ಇಂದು ನಡೆದ ಮತ ಎಣಿಕೆಯಲ್ಲಿ ಆತಂಕವನ್ನು ಸೃಷ್ಟಿಸಿರುವ ದಕ್ಷಿಣ ಕನ್ನಡದಲ್ಲಿ ಐದು ಸ್ಥಾನಗಳಲ್ಲಿ ಬಿಜೆಪಿ ಹಾಗೂ ಮೂರು ಸ್ಥಾನಗಲ್ಲಿ ಕಾಂಗ್ರೆಸ್ ಆರಂಭಿಕ ಮುನ್ನಡೆಯನ್ನು ಸಾಧಿಸಿದೆ ಎಂದು ತಿಳಿದುಬಂದಿದೆ.
ದಕ್ಷಿಣ ಕನ್ನಡದಲ್ಲಿ ಬಿಜೆಪಿಯ ಭಾಗೀರಥಿ ಮುರುಳ್ಯ, ಹರೀಶ್ ಪೂಂಜ, ವೇದವ್ಯಾಸ ಕಾಮತ್, ಉಮಾನಾಥ್ ಕೋಟ್ಯಾನ್ ಭರತ್ಶೆಟ್ಟಿ ಮುನ್ನಡೆಯನ್ನು ಸಾಧೀಸಿಕೊಂಡಿದ್ದಾರೆ.
ಪಶ್ಚಿಮ ಘಟ್ಟ ಸಂರಕ್ಷಣೆಯ ಹೆಸರಿನಲ್ಲಿ ಕೃಷಿಕರ ಜೀವನೋಪಾಯಕ್ಕೆ ನಿರ್ಬಂಧ ಹೇರಬಾರದು, ಕಸ್ತೂರಿ ರಂಗನ್…
ಸೆಪ್ಟೆಂಬರ್ 5–10ರ ನಂತರ ದೇಶದ ಹಲವು ಭಾಗಗಳಲ್ಲಿ ಮುಂಗಾರು ಮಳೆ ಗಣನೀಯವಾಗಿ ಕಡಿಮೆಯಾಗುವ…
ಕರ್ನಾಟಕದಲ್ಲಿ ಆಗಸ್ಟ್ 23ರಿಂದ 25ರವರೆಗೆ ಹಲವೆಡೆ ಅಲ್ಲಲ್ಲಿ ಸಾಮಾನ್ಯ ಮಳೆಯಷ್ಟೇ ನಿರೀಕ್ಷಿಸಲಾಗಿದ್ದು, ಕರಾವಳಿ…
PM-Kisan ಯೋಜನೆಯ 24ನೇ ಕಂತಿನ ಹಣ ಪಡೆಯಲು ಅರ್ಹ ರೈತರು ಬಯೋಮೆಟ್ರಿಕ್ ಅಥವಾ…
ಮುಂಗಾರು ಹಂಗಾಮಿನ ಭತ್ತ ಸೇರಿದಂತೆ ಬೆಳೆಗಳಿಗೆ ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆಯಡಿ…
ಕರಾವಳಿ ಕರ್ನಾಟಕದಲ್ಲಿ ಆ.23ರಿಂದ 25ರವರೆಗೆ ಮಳೆಯ ಪ್ರಮಾಣ ಸ್ವಲ್ಪ ಹೆಚ್ಚಾಗುವ ಸಾಧ್ಯತೆಯಿದ್ದು, ಆ.26ರವರೆಗೂ…