ಮೇ 10ರಂದು ನಡೆದ ರಾಜ್ಯ ವಿಧಾನಸಭಾ ಚುನವಣೆಯ ಮತ ಎಣಿಕೆ ಕಾರ್ಯವನ್ನು ಇಂದು ಬೆಳಿಗ್ಗೆಯಿಂದ ಮಾಡಲಾಗಿದ್ದು. ಇಂದು ಎಲ್ಲ ಅಭ್ಯರ್ಥಿಗಳ ಆಡಳಿತದ ಭವಿಷ್ಯವನ್ನು ತಿಳಿದುಕೊಳ್ಳಬಹುದಾಗಿದೆ. ರಾಜ್ಯದಲ್ಲಿ ಮುಂದಿನ ಸರ್ಕಾರವೂ ಯಾವ ಪಕ್ಷವೂ ರಚಿಸಬಹುದು ಎಂಬುದನ್ನು ಕುತೂಹಲದಿಂದ ನೋಡಬೇಕಾಗಿದೆ.
ಪಕ್ಷದ ಅಭ್ಯರ್ಥಿಗಳು ಹಾಗೂ ಅವರ ಬೆಂಬಲಿಗರು ಮತ ಎಣಿಕೆ ಕೇಂದ್ರಗಳತ್ತ ಧಾವಿಸುತ್ತಿದ್ದಾರೆ. ಇಂದು ಮಧ್ಯಾಹ್ನದ ವೇಳೆಗಾಗಲೇ ರಾಜ್ಯದಲ್ಲಿ ಅಧಿಕಾರದ ಸೂತ್ರವನ್ನು ಯಾರ ಕೈಯಲ್ಲಿ ಬರಬಹುದು ಎಂಬ ಆತಂಕಕ್ಕೆ ಉತ್ತರ ಸಿಗಲು ಕ್ಷಣಗಣನೆ ಆರಂಭವಾಗಿದೆ.
ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಸಂಘರ್ಷದಿಂದ ಜಾಗತಿಕ ಗೊಬ್ಬರ ಸರಬರಾಜು ವ್ಯವಸ್ಥೆಯಲ್ಲಿ ಅನಿಶ್ಚಿತತೆ ಉಂಟಾಗಿದ್ದು, ಭಾರತದಲ್ಲಿ…
ಕೇರಳದಲ್ಲಿ ಕೊಬ್ಬರಿ ದರ MSP ಗಿಂತ ಕೆಳಗೆ ಇಳಿದಿದ್ದು, ರೈತರು ಪ್ರತಿ ಕೆ.ಜಿಗೆ…
ಹವಾಮಾನ ಬದಲಾವಣೆಯಿಂದ ಎಲ್ ನಿನೋ ಮತ್ತು ಲಾ ನಿನಾ ಘಟನೆಗಳ ವರ್ತನೆ ಬದಲಾಗುತ್ತಿದ್ದು,…
ಉತ್ತರ ಪ್ರದೇಶ ಸರ್ಕಾರ ಪ್ರತಿ ಜಿಲ್ಲೆಯಲ್ಲಿ ಒಂದು ಪ್ರಮುಖ ಗೋಆಧಾರಿತ ಉದ್ಯಮ ಅಭಿವೃದ್ಧಿಪಡಿಸಲು…
ಭಾರತದಲ್ಲಿ ಹೆಚ್ಚುತ್ತಿರುವ ಅತಿವೃಷ್ಟಿ, ಬರ ಮತ್ತು ಉಷ್ಣ ಅಲೆಗಳಂತಹ ತೀವ್ರ ಹವಾಮಾನ ಘಟನೆಗಳಿಗೆ…
ಗಂಜಿಮಠದ 104 ಎಕರೆ ಪ್ಲಾಸ್ಟಿಕ್ ಪಾರ್ಕ್ ಯೋಜನೆಗೆ ಮತ್ತೆ ವೇಗ ಸಿಕ್ಕಿದ್ದು, ಸಂಸದ…