Election MIRROR

ಚುನಾವಣಾ ಫಲಿತಾಂಶದ ಬಳಿಕ ಸಿಎಂ ಸ್ಥಾನಕ್ಕೆ ರಾಜಿನಾಮೆ ಘೋಷಣೆ ಮಾಡಿದ ಬೊಮ್ಮಾಯಿ |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ವಿಧಾನಸಭಾ ಚುನಾವಣಾ ಫಲಿತಾಂಶ ಬಹುತೇಕ ಪ್ರಕಟಗೊಂಡಿದೆ. ಕಾಂಗ್ರೆಸ್ ಭರ್ಜರಿ ಗೆಲುವು ಕಂಡಿದೆ.  ಫಲಿತಾಂಶದಲ್ಲಿ ತೀವ್ರ ಹಿನ್ನಡೆ ಕಾಣುತ್ತಿದ್ದಂತೆ ಸಿಎಂ ಬಸವರಾಜ ಬೊಮ್ಮಾಯಿ ತಮ್ಮ ಸ್ಥಾನಕ್ಕೆ ರಾಜೀನಾಮೆಯನ್ನು ಘೋಷಣೆಯನ್ನು ಮಾಡಿದ್ದಾರೆ.

Advertisement

ಶಿಗ್ಗಾಂವಿಯಲ್ಲಿ ಮಾತನಾಡಿದ ಸಿಎಂ ಬೊಮ್ಮಾಯಿ ಪ್ರಧಾನಿ ಮೋದಿ, ಕೇಂದ್ರ ನಾಯಕರು ಮತ್ತು ಬಿಜೆಪಿ ಕಾರ್ಯಕರ್ತರು ಸಾಕಷ್ಟು ಪ್ರಯತ್ನಗಳ ಹೊರತಾಗಿಯೂ ನಾವು ನಿರ್ದಿಷ್ಟ ಮಟ್ಟದಲ್ಲಿ ಗೆಲುವು ಸಾಧಿಸಲಿಲ್ಲ. ಇಂದು ಸಂಜೆ ಬೆಂಗಳೂರಿಗೆ ಬಂದು ರಾಜ್ಯಪಾಲರನ್ನು ಭೇಟಿ ಮಾಡಿ ತಮ್ಮ ಸಿಎಂ ಸ್ಥಾನಕ್ಕೆ ರಾಜಿನಾಮೆಯನ್ನು ನೀಡುವುದಾಗಿ ಬೊಮ್ಮಾಯಿ ಹೇಳಿದ್ದಾರೆ. ಸಂಪೂರ್ಣ ಚುನಾವಣಾ ಫಲಿತಾಂಶ ಹೊರ ಬಿದ್ದ ಬಳಿಕ ನಾವು ಅವಲೋಕನ ಮಾಡಲಿದ್ದೇವೆ. ಆಡಳಿತದಲ್ಲಿದ್ದ ಬಿಜೆಪಿ ಪಕ್ಷಕ್ಕೆ ಎಲ್ಲಿ ಹಿನ್ನಡೆಯಾಗಿದೆ ಎಂಬುದನ್ನ ಕುರಿತು ವಿಶ್ಲೇಷಣೆ  ಮಾಡಲಿದ್ದೇವೆ. ರಾಜ್ಯದ ಜನ ಕೊಟ್ಟ ಜನಾದೇಶವನ್ನು ನಾವು ಒಪ್ಪಿಕೊಳ್ಳುತ್ತೇವೆ ಎಂದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್

the rural mirror news

Published by
ಮಿರರ್‌ ಡೆಸ್ಕ್

Recent Posts

ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಇಂದು ಮಳೆ ಸಾಧ್ಯತೆ

ರಾಜ್ಯದ ಕರಾವಳಿ ಮತ್ತು ದಕ್ಷಿಣ ಒಳನಾಡಿನ ಕೆಲವು ಕಡೆಗಳಲ್ಲಿ ಮಳೆಯಾಗಿದೆ.  ಮಂಡ್ಯ ಜಿಲ್ಲೆಯ…

12 minutes ago

ಜೀವನ ಪೂರ್ತಿ ಈ ರಾಶಿಯವರ ಮೇಲಿರುವುದು ಗುರು ಬಲ !

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

31 minutes ago

ಹವಾಮಾನ ವರದಿ | 01-05-2025 | ಕೆಲವು ಕಡೆ ಸಂಜೆ ಮಳೆ ನಿರೀಕ್ಷೆ | ಮೇ.6 ರಿಂದ ಮತ್ತೆ ಮಳೆ ಆರಂಭ |

ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಧರ್ಮಸ್ಥಳ ಸುತ್ತಮುತ್ತ ಭಾಗಗಳಲ್ಲಿ ಒಂದೆರಡು ಕಡೆ ಹಾಗೂ…

17 hours ago

ಅಪ್ಪ ಅಮ್ಮ ಇಲ್ಲದ ಪರೀಕ್ಷಾ ನಿಯಮಗಳು

ಉದ್ಯೋಗದ ಪರೀಕ್ಷೆಗಳಿಗೂ ಧಾರ್ಮಿಕ ಸಂಕೇತಗಳಿಗೂ ಯಾಕೆ ಹೊಂದಿ ಬರುವುದಿಲ್ಲ? ಇದೊಂದು ಮಿಲಿಯನ್ ಡಾಲರ್…

20 hours ago

ಮೇ 2- 6 | ಮಂಗಳೂರಿನಲ್ಲಿ ರಾಷ್ಟ್ರೀಯ ಓಪನ್ ಕ್ಲಾಸಿಕಲ್ ರೇಟೆಡ್ ಚೆಸ್ ಪಂದ್ಯಾವಳಿ

ರಾಷ್ಟ್ರೀಯ ಓಪನ್ ಕ್ಲಾಸಿಕಲ್ ರೇಟೆಡ್ ಚೆಸ್ ಪಂದ್ಯಾವಳಿ ಮೇ ತಿಂಗಳ 2 ರಿಂದ…

23 hours ago

ಜೋಗ ಜಲಪಾತದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿ ಮುಕ್ತಾಯ | ಪ್ರವಾಸಿಗರಿಗೆ ಪ್ರವೇಶಕ್ಕೆ ಅವಕಾಶ | ಜೋಗ ಇನ್ನು ಮತ್ತಷ್ಟು ಆಕರ್ಷಕ |

ವಿಶ್ವವಿಖ್ಯಾತ ಜೋಗ ಜಲಪಾತದಲ್ಲಿ  ಪ್ರವಾಸಿಗರನ್ನು ಮತ್ತಷ್ಟು ಆಕರ್ಷಿಸುವ ಹಿನ್ನೆಲೆಯಲ್ಲಿ  ರಾಜ್ಯ ಸರ್ಕಾರ  ವಿವಿಧ…

24 hours ago