ಮೇ 10ರಂದು ನಡೆದ ರಾಜ್ಯ ವಿಧಾನಸಭಾ ಚುನವಣೆಯ ಮತ ಎಣಿಕೆ ಕಾರ್ಯವನ್ನು ಇಂದು ಬೆಳಿಗ್ಗೆಯಿಂದ ಮಾಡಲಾಗಿದ್ದು. ಇಂದು ಎಲ್ಲ ಅಭ್ಯರ್ಥಿಗಳ ಆಡಳಿತದ ಭವಿಷ್ಯವನ್ನು ತಿಳಿದುಕೊಳ್ಳಬಹುದಾಗಿದೆ. ರಾಜ್ಯದಲ್ಲಿ ಮುಂದಿನ ಸರ್ಕಾರವೂ ಯಾವ ಪಕ್ಷವೂ ರಚಿಸಬಹುದು ಎಂಬುದನ್ನು ಕುತೂಹಲದಿಂದ ನೋಡಬೇಕಾಗಿದೆ.
ಪಕ್ಷದ ಅಭ್ಯರ್ಥಿಗಳು ಹಾಗೂ ಅವರ ಬೆಂಬಲಿಗರು ಮತ ಎಣಿಕೆ ಕೇಂದ್ರಗಳತ್ತ ಧಾವಿಸುತ್ತಿದ್ದಾರೆ. ಇಂದು ಮಧ್ಯಾಹ್ನದ ವೇಳೆಗಾಗಲೇ ರಾಜ್ಯದಲ್ಲಿ ಅಧಿಕಾರದ ಸೂತ್ರವನ್ನು ಯಾರ ಕೈಯಲ್ಲಿ ಬರಬಹುದು ಎಂಬ ಆತಂಕಕ್ಕೆ ಉತ್ತರ ಸಿಗಲು ಕ್ಷಣಗಣನೆ ಆರಂಭವಾಗಿದೆ.
ಇಂಪೀರಿಯಲ್ ಕಾಲೇಜ್ ಲಂಡನ್ನ ಅಧ್ಯಯನದ ಪ್ರಕಾರ, precision fermentation ಮೂಲಕ ತಯಾರಿಸುವ ಹಾಲಿಗೆ…
ಅಡಿಕೆ ಧಾರಣೆ ಏರಿಳಿತ ಅಡಿಕೆ ಬೆಳೆಗಾರರನ್ನು ಚಿಂತೆಗೀಡು ಮಾಡುತ್ತಿದೆ. ಇದಕ್ಕೆ ಭಾರತ ಮಾತ್ರವಲ್ಲ…
ವಾಯುಭಾರ ಕುಸಿತಗಳು ಚಂಡಮಾರುತವಾಗಿ ಬಲಗೊಳ್ಳಲು ಸಮುದ್ರದ ಉಷ್ಣತೆ ಮಾತ್ರವಲ್ಲದೆ ತೇವಾಂಶ, ವಿಂಡ್ ಶಿಯರ್…
ಕರ್ನಾಟಕದ ಕರಾವಳಿ ಹಾಗೂ ಮಲೆನಾಡಿನಲ್ಲಿ ಮುಂದಿನ ಕೆಲವು ದಿನ ಬಿಸಿಲಿನ ವಾತಾವರಣ ಹೆಚ್ಚಾಗುವ…
2025-26ರಲ್ಲಿ ಕ್ಯಾಂಪ್ಕೊ ₹3,735 ಕೋಟಿ ವಹಿವಾಟು ಮತ್ತು ₹49.62 ಕೋಟಿ ಲಾಭ ದಾಖಲಿಸಿದ್ದು,…
ಸಂಪತ್ತು ಮತ್ತು ಸೌಲಭ್ಯಗಳು ಹೆಚ್ಚಿರುವುದೇ ನಿಜವಾದ ಶ್ರೀಮಂತಿಕೆಯಲ್ಲ; ಅವುಗಳನ್ನು ವಿವೇಕದಿಂದ ಬಳಸುವ ಮನಸ್ಸು…