ವಿಧಾನಸಭಾ ಚುನಾವಣಾ ಫಲಿತಾಂಶ ಬಹುತೇಕ ಪ್ರಕಟಗೊಂಡಿದೆ. ಕಾಂಗ್ರೆಸ್ ಭರ್ಜರಿ ಗೆಲುವು ಕಂಡಿದೆ. ಫಲಿತಾಂಶದಲ್ಲಿ ತೀವ್ರ ಹಿನ್ನಡೆ ಕಾಣುತ್ತಿದ್ದಂತೆ ಸಿಎಂ ಬಸವರಾಜ ಬೊಮ್ಮಾಯಿ ತಮ್ಮ ಸ್ಥಾನಕ್ಕೆ ರಾಜೀನಾಮೆಯನ್ನು ಘೋಷಣೆಯನ್ನು ಮಾಡಿದ್ದಾರೆ.
ಶಿಗ್ಗಾಂವಿಯಲ್ಲಿ ಮಾತನಾಡಿದ ಸಿಎಂ ಬೊಮ್ಮಾಯಿ ಪ್ರಧಾನಿ ಮೋದಿ, ಕೇಂದ್ರ ನಾಯಕರು ಮತ್ತು ಬಿಜೆಪಿ ಕಾರ್ಯಕರ್ತರು ಸಾಕಷ್ಟು ಪ್ರಯತ್ನಗಳ ಹೊರತಾಗಿಯೂ ನಾವು ನಿರ್ದಿಷ್ಟ ಮಟ್ಟದಲ್ಲಿ ಗೆಲುವು ಸಾಧಿಸಲಿಲ್ಲ. ಇಂದು ಸಂಜೆ ಬೆಂಗಳೂರಿಗೆ ಬಂದು ರಾಜ್ಯಪಾಲರನ್ನು ಭೇಟಿ ಮಾಡಿ ತಮ್ಮ ಸಿಎಂ ಸ್ಥಾನಕ್ಕೆ ರಾಜಿನಾಮೆಯನ್ನು ನೀಡುವುದಾಗಿ ಬೊಮ್ಮಾಯಿ ಹೇಳಿದ್ದಾರೆ. ಸಂಪೂರ್ಣ ಚುನಾವಣಾ ಫಲಿತಾಂಶ ಹೊರ ಬಿದ್ದ ಬಳಿಕ ನಾವು ಅವಲೋಕನ ಮಾಡಲಿದ್ದೇವೆ. ಆಡಳಿತದಲ್ಲಿದ್ದ ಬಿಜೆಪಿ ಪಕ್ಷಕ್ಕೆ ಎಲ್ಲಿ ಹಿನ್ನಡೆಯಾಗಿದೆ ಎಂಬುದನ್ನ ಕುರಿತು ವಿಶ್ಲೇಷಣೆ ಮಾಡಲಿದ್ದೇವೆ. ರಾಜ್ಯದ ಜನ ಕೊಟ್ಟ ಜನಾದೇಶವನ್ನು ನಾವು ಒಪ್ಪಿಕೊಳ್ಳುತ್ತೇವೆ ಎಂದರು.
2026 ರಲ್ಲಿ ಹೈಡ್ರೋಪೋನಿಕ್ ಅವಕಾಡೊ ಕೃಷಿ ಮತ್ತು ಜೇನು ಪರಾಗಸ್ಪರ್ಶದ ಸಂಯೋಜನೆ ಹೊಸ…
ಚಾಮರಾಜನಗರ ಜಿಲ್ಲೆಯಲ್ಲಿ ರೇಷ್ಮೆ ಗೂಡಿಗೆ ಕೆಜಿಗೆ 750ರಿಂದ 800 ರೂಪಾಯಿವರೆಗೆ ಬೆಲೆ ಸಿಗುತ್ತಿದೆ.…
ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣೆಗಳಲ್ಲಿ ಇವಿಎಂ ಬದಲಿಗೆ ಬ್ಯಾಲೆಟ್ ಪೇಪರ್ ಮೂಲಕ ಮತದಾನ…
ಕೇಂದ್ರ ಸರ್ಕಾರವು ರಾಜ್ಯದ ರಬ್ಬರ್ ಕೃಷಿಯನ್ನು ಈಶಾನ್ಯಕ್ಕೆ ಸ್ಥಳಾಂತರಿಸುವ ಮೂಲಕ ರಬ್ಬರ್ ಕ್ಷೇತ್ರವನ್ನು…
ಅಡಿಕೆ ಮಾರುಕಟ್ಟೆ ಎಂದರೆ ಕೇವಲ ಕೃಷಿ ಉತ್ಪನ್ನಗಳ ವಿನಿಮಯ ಕೇಂದ್ರವಲ್ಲ; ಅದೊಂದು ಸಂಕೀರ್ಣವಾದ…
ಮಿಝೋರಂ ಸರ್ಕಾರವು ಅಡಿಕೆ ಕಳ್ಳಸಾಗಣೆ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಘೋಷಿಸಿದೆ. ಯಾವುದೇ…