ಮೇ 10ರಂದು ನಡೆದ ರಾಜ್ಯ ವಿಧಾನಸಭಾ ಚುನವಣೆಯ ಮತ ಎಣಿಕೆ ಕಾರ್ಯವನ್ನು ಇಂದು ಬೆಳಿಗ್ಗೆಯಿಂದ ಮಾಡಲಾಗಿದ್ದು. ಇಂದು ಎಲ್ಲ ಅಭ್ಯರ್ಥಿಗಳ ಆಡಳಿತದ ಭವಿಷ್ಯವನ್ನು ತಿಳಿದುಕೊಳ್ಳಬಹುದಾಗಿದೆ. ರಾಜ್ಯದಲ್ಲಿ ಮುಂದಿನ ಸರ್ಕಾರವೂ ಯಾವ ಪಕ್ಷವೂ ರಚಿಸಬಹುದು ಎಂಬುದನ್ನು ಕುತೂಹಲದಿಂದ ನೋಡಬೇಕಾಗಿದೆ.
ಪಕ್ಷದ ಅಭ್ಯರ್ಥಿಗಳು ಹಾಗೂ ಅವರ ಬೆಂಬಲಿಗರು ಮತ ಎಣಿಕೆ ಕೇಂದ್ರಗಳತ್ತ ಧಾವಿಸುತ್ತಿದ್ದಾರೆ. ಇಂದು ಮಧ್ಯಾಹ್ನದ ವೇಳೆಗಾಗಲೇ ರಾಜ್ಯದಲ್ಲಿ ಅಧಿಕಾರದ ಸೂತ್ರವನ್ನು ಯಾರ ಕೈಯಲ್ಲಿ ಬರಬಹುದು ಎಂಬ ಆತಂಕಕ್ಕೆ ಉತ್ತರ ಸಿಗಲು ಕ್ಷಣಗಣನೆ ಆರಂಭವಾಗಿದೆ.
ರಾಜ್ಯದ ಹಲವೆಡೆ ಮುಂದಿನ ಎರಡು ದಿನ ಸಂಜೆ ಹಾಗೂ ರಾತ್ರಿ ಗುಡುಗು ಸಹಿತ…
ಬೇಸಿಗೆಯಲ್ಲಿ ದೇಹದಲ್ಲಿ ನೀರಿನಾಂಶ ಕಡಿಮೆಯಾಗುವುದರಿಂದ ಕಿಡ್ನಿ ಸ್ಟೋನ್ ಸಮಸ್ಯೆ ಹೆಚ್ಚಾಗುವ ಸಾಧ್ಯತೆ ಇದೆ.…
ಮಂಗಳೂರು ನಗರದಲ್ಲಿ ಮಳೆಗಾಲದ ಹಿನ್ನೆಲೆ ಜೂನ್ 1ರಿಂದ ಸೆಪ್ಟೆಂಬರ್ 30ರವರೆಗೆ ರಸ್ತೆ, ಗುಡ್ಡ…
ಈಶಾನ್ಯ ಭಾರತದಲ್ಲಿ ಡಿಆರ್ಐ ನಡೆಸಿದ ದಾಳಿಯಲ್ಲಿ ಸುಮಾರು 60 ಸಾವಿರ ಕೆಜಿ ಅಕ್ರಮ…
ರಾಜ್ಯದ ಹಲವು ಜಿಲ್ಲೆಗಳಲ್ಲಿ ಇನ್ನೂ ಎರಡು ದಿನ ಸಂಜೆ ಹಾಗೂ ರಾತ್ರಿ ಮಳೆಯ…
ಅಡಿಕೆ ಮಾರುಕಟ್ಟೆಗೆ ದೊಡ್ಡ ಕಾರ್ಪೊರೇಟ್ ಸಂಸ್ಥೆಗಳು ಬಂದರೆ ರೈತರಿಗೆ ಆರಂಭದಲ್ಲಿ ಲಾಭದ ಅನುಭವ…