ಮೇ 10ರಂದು ನಡೆದ ರಾಜ್ಯ ವಿಧಾನಸಭಾ ಚುನವಣೆಯ ಮತ ಎಣಿಕೆ ಕಾರ್ಯವನ್ನು ಇಂದು ಬೆಳಿಗ್ಗೆಯಿಂದ ಮಾಡಲಾಗಿದ್ದು. ಇಂದು ಎಲ್ಲ ಅಭ್ಯರ್ಥಿಗಳ ಆಡಳಿತದ ಭವಿಷ್ಯವನ್ನು ತಿಳಿದುಕೊಳ್ಳಬಹುದಾಗಿದೆ. ರಾಜ್ಯದಲ್ಲಿ ಮುಂದಿನ ಸರ್ಕಾರವೂ ಯಾವ ಪಕ್ಷವೂ ರಚಿಸಬಹುದು ಎಂಬುದನ್ನು ಕುತೂಹಲದಿಂದ ನೋಡಬೇಕಾಗಿದೆ.
ಪಕ್ಷದ ಅಭ್ಯರ್ಥಿಗಳು ಹಾಗೂ ಅವರ ಬೆಂಬಲಿಗರು ಮತ ಎಣಿಕೆ ಕೇಂದ್ರಗಳತ್ತ ಧಾವಿಸುತ್ತಿದ್ದಾರೆ. ಇಂದು ಮಧ್ಯಾಹ್ನದ ವೇಳೆಗಾಗಲೇ ರಾಜ್ಯದಲ್ಲಿ ಅಧಿಕಾರದ ಸೂತ್ರವನ್ನು ಯಾರ ಕೈಯಲ್ಲಿ ಬರಬಹುದು ಎಂಬ ಆತಂಕಕ್ಕೆ ಉತ್ತರ ಸಿಗಲು ಕ್ಷಣಗಣನೆ ಆರಂಭವಾಗಿದೆ.
ಪಶ್ಚಿಮ ಘಟ್ಟ ಸಂರಕ್ಷಣೆಯ ಹೆಸರಿನಲ್ಲಿ ಕೃಷಿಕರ ಜೀವನೋಪಾಯಕ್ಕೆ ನಿರ್ಬಂಧ ಹೇರಬಾರದು, ಕಸ್ತೂರಿ ರಂಗನ್…
ಸೆಪ್ಟೆಂಬರ್ 5–10ರ ನಂತರ ದೇಶದ ಹಲವು ಭಾಗಗಳಲ್ಲಿ ಮುಂಗಾರು ಮಳೆ ಗಣನೀಯವಾಗಿ ಕಡಿಮೆಯಾಗುವ…
ಕರ್ನಾಟಕದಲ್ಲಿ ಆಗಸ್ಟ್ 23ರಿಂದ 25ರವರೆಗೆ ಹಲವೆಡೆ ಅಲ್ಲಲ್ಲಿ ಸಾಮಾನ್ಯ ಮಳೆಯಷ್ಟೇ ನಿರೀಕ್ಷಿಸಲಾಗಿದ್ದು, ಕರಾವಳಿ…
PM-Kisan ಯೋಜನೆಯ 24ನೇ ಕಂತಿನ ಹಣ ಪಡೆಯಲು ಅರ್ಹ ರೈತರು ಬಯೋಮೆಟ್ರಿಕ್ ಅಥವಾ…
ಮುಂಗಾರು ಹಂಗಾಮಿನ ಭತ್ತ ಸೇರಿದಂತೆ ಬೆಳೆಗಳಿಗೆ ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆಯಡಿ…
ಕರಾವಳಿ ಕರ್ನಾಟಕದಲ್ಲಿ ಆ.23ರಿಂದ 25ರವರೆಗೆ ಮಳೆಯ ಪ್ರಮಾಣ ಸ್ವಲ್ಪ ಹೆಚ್ಚಾಗುವ ಸಾಧ್ಯತೆಯಿದ್ದು, ಆ.26ರವರೆಗೂ…