ವಿಧಾನಸಭಾ ಚುನಾವಣಾ ಫಲಿತಾಂಶ ಬಹುತೇಕ ಪ್ರಕಟಗೊಂಡಿದೆ. ಕಾಂಗ್ರೆಸ್ ಭರ್ಜರಿ ಗೆಲುವು ಕಂಡಿದೆ. ಫಲಿತಾಂಶದಲ್ಲಿ ತೀವ್ರ ಹಿನ್ನಡೆ ಕಾಣುತ್ತಿದ್ದಂತೆ ಸಿಎಂ ಬಸವರಾಜ ಬೊಮ್ಮಾಯಿ ತಮ್ಮ ಸ್ಥಾನಕ್ಕೆ ರಾಜೀನಾಮೆಯನ್ನು ಘೋಷಣೆಯನ್ನು ಮಾಡಿದ್ದಾರೆ.
ಶಿಗ್ಗಾಂವಿಯಲ್ಲಿ ಮಾತನಾಡಿದ ಸಿಎಂ ಬೊಮ್ಮಾಯಿ ಪ್ರಧಾನಿ ಮೋದಿ, ಕೇಂದ್ರ ನಾಯಕರು ಮತ್ತು ಬಿಜೆಪಿ ಕಾರ್ಯಕರ್ತರು ಸಾಕಷ್ಟು ಪ್ರಯತ್ನಗಳ ಹೊರತಾಗಿಯೂ ನಾವು ನಿರ್ದಿಷ್ಟ ಮಟ್ಟದಲ್ಲಿ ಗೆಲುವು ಸಾಧಿಸಲಿಲ್ಲ. ಇಂದು ಸಂಜೆ ಬೆಂಗಳೂರಿಗೆ ಬಂದು ರಾಜ್ಯಪಾಲರನ್ನು ಭೇಟಿ ಮಾಡಿ ತಮ್ಮ ಸಿಎಂ ಸ್ಥಾನಕ್ಕೆ ರಾಜಿನಾಮೆಯನ್ನು ನೀಡುವುದಾಗಿ ಬೊಮ್ಮಾಯಿ ಹೇಳಿದ್ದಾರೆ. ಸಂಪೂರ್ಣ ಚುನಾವಣಾ ಫಲಿತಾಂಶ ಹೊರ ಬಿದ್ದ ಬಳಿಕ ನಾವು ಅವಲೋಕನ ಮಾಡಲಿದ್ದೇವೆ. ಆಡಳಿತದಲ್ಲಿದ್ದ ಬಿಜೆಪಿ ಪಕ್ಷಕ್ಕೆ ಎಲ್ಲಿ ಹಿನ್ನಡೆಯಾಗಿದೆ ಎಂಬುದನ್ನ ಕುರಿತು ವಿಶ್ಲೇಷಣೆ ಮಾಡಲಿದ್ದೇವೆ. ರಾಜ್ಯದ ಜನ ಕೊಟ್ಟ ಜನಾದೇಶವನ್ನು ನಾವು ಒಪ್ಪಿಕೊಳ್ಳುತ್ತೇವೆ ಎಂದರು.
ರಾಜ್ಯದ ಕರಾವಳಿ ಮತ್ತು ದಕ್ಷಿಣ ಒಳನಾಡಿನ ಕೆಲವು ಕಡೆಗಳಲ್ಲಿ ಮಳೆಯಾಗಿದೆ. ಮಂಡ್ಯ ಜಿಲ್ಲೆಯ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490
ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಧರ್ಮಸ್ಥಳ ಸುತ್ತಮುತ್ತ ಭಾಗಗಳಲ್ಲಿ ಒಂದೆರಡು ಕಡೆ ಹಾಗೂ…
ಉದ್ಯೋಗದ ಪರೀಕ್ಷೆಗಳಿಗೂ ಧಾರ್ಮಿಕ ಸಂಕೇತಗಳಿಗೂ ಯಾಕೆ ಹೊಂದಿ ಬರುವುದಿಲ್ಲ? ಇದೊಂದು ಮಿಲಿಯನ್ ಡಾಲರ್…
ರಾಷ್ಟ್ರೀಯ ಓಪನ್ ಕ್ಲಾಸಿಕಲ್ ರೇಟೆಡ್ ಚೆಸ್ ಪಂದ್ಯಾವಳಿ ಮೇ ತಿಂಗಳ 2 ರಿಂದ…
ವಿಶ್ವವಿಖ್ಯಾತ ಜೋಗ ಜಲಪಾತದಲ್ಲಿ ಪ್ರವಾಸಿಗರನ್ನು ಮತ್ತಷ್ಟು ಆಕರ್ಷಿಸುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ವಿವಿಧ…