬುದನ್ನು ಕುತೂಹಲದಿಂದ ನೋಡಬೇಕಾಗಿದೆ.
ಪಕ್ಷದ ಅಭ್ಯರ್ಥಿಗಳು ಹಾಗೂ ಅವರ ಬೆಂಬಲಿಗರು ಮತ ಎಣಿಕೆ ಕೇಂದ್ರಗಳತ್ತ ಧಾವಿಸುತ್ತಿದ್ದಾರೆ. ಇಂದು ಮಧ್ಯಾಹ್ನದ ವೇಳೆಗಾಗಲೇ ರಾಜ್ಯದಲ್ಲಿ ಅಧಿಕಾರದ ಸೂತ್ರವನ್ನು ಯಾರ ಕೈಯಲ್ಲಿ ಬರಬಹುದು ಎಂಬ ಆತಂಕಕ್ಕೆ ಉತ್ತರ ಸಿಗಲು ಕ್ಷಣಗಣನೆ ಆರಂಭವಾಗಿದೆ.
ಎಂತ ಮಾರ್ರೇ.... ಈ ಮನುಷ್ಯರಿಗೆ ಒಂದು ಸೊಲ್ಪ ಹೊತ್ತು ಕರೆಂಟ್ ಹೊದ್ರೆ ಕೂಡ್ಲೆ…
ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ, ಸುಳ್ಯ, ಪುತ್ತೂರು,ಚೆಂಬು ಪ್ರದೇಶದ ಕೆಲವು ಕಡೆ 100…
ಬಿತ್ತನೆ ಬೀಜ ಮತ್ತು ರಸಗೊಬ್ಬರವನ್ನು ಕಾಳಸಂತೆಯಲ್ಲಿ ಮಾರಾಟಮಾಡುವವರು ಮತ್ತು ಕೃತಕ ಅಭಾವ ಸೃಷ್ಟಿಸುವವರ…
ರೈತರು ಉತ್ತಮ ಇಳುವರಿ ಪಡೆಯಲು ಡಿಎಪಿ ಗೊಬ್ಬರಕ್ಕೆ ಪರ್ಯಾಯವಾಗಿ ಸಂಯುಕ್ತ ರಸಗೊಬ್ಬರ ಬಳಸಲು…
‘ಏಕಲವ್ಯ’ – ಈ ಪದವು ಸಾಧನೆಯ ಐಕಾನ್. ಪರ್ಯಾಯ ಪದ. ಸಾಧನೆಗೆ ಜಾತಿ,…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490