ಚುನಾವಣಾ ಫಲಿತಾಂಶದ ಬಳಿಕ ಸಿಎಂ ಸ್ಥಾನಕ್ಕೆ ರಾಜಿನಾಮೆ ಘೋಷಣೆ ಮಾಡಿದ ಬೊಮ್ಮಾಯಿ |

May 13, 2023
1:14 PM

ವಿಧಾನಸಭಾ ಚುನಾವಣಾ ಫಲಿತಾಂಶ ಬಹುತೇಕ ಪ್ರಕಟಗೊಂಡಿದೆ. ಕಾಂಗ್ರೆಸ್ ಭರ್ಜರಿ ಗೆಲುವು ಕಂಡಿದೆ.  ಫಲಿತಾಂಶದಲ್ಲಿ ತೀವ್ರ ಹಿನ್ನಡೆ ಕಾಣುತ್ತಿದ್ದಂತೆ ಸಿಎಂ ಬಸವರಾಜ ಬೊಮ್ಮಾಯಿ ತಮ್ಮ ಸ್ಥಾನಕ್ಕೆ ರಾಜೀನಾಮೆಯನ್ನು ಘೋಷಣೆಯನ್ನು ಮಾಡಿದ್ದಾರೆ.

Advertisement
Advertisement

ಶಿಗ್ಗಾಂವಿಯಲ್ಲಿ ಮಾತನಾಡಿದ ಸಿಎಂ ಬೊಮ್ಮಾಯಿ ಪ್ರಧಾನಿ ಮೋದಿ, ಕೇಂದ್ರ ನಾಯಕರು ಮತ್ತು ಬಿಜೆಪಿ ಕಾರ್ಯಕರ್ತರು ಸಾಕಷ್ಟು ಪ್ರಯತ್ನಗಳ ಹೊರತಾಗಿಯೂ ನಾವು ನಿರ್ದಿಷ್ಟ ಮಟ್ಟದಲ್ಲಿ ಗೆಲುವು ಸಾಧಿಸಲಿಲ್ಲ. ಇಂದು ಸಂಜೆ ಬೆಂಗಳೂರಿಗೆ ಬಂದು ರಾಜ್ಯಪಾಲರನ್ನು ಭೇಟಿ ಮಾಡಿ ತಮ್ಮ ಸಿಎಂ ಸ್ಥಾನಕ್ಕೆ ರಾಜಿನಾಮೆಯನ್ನು ನೀಡುವುದಾಗಿ ಬೊಮ್ಮಾಯಿ ಹೇಳಿದ್ದಾರೆ. ಸಂಪೂರ್ಣ ಚುನಾವಣಾ ಫಲಿತಾಂಶ ಹೊರ ಬಿದ್ದ ಬಳಿಕ ನಾವು ಅವಲೋಕನ ಮಾಡಲಿದ್ದೇವೆ. ಆಡಳಿತದಲ್ಲಿದ್ದ ಬಿಜೆಪಿ ಪಕ್ಷಕ್ಕೆ ಎಲ್ಲಿ ಹಿನ್ನಡೆಯಾಗಿದೆ ಎಂಬುದನ್ನ ಕುರಿತು ವಿಶ್ಲೇಷಣೆ  ಮಾಡಲಿದ್ದೇವೆ. ರಾಜ್ಯದ ಜನ ಕೊಟ್ಟ ಜನಾದೇಶವನ್ನು ನಾವು ಒಪ್ಪಿಕೊಳ್ಳುತ್ತೇವೆ ಎಂದರು.

Advertisement
Advertisement
Advertisement

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಮಿರರ್‌ ಡೆಸ್ಕ್

the rural mirror news

ಇದನ್ನೂ ಓದಿ

ರಾಜ್ಯದಲ್ಲಿ ಮೈತ್ರಿ ಪಕ್ಷಗಳ ಸಮ್ಮಿಲನ ಸಭೆ | ಹಿಂದೆ ಆಗಿದ್ದೆಲ್ಲ ಮರೆತುಬಿಡಿ-ಲೋಪಗಳನ್ನು ಸರಿಪಡಿಸಿಕೊಂಡು ಮುಂದುವರಿಯೋಣ- ಎಚ್‌ ಡಿ ದೇವೇಗೌಡ
March 29, 2024
8:35 PM
by: The Rural Mirror ಸುದ್ದಿಜಾಲ
ಕೃಷಿ ಹಾಗೂ ಗ್ರಾಮೀಣಾಭಿವೃದ್ಧಿಯ ಕನಸು ತೆರೆದಿರಿಸಿದ ಮಂಗಳೂರು ಬಿಜೆಪಿ ಅಭ್ಯರ್ಥಿ ಬ್ರಿಜೇಶ್‌ ಚೌಟ | ಅಡಿಕೆ ಹಳದಿ ಎಲೆರೋಗದ ಬಗ್ಗೆಯೂ ಅಧ್ಯಯನ |
March 20, 2024
1:37 PM
by: ದ ರೂರಲ್ ಮಿರರ್.ಕಾಂ
ಲೋಕಸಭಾ ಚುನಾವಣೆಯಲ್ಲಿ ಎನ್‌ಡಿಎಗೆ ಕ್ಲೀನ್ ಸ್ವೀಪ್ | ರಾಜಕೀಯ ತಂತ್ರಗಾರ ಪ್ರಶಾಂತ್ ಕಿಶೋರ್ ಭವಿಷ್ಯ
January 31, 2024
11:20 AM
by: ದ ರೂರಲ್ ಮಿರರ್.ಕಾಂ
ದೇಶಕ್ಕೆ ಒಂದೇ “ಗ್ಯಾರಂಟಿ” ಅದು “ಮೋದಿ ಗ್ಯಾರಂಟಿ” | #ModiKiGuarantee ಫುಲ್‌ ಟ್ರೆಂಡ್‌ | ಡಿ.6 ರಂದು INDIA ಮೈತ್ರಿಕೂಟದ ಸಭೆಗೆ ಕಾಂಗ್ರೆಸ್ ಕರೆ |
December 3, 2023
1:16 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror