Advertisement
Election MIRROR

ಮತ ಎಣಿಕೆ ಆರಂಭ: ಅಭ್ಯರ್ಥಿಗಳ ಎದೆಯಲ್ಲಿ ಢವ ಢವ

Share

ಮೇ 10ರಂದು ನಡೆದ ರಾಜ್ಯ ವಿಧಾನಸಭಾ ಚುನವಣೆಯ ಮತ ಎಣಿಕೆ ಕಾರ್ಯವನ್ನು ಇಂದು ಬೆಳಿಗ್ಗೆಯಿಂದ ಮಾಡಲಾಗಿದ್ದು. ಇಂದು ಎಲ್ಲ ಅಭ್ಯರ್ಥಿಗಳ ಆಡಳಿತದ ಭವಿಷ್ಯವನ್ನು ತಿಳಿದುಕೊಳ್ಳಬಹುದಾಗಿದೆ. ರಾಜ್ಯದಲ್ಲಿ ಮುಂದಿನ ಸರ್ಕಾರವೂ ಯಾವ ಪಕ್ಷವೂ ರಚಿಸಬಹುದು ಎಂಬುದನ್ನು ಕುತೂಹಲದಿಂದ ನೋಡಬೇಕಾಗಿದೆ.

ಪಕ್ಷದ ಅಭ್ಯರ್ಥಿಗಳು ಹಾಗೂ ಅವರ ಬೆಂಬಲಿಗರು ಮತ ಎಣಿಕೆ ಕೇಂದ್ರಗಳತ್ತ ಧಾವಿಸುತ್ತಿದ್ದಾರೆ. ಇಂದು ಮಧ್ಯಾಹ್ನದ ವೇಳೆಗಾಗಲೇ ರಾಜ್ಯದಲ್ಲಿ ಅಧಿಕಾರದ ಸೂತ್ರವನ್ನು ಯಾರ ಕೈಯಲ್ಲಿ ಬರಬಹುದು ಎಂಬ ಆತಂಕಕ್ಕೆ ಉತ್ತರ ಸಿಗಲು ಕ್ಷಣಗಣನೆ ಆರಂಭವಾಗಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಿರರ್‌ ಡೆಸ್ಕ್

the rural mirror news

Published by
ಮಿರರ್‌ ಡೆಸ್ಕ್

Recent Posts

ಮಧ್ಯಪ್ರಾಚ್ಯ ಸಂಘರ್ಷ ಪರಿಣಾಮ – ಗೋಮಯ ಗೊಬ್ಬರದತ್ತ ಭಾರತದ ರೈತರು – ರಾಸಾಯನಿಕ ಗೊಬ್ಬರ ಕೊರತೆ ಭೀತಿ..!

ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಸಂಘರ್ಷದಿಂದ ಜಾಗತಿಕ ಗೊಬ್ಬರ ಸರಬರಾಜು ವ್ಯವಸ್ಥೆಯಲ್ಲಿ ಅನಿಶ್ಚಿತತೆ ಉಂಟಾಗಿದ್ದು, ಭಾರತದಲ್ಲಿ…

6 hours ago

ಕೇರಳದಲ್ಲಿ ಕೊಬ್ಬರಿ ಬೆಲೆ MSP ಗಿಂತಲೂ ಕಡಿಮೆ – ₹130 ಕನಿಷ್ಠ ಬೆಂಬಲ ಬೆಲೆಗೆ ರೈತರ ಆಗ್ರಹ

ಕೇರಳದಲ್ಲಿ ಕೊಬ್ಬರಿ ದರ MSP ಗಿಂತ ಕೆಳಗೆ ಇಳಿದಿದ್ದು, ರೈತರು ಪ್ರತಿ ಕೆ.ಜಿಗೆ…

7 hours ago

ಎಲ್‌ ನಿನೋ ಈಗ ಮತ್ತಷ್ಟು ನಿಗೂಢ…! ಹವಾಮಾನ ಬದಲಾವಣೆ ಮಳೆ ಮುನ್ಸೂಚನೆಗಳನ್ನೇ ಗೊಂದಲಗೊಳಿಸುತ್ತಿದೆಯೇ..?

ಹವಾಮಾನ ಬದಲಾವಣೆಯಿಂದ ಎಲ್‌ ನಿನೋ ಮತ್ತು ಲಾ ನಿನಾ ಘಟನೆಗಳ ವರ್ತನೆ ಬದಲಾಗುತ್ತಿದ್ದು,…

10 hours ago

ಪ್ರತಿ ಜಿಲ್ಲೆಯಲ್ಲಿ ಒಂದು ಗೋಆಧಾರಿತ ಉದ್ಯಮ – ಉತ್ತರ ಪ್ರದೇಶದ ಹೊಸ ಮಾದರಿ ದೇಶದ ಗಮನ ಸೆಳೆಯುತ್ತಿದೆ

ಉತ್ತರ ಪ್ರದೇಶ ಸರ್ಕಾರ ಪ್ರತಿ ಜಿಲ್ಲೆಯಲ್ಲಿ ಒಂದು ಪ್ರಮುಖ ಗೋಆಧಾರಿತ ಉದ್ಯಮ ಅಭಿವೃದ್ಧಿಪಡಿಸಲು…

10 hours ago

ಅತಿವೃಷ್ಟಿ, ಬರ, ಹೀಟ್‌ ವೇವ್‌ಗಳಿಗೆ ಯಾರು ಕಾರಣ? ಐಐಟಿ ದೆಹಲಿ ಅಧ್ಯಯನದಿಂದ ಕುತೂಹಲಕಾರಿ ಮಾಹಿತಿ!

ಭಾರತದಲ್ಲಿ ಹೆಚ್ಚುತ್ತಿರುವ ಅತಿವೃಷ್ಟಿ, ಬರ ಮತ್ತು ಉಷ್ಣ ಅಲೆಗಳಂತಹ ತೀವ್ರ ಹವಾಮಾನ ಘಟನೆಗಳಿಗೆ…

1 day ago

ದಕ್ಷಿಣ ಕನ್ನಡಕ್ಕೆ ಕೈಗಾರಿಕಾ ಬಲ : ಗಂಜಿಮಠ ಪ್ಲಾಸ್ಟಿಕ್ ಪಾರ್ಕ್ ಕಾಮಗಾರಿ ಪರಿಶೀಲಿಸಿದ ಸಂಸದ ಬ್ರಿಜೇಶ್ ಚೌಟ

ಗಂಜಿಮಠದ 104 ಎಕರೆ ಪ್ಲಾಸ್ಟಿಕ್ ಪಾರ್ಕ್ ಯೋಜನೆಗೆ ಮತ್ತೆ ವೇಗ ಸಿಕ್ಕಿದ್ದು, ಸಂಸದ…

2 days ago