ಬಿಜೆಪಿ ಪಕ್ಷವೂ ಸೋಲನ್ನು ಅನುಭವಿಸಿದಂತೆ ಕಾಂಗ್ರೆಸ್ ಪಕ್ಷವೂ ಗೆಲುವಿನ ಬಾವುಟವನ್ನು ಆಕಾಶದೆತ್ತರ ಏರಿಸಿದೆ. ಈ ಹಿನ್ನಲೆಯಿಂದ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ನಳೀನ್ ಕುಮಾರ್ ಕಟೀಲ್ ರಾಜೀನಾಮೆಯನ್ನು ನೀಡಲಿದ್ದಾರೆ ಎಂದು ಮೂಲಗಳಿಂದ ತಿಳಿದು ಬಂದಿದೆ. ಇಂದು ಸಂಜೆ ಇಲ್ಲವೇ ನಾಳೆ ಬೆಳಗ್ಗೆ ಜೆಪಿ ನಡ್ಡಾ ಅವರನ್ನು ಭೇಟಿಯಾಗಲಿರುವ, ನಳಿನ್ ಕುಮಾರ್ ರಾಜೀನಾಮೆಯನ್ನು ನೀಡುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ಈ ನಡುವೆ ರಾಜ್ಯದಲ್ಲಿ ಸೋಲಿನ ಹೊಣೆಯನ್ನು ನಳಿನ್ ಕುಮಾರ್ ಹೊತ್ತುಕೊಂಡಿದ್ದಾರೆ.
ದಕ್ಷಿಣ ಕನ್ನಡದ ಮಲೆನಾಡು ತಪ್ಪಲಿನ ಸುಬ್ರಹ್ಮಣ್ಯ, ಸುಳ್ಯ, ಕಡಬ ಸೇರಿದಂತೆ ಹಲವು ಪ್ರದೇಶಗಳಲ್ಲಿ…
ಆಗಸ್ಟ್ 26ರಿಂದ ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳಿದ್ದು, ಕರಾವಳಿ…
ಎಲ್ ನಿನೋ ಪರಿಣಾಮದಿಂದ ಮಳೆ ಕಡಿಮೆಯಾಗಬಹುದು ಎಂಬ ನಿರೀಕ್ಷೆಯ ನಡುವೆಯೂ ಕರಾವಳಿಯಲ್ಲಿ ಆಗಸ್ಟ್ನಲ್ಲಿ…
ಸುಮಾರು 35 ವರ್ಷಗಳ ಹಿಂದೆ ಡಾ. ವಿಘ್ನೇಶ್ವರ ವರ್ಮುಡಿಯವರು ಮುಂದಿಟ್ಟಿದ್ದ ಅಡಿಕೆ ಮಾರುಕಟ್ಟೆ…
ಭಾರತದ ರಾಷ್ಟ್ರೀಯ ಕೀಟ ಕಣ್ಗಾವಲು ವ್ಯವಸ್ಥೆ ಈಗ 73 ಬೆಳೆಗಳು ಮತ್ತು 436…
ICAR 16 ಹೊಸ ಜಾನುವಾರು ಮತ್ತು ನಾಯಿ ತಳಿಗಳಿಗೆ ರಾಷ್ಟ್ರೀಯ ನೋಂದಣಿ ನೀಡಿದ್ದು,…