ಕರ್ನಾಟಕ ವಿಧಾನಸಭೆ ಚುನಾವಣೆಯ ಮತಎಣಿಕೆ ಪ್ರಕ್ರಿಯೆ ಆರಂಭವಾಗಿದ್ದು. ತೀವ್ರ ಕುತೂಹಲಕ್ಕೆ ಕಾರಣವಾಗಿರುವ ಚಿಕ್ಕಮಗಳೂರು ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಸಚಿವ ಸಿ.ಟಿ. ರವಿಗೆ ಹಿನ್ನಡೆ ಸಾಧಿಸಿದ್ದಾರೆ. ಕಾಂಗ್ರೆಸ್ ತಮ್ಮಯ್ಯ ಭಾರಿ ಮುನ್ನಡೆ ಸಾಧಿಸಿದ್ದಾರೆ.
ಈವರೆಗೆ 11953 ಮತಗಳನ್ನು ಪಡೆದಿದ್ದಾರೆ. ತಮ್ಮಯ್ಯ ಅವರು1765 ಮತಗಳನ್ನು ಪಡೆದಿದ್ದಾರೆ. ಆರಂಭಿಕ ಟ್ರೆಂಡ್ ಆನ್ವಯ ಕಾಂಗ್ರಸ್ ಮ್ಯಾಜಿಕ್ ನಂಬರ್ ದಾಟಿ ಸರಳ ಬಹುಮತ ಪಡೆದಿದ್ದು. ಬಿಜೆಪಿ ಎರಡನೇ ಸ್ಥಾನದಲ್ಲಿದೆ.
ರಾಜ್ಯದ ಗ್ರಾಮೀಣ ಪ್ರದೇಶಗಳಲ್ಲಿ ಪರಿಸರ ಸ್ನೇಹಿ ಗಣಪತಿ ಮೂರ್ತಿಗಳನ್ನೇ ಪ್ರತಿಷ್ಠಾಪಿಸಿ ಗಣೇಶೋತ್ಸವ ಆಚರಿಸುವಂತೆ…
ಪಶ್ಚಿಮ ಘಟ್ಟ ಸಂರಕ್ಷಣೆಯ ಹೆಸರಿನಲ್ಲಿ ಕೃಷಿಕರ ಜೀವನೋಪಾಯಕ್ಕೆ ನಿರ್ಬಂಧ ಹೇರಬಾರದು, ಕಸ್ತೂರಿ ರಂಗನ್…
ಸೆಪ್ಟೆಂಬರ್ 5–10ರ ನಂತರ ದೇಶದ ಹಲವು ಭಾಗಗಳಲ್ಲಿ ಮುಂಗಾರು ಮಳೆ ಗಣನೀಯವಾಗಿ ಕಡಿಮೆಯಾಗುವ…
ಕರ್ನಾಟಕದಲ್ಲಿ ಆಗಸ್ಟ್ 23ರಿಂದ 25ರವರೆಗೆ ಹಲವೆಡೆ ಅಲ್ಲಲ್ಲಿ ಸಾಮಾನ್ಯ ಮಳೆಯಷ್ಟೇ ನಿರೀಕ್ಷಿಸಲಾಗಿದ್ದು, ಕರಾವಳಿ…
PM-Kisan ಯೋಜನೆಯ 24ನೇ ಕಂತಿನ ಹಣ ಪಡೆಯಲು ಅರ್ಹ ರೈತರು ಬಯೋಮೆಟ್ರಿಕ್ ಅಥವಾ…
ಮುಂಗಾರು ಹಂಗಾಮಿನ ಭತ್ತ ಸೇರಿದಂತೆ ಬೆಳೆಗಳಿಗೆ ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆಯಡಿ…