ಇಂದು ನಡೆದ ಮತ ಎಣಿಕೆಯಲ್ಲಿ ಆತಂಕವನ್ನು ಸೃಷ್ಟಿಸಿರುವ ದಕ್ಷಿಣ ಕನ್ನಡದಲ್ಲಿ ಐದು ಸ್ಥಾನಗಳಲ್ಲಿ ಬಿಜೆಪಿ ಹಾಗೂ ಮೂರು ಸ್ಥಾನಗಲ್ಲಿ ಕಾಂಗ್ರೆಸ್ ಆರಂಭಿಕ ಮುನ್ನಡೆಯನ್ನು ಸಾಧಿಸಿದೆ ಎಂದು ತಿಳಿದುಬಂದಿದೆ.
ದಕ್ಷಿಣ ಕನ್ನಡದಲ್ಲಿ ಬಿಜೆಪಿಯ ಭಾಗೀರಥಿ ಮುರುಳ್ಯ, ಹರೀಶ್ ಪೂಂಜ, ವೇದವ್ಯಾಸ ಕಾಮತ್, ಉಮಾನಾಥ್ ಕೋಟ್ಯಾನ್ ಭರತ್ಶೆಟ್ಟಿ ಮುನ್ನಡೆಯನ್ನು ಸಾಧೀಸಿಕೊಂಡಿದ್ದಾರೆ.
ಇಂಪೀರಿಯಲ್ ಕಾಲೇಜ್ ಲಂಡನ್ನ ಅಧ್ಯಯನದ ಪ್ರಕಾರ, precision fermentation ಮೂಲಕ ತಯಾರಿಸುವ ಹಾಲಿಗೆ…
ಅಡಿಕೆ ಧಾರಣೆ ಏರಿಳಿತ ಅಡಿಕೆ ಬೆಳೆಗಾರರನ್ನು ಚಿಂತೆಗೀಡು ಮಾಡುತ್ತಿದೆ. ಇದಕ್ಕೆ ಭಾರತ ಮಾತ್ರವಲ್ಲ…
ವಾಯುಭಾರ ಕುಸಿತಗಳು ಚಂಡಮಾರುತವಾಗಿ ಬಲಗೊಳ್ಳಲು ಸಮುದ್ರದ ಉಷ್ಣತೆ ಮಾತ್ರವಲ್ಲದೆ ತೇವಾಂಶ, ವಿಂಡ್ ಶಿಯರ್…
ಕರ್ನಾಟಕದ ಕರಾವಳಿ ಹಾಗೂ ಮಲೆನಾಡಿನಲ್ಲಿ ಮುಂದಿನ ಕೆಲವು ದಿನ ಬಿಸಿಲಿನ ವಾತಾವರಣ ಹೆಚ್ಚಾಗುವ…
2025-26ರಲ್ಲಿ ಕ್ಯಾಂಪ್ಕೊ ₹3,735 ಕೋಟಿ ವಹಿವಾಟು ಮತ್ತು ₹49.62 ಕೋಟಿ ಲಾಭ ದಾಖಲಿಸಿದ್ದು,…
ಸಂಪತ್ತು ಮತ್ತು ಸೌಲಭ್ಯಗಳು ಹೆಚ್ಚಿರುವುದೇ ನಿಜವಾದ ಶ್ರೀಮಂತಿಕೆಯಲ್ಲ; ಅವುಗಳನ್ನು ವಿವೇಕದಿಂದ ಬಳಸುವ ಮನಸ್ಸು…