ವಿಧಾನಸಭಾ ಚುನಾವಣಾ ಫಲಿತಾಂಶ ಬಹುತೇಕ ಪ್ರಕಟಗೊಂಡಿದೆ. ಕಾಂಗ್ರೆಸ್ ಭರ್ಜರಿ ಗೆಲುವು ಕಂಡಿದೆ. ಫಲಿತಾಂಶದಲ್ಲಿ ತೀವ್ರ ಹಿನ್ನಡೆ ಕಾಣುತ್ತಿದ್ದಂತೆ ಸಿಎಂ ಬಸವರಾಜ ಬೊಮ್ಮಾಯಿ ತಮ್ಮ ಸ್ಥಾನಕ್ಕೆ ರಾಜೀನಾಮೆಯನ್ನು ಘೋಷಣೆಯನ್ನು ಮಾಡಿದ್ದಾರೆ.
ಶಿಗ್ಗಾಂವಿಯಲ್ಲಿ ಮಾತನಾಡಿದ ಸಿಎಂ ಬೊಮ್ಮಾಯಿ ಪ್ರಧಾನಿ ಮೋದಿ, ಕೇಂದ್ರ ನಾಯಕರು ಮತ್ತು ಬಿಜೆಪಿ ಕಾರ್ಯಕರ್ತರು ಸಾಕಷ್ಟು ಪ್ರಯತ್ನಗಳ ಹೊರತಾಗಿಯೂ ನಾವು ನಿರ್ದಿಷ್ಟ ಮಟ್ಟದಲ್ಲಿ ಗೆಲುವು ಸಾಧಿಸಲಿಲ್ಲ. ಇಂದು ಸಂಜೆ ಬೆಂಗಳೂರಿಗೆ ಬಂದು ರಾಜ್ಯಪಾಲರನ್ನು ಭೇಟಿ ಮಾಡಿ ತಮ್ಮ ಸಿಎಂ ಸ್ಥಾನಕ್ಕೆ ರಾಜಿನಾಮೆಯನ್ನು ನೀಡುವುದಾಗಿ ಬೊಮ್ಮಾಯಿ ಹೇಳಿದ್ದಾರೆ. ಸಂಪೂರ್ಣ ಚುನಾವಣಾ ಫಲಿತಾಂಶ ಹೊರ ಬಿದ್ದ ಬಳಿಕ ನಾವು ಅವಲೋಕನ ಮಾಡಲಿದ್ದೇವೆ. ಆಡಳಿತದಲ್ಲಿದ್ದ ಬಿಜೆಪಿ ಪಕ್ಷಕ್ಕೆ ಎಲ್ಲಿ ಹಿನ್ನಡೆಯಾಗಿದೆ ಎಂಬುದನ್ನ ಕುರಿತು ವಿಶ್ಲೇಷಣೆ ಮಾಡಲಿದ್ದೇವೆ. ರಾಜ್ಯದ ಜನ ಕೊಟ್ಟ ಜನಾದೇಶವನ್ನು ನಾವು ಒಪ್ಪಿಕೊಳ್ಳುತ್ತೇವೆ ಎಂದರು.
ರಾಜ್ಯದ ಹಲವು ಭಾಗಗಳಲ್ಲಿ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆ ಮುಂದುವರಿದಿದೆ. ಮಾರ್ಚ್…
ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಸರ್ಕಾರ ಕ್ರಮ ಕೈಗೊಂಡಿದೆ. ಮಾನವ–ಆನೆ…
ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ಇಬ್ಬರು ವಿದ್ಯಾರ್ಥಿಗಳು INSPIRE Award ಗೆ ಆಯ್ಕೆಯಾಗಿದ್ದಾರೆ. ವೈಜ್ಞಾನಿಕ…
ನೆಮ್ಮದಿಗಾಗಿ ಬದುಕಬೇಕು, ಹಣ-ಅಧಿಕಾರಕ್ಕಾಗಿ ಅಲ್ಲ ಎಂದು ರಾಮಚಂದ್ರಾಪುರ ಶ್ರೀಗಳು ಕರೆ ನೀಡಿದರು. ಸಂನ್ಯಾಸ…
ಅಡಿಕೆ ದರ ಇಳಿಕೆಗೆ ಆಮದುಗಿಂತ ಅಡಿಕೆ ಕೊಯ್ಲು ಕಾಲದ ಸರಬರಾಜು ಒತ್ತಡ ಮತ್ತು…
ಐದು ವರ್ಷದ ದತ್ತಾಂಶವು ಮಂಗಳೂರು ಅಡಿಕೆ ಮಾರುಕಟ್ಟೆ ಚಕ್ರಾಕಾರ ಸ್ವಭಾವ ಹೊಂದಿರುವುದನ್ನು ತೋರಿಸಿದೆ.…