ಬಿಜೆಪಿ ಪಕ್ಷವೂ ಸೋಲನ್ನು ಅನುಭವಿಸಿದಂತೆ ಕಾಂಗ್ರೆಸ್ ಪಕ್ಷವೂ ಗೆಲುವಿನ ಬಾವುಟವನ್ನು ಆಕಾಶದೆತ್ತರ ಏರಿಸಿದೆ. ಈ ಹಿನ್ನಲೆಯಿಂದ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ನಳೀನ್ ಕುಮಾರ್ ಕಟೀಲ್ ರಾಜೀನಾಮೆಯನ್ನು ನೀಡಲಿದ್ದಾರೆ ಎಂದು ಮೂಲಗಳಿಂದ ತಿಳಿದು ಬಂದಿದೆ. ಇಂದು ಸಂಜೆ ಇಲ್ಲವೇ ನಾಳೆ ಬೆಳಗ್ಗೆ ಜೆಪಿ ನಡ್ಡಾ ಅವರನ್ನು ಭೇಟಿಯಾಗಲಿರುವ, ನಳಿನ್ ಕುಮಾರ್ ರಾಜೀನಾಮೆಯನ್ನು ನೀಡುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ಈ ನಡುವೆ ರಾಜ್ಯದಲ್ಲಿ ಸೋಲಿನ ಹೊಣೆಯನ್ನು ನಳಿನ್ ಕುಮಾರ್ ಹೊತ್ತುಕೊಂಡಿದ್ದಾರೆ.
01.06.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ :…
ಹಲಸಿನ ಹಣ್ಣಿನ ಗುಳಿ ಅಪ್ಪಕ್ಕೆ ಬೇಕಾಗುವ ಸಾಮಗ್ರಿಗಳು : ಹಲಸಿನ ಹಣ್ಣು 2.1/2…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತಾರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490
ಸಾಮನ್ಯವಾಗಿ ಒಂದು ಉತ್ಪನ್ನದ ಉತ್ಪಾದನೆ ಕುಸಿದಾಗ ಅದರ ಬೆಲೆ ಏರಿಕೆ ಆಗುವುದು ಸಹಜ.ಇಲ್ಲಿ…
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಪರಾಧ ನಿಯಂತ್ರಣ ಮತ್ತು ಕಾನೂನು ಸುವ್ಯವಸ್ಥೆ ಕಾಪಾಡಲು ಮೊದಲ…
ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ಉತ್ತರ ಹಾಗೂ ದಕ್ಷಿಣ ಒಳನಾಡಿನಲ್ಲಿ ಹಲವು ಕಡೆ…