ಕಾಂಗ್ರೆಸ್ ಮುನ್ನಡೆ: ಚಿಕ್ಕಮಗಳೂರು ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಸಿ.ಟಿ ರವಿ ಹಿನ್ನಡೆ

May 13, 2023
11:36 AM

ಕರ್ನಾಟಕ ವಿಧಾನಸಭೆ ಚುನಾವಣೆಯ ಮತಎಣಿಕೆ ಪ್ರಕ್ರಿಯೆ ಆರಂಭವಾಗಿದ್ದು. ತೀವ್ರ ಕುತೂಹಲಕ್ಕೆ ಕಾರಣವಾಗಿರುವ ಚಿಕ್ಕಮಗಳೂರು ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಸಚಿವ ಸಿ.ಟಿ. ರವಿಗೆ ಹಿನ್ನಡೆ ಸಾಧಿಸಿದ್ದಾರೆ. ಕಾಂಗ್ರೆಸ್ ತಮ್ಮಯ್ಯ ಭಾರಿ ಮುನ್ನಡೆ ಸಾಧಿಸಿದ್ದಾರೆ.

Advertisement
Advertisement

ಈವರೆಗೆ 11953 ಮತಗಳನ್ನು ಪಡೆದಿದ್ದಾರೆ. ತಮ್ಮಯ್ಯ ಅವರು1765 ಮತಗಳನ್ನು ಪಡೆದಿದ್ದಾರೆ. ಆರಂಭಿಕ ಟ್ರೆಂಡ್ ಆನ್ವಯ ಕಾಂಗ್ರಸ್ ಮ್ಯಾಜಿಕ್ ನಂಬರ್ ದಾಟಿ ಸರಳ ಬಹುಮತ ಪಡೆದಿದ್ದು. ಬಿಜೆಪಿ ಎರಡನೇ ಸ್ಥಾನದಲ್ಲಿದೆ.

Advertisement
Advertisement
Advertisement

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಮಿರರ್‌ ಡೆಸ್ಕ್

the rural mirror news

ಇದನ್ನೂ ಓದಿ

ರಾಜ್ಯದಲ್ಲಿ ಮೈತ್ರಿ ಪಕ್ಷಗಳ ಸಮ್ಮಿಲನ ಸಭೆ | ಹಿಂದೆ ಆಗಿದ್ದೆಲ್ಲ ಮರೆತುಬಿಡಿ-ಲೋಪಗಳನ್ನು ಸರಿಪಡಿಸಿಕೊಂಡು ಮುಂದುವರಿಯೋಣ- ಎಚ್‌ ಡಿ ದೇವೇಗೌಡ
March 29, 2024
8:35 PM
by: The Rural Mirror ಸುದ್ದಿಜಾಲ
ಕೃಷಿ ಹಾಗೂ ಗ್ರಾಮೀಣಾಭಿವೃದ್ಧಿಯ ಕನಸು ತೆರೆದಿರಿಸಿದ ಮಂಗಳೂರು ಬಿಜೆಪಿ ಅಭ್ಯರ್ಥಿ ಬ್ರಿಜೇಶ್‌ ಚೌಟ | ಅಡಿಕೆ ಹಳದಿ ಎಲೆರೋಗದ ಬಗ್ಗೆಯೂ ಅಧ್ಯಯನ |
March 20, 2024
1:37 PM
by: ದ ರೂರಲ್ ಮಿರರ್.ಕಾಂ
ಲೋಕಸಭಾ ಚುನಾವಣೆಯಲ್ಲಿ ಎನ್‌ಡಿಎಗೆ ಕ್ಲೀನ್ ಸ್ವೀಪ್ | ರಾಜಕೀಯ ತಂತ್ರಗಾರ ಪ್ರಶಾಂತ್ ಕಿಶೋರ್ ಭವಿಷ್ಯ
January 31, 2024
11:20 AM
by: ದ ರೂರಲ್ ಮಿರರ್.ಕಾಂ
ದೇಶಕ್ಕೆ ಒಂದೇ “ಗ್ಯಾರಂಟಿ” ಅದು “ಮೋದಿ ಗ್ಯಾರಂಟಿ” | #ModiKiGuarantee ಫುಲ್‌ ಟ್ರೆಂಡ್‌ | ಡಿ.6 ರಂದು INDIA ಮೈತ್ರಿಕೂಟದ ಸಭೆಗೆ ಕಾಂಗ್ರೆಸ್ ಕರೆ |
December 3, 2023
1:16 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror