ಮೇ 10ರಂದು ನಡೆದ ರಾಜ್ಯ ವಿಧಾನಸಭಾ ಚುನವಣೆಯ ಮತ ಎಣಿಕೆ ಕಾರ್ಯವನ್ನು ಇಂದು ಬೆಳಿಗ್ಗೆಯಿಂದ ಮಾಡಲಾಗಿದ್ದು. ಇಂದು ಎಲ್ಲ ಅಭ್ಯರ್ಥಿಗಳ ಆಡಳಿತದ ಭವಿಷ್ಯವನ್ನು ತಿಳಿದುಕೊಳ್ಳಬಹುದಾಗಿದೆ. ರಾಜ್ಯದಲ್ಲಿ ಮುಂದಿನ ಸರ್ಕಾರವೂ ಯಾವ ಪಕ್ಷವೂ ರಚಿಸಬಹುದು ಎಂಬುದನ್ನು ಕುತೂಹಲದಿಂದ ನೋಡಬೇಕಾಗಿದೆ.
ಪಕ್ಷದ ಅಭ್ಯರ್ಥಿಗಳು ಹಾಗೂ ಅವರ ಬೆಂಬಲಿಗರು ಮತ ಎಣಿಕೆ ಕೇಂದ್ರಗಳತ್ತ ಧಾವಿಸುತ್ತಿದ್ದಾರೆ. ಇಂದು ಮಧ್ಯಾಹ್ನದ ವೇಳೆಗಾಗಲೇ ರಾಜ್ಯದಲ್ಲಿ ಅಧಿಕಾರದ ಸೂತ್ರವನ್ನು ಯಾರ ಕೈಯಲ್ಲಿ ಬರಬಹುದು ಎಂಬ ಆತಂಕಕ್ಕೆ ಉತ್ತರ ಸಿಗಲು ಕ್ಷಣಗಣನೆ ಆರಂಭವಾಗಿದೆ.
ಉತ್ತರ ಕರ್ನಾಟಕದ ಐದು ಜಿಲ್ಲೆಗಳಲ್ಲಿ ಏಪ್ರಿಲ್ 15ರಿಂದ 17ರವರೆಗೆ ಬಿಸಿಗಾಳಿ ತೀವ್ರವಾಗುವ ಸಾಧ್ಯತೆ…
ಧಾರವಾಡ ಕೃಷಿ ವಿಶ್ವವಿದ್ಯಾಲಯದಲ್ಲಿ ಸ್ವಯಂಚಾಲಿತ ಹವಾಮಾನ ಕೇಂದ್ರ ಆರಂಭವಾಗಿದೆ. ಇದು ರೈತರಿಗೆ ನಿಖರ…
ವನ್ಯಜೀವಿಗಳಿಗೆ ಸಂತಾನಹರಣ ಚಿಂತನೆಗೆ ವಿರೋಧಿಸಿ ಚಾಮರಾಜನಗರದಲ್ಲಿ ರೈತರು ರಸ್ತೆ ತಡೆದು ಪ್ರತಿಭಟನೆ ನಡೆಸಿದರು.…
ಬಾಳೆಬರೆ ಘಾಟಿಯಲ್ಲಿ ಕಾಮಗಾರಿ ಹಿನ್ನೆಲೆ ವಾಹನ ಸಂಚಾರ ತಾತ್ಕಾಲಿಕ ನಿಷೇಧಿಸಲಾಗಿದೆ. ಪ್ರಯಾಣಿಕರು ಪರ್ಯಾಯ…
ಅಡಿಕೆ ಮಾರುಕಟ್ಟೆಯಲ್ಲಿ ವರ್ತಕರ ಸಿಂಡಿಕೇಟ್ ಮತ್ತು ವಿದೇಶಿ ಆಮದು ಬೆಲೆ ಅಸ್ಥಿರತೆಗೆ ಕಾರಣವಾಗಿವೆ.…
ಭಾರತದಲ್ಲಿ ವಿದ್ಯುತ್ ಉತ್ಪಾದನೆ ಸಾಮರ್ಥ್ಯದಲ್ಲಿ ಐತಿಹಾಸಿಕವಾಗಿ 55 ಗಿಗಾವ್ಯಾಟ್ ಹೆಚ್ಚಳವಾಗಿದೆ. ನವೀಕರಿಸಬಹುದಾದ ಇಂಧನ…