Political mirror

ನಾಳೆ ಕರ್ನಾಟಕ ವಿಧಾನಸಭೆ ಚುನಾವಣೆ: ಅಭ್ಯರ್ಥಿಗಳ ಭವಿಷ್ಯ ನಿರ್ಧಾರಿಸಲು ಕ್ಷಣಗಣನೆ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಮತಪ್ರಚಾರದ ಕೊನೆಯ ದಿನ ಸೋಮವಾರ ಆಗಿದ್ದು ನಾಳೆನೇ ಚುನಾವಣೆ ನಡೆಯಲಿದ್ದು, ಸಕಲ ಸಿದ್ದತೆಯನ್ನು ಚುನಾವಣಾ ಆಯೋಗ ಮಾಡುತ್ತಿದ್ದು, 224 ಸದಸ್ಯ ಬಲದ ವಿಧಾನಸಭೆಗೆ ಬುಧವಾರ ಮತದಾನ ನಡೆಯಲಿದೆ.

Advertisement
Advertisement

ಮತದಾನವು ಬೆಳಗ್ಗೆ 7 ಗಂಟೆಯಿಂದ ಸಂಜೆ 6 ಗಂಟೆಯ ವರೆಗೆ ಮತದಾನ ನಡೆಯಲಿದ್ದು, ಈ ಚುನಾವಣೆಯಲ್ಲಿ ರಾಜಕೀಯ ಪಕ್ಷಗಳಾದ ಬಿಜೆಪಿ, ಕಾಂಗ್ರೆಸ್ ಮತ್ತು ಜೆಡಿಎಸ್ ಮತ್ತು ಸ್ವತಂತ್ರ ಅಭ್ಯರ್ಥಿಗಳ ಅದೃಷ್ಟ ಬಲವನ್ನು ತಿಳಿದುಕೊಳ್ಳಲಿದ್ದಾರೆ.
ರಾಜ್ಯಾದಾದ್ಯಂತ 58,545 ಮತಗಟ್ಟೆಗಳಲ್ಲಿ ಮತ ಚಲಾವಣೆ ನಡೆಯಲಿದ್ದು, ಒಟ್ಟು 5,31,33,054 ಮತದಾರರು ಮತ ಚಲಾಯಿಸಲು ಅರ್ಹರಾಗಿದ್ದಾರೆ. ಸದ್ಯ 2,615 ಅಭ್ಯರ್ಥಿಗಳು ಕಣಕ್ಕಿಳಿದಿದ್ದಾರೆ.

75,603 ಬ್ಯಾಲೆಟ್ ಯೂನಿಟ್‌ಗಳು, 70,300 ಕಂಟ್ರೋಲ್ ಯೂನಿಟ್‌ಗಳು ಮತ್ತು 76,202 ವೋಟರ್ ವೆರಿಫೈಯಬಲ್ ಪೇಪರ್ ಅಡಿಟ್ ಟ್ರಯಲ್‌ಗಳನ್ನು ಮತದಾನ ಸಮಯದಲ್ಲಿ ಬಳಸಲಾಗುತ್ತದೆ. ಹಾಗೂ ಭದ್ರತೆಗಾಗಿ 1,56,000 ಪೋಲಿಸರನ್ನು ನಿಯೋಜನೆ ಮಾಡಲಾಗಿದೆ. 304 ಡಿವೈಎಸ್‌ಪಿ, 991 ಪಿಐ, 5803 ಪಿಎಸೈ, 5803  ಎಎಸೈ 46421 ಪಿಸಿ ಹಾಗೇ 84119 ಸಿಬ್ಬಂದಿಯನ್ನು ನಿಯೋಜನೆ ಮಾಡಲಾಗಿದೆ.

 

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್

the rural mirror news

Published by
ಮಿರರ್‌ ಡೆಸ್ಕ್

Recent Posts

ಕೇರಳಕ್ಕೆ ನೈಋತ್ಯ ಮಾನ್ಸೂನ್ ಪ್ರವೇಶ | ಇಂದಿನಿಂದಲೇ ಮುಂಗಾರು ಆರಂಭ | 8 ದಿನ ಮುಂಚಿತವಾಗಿ ಆರಂಭವಾದ ಮಳೆಗಾಲ |

ಕಳೆದ 16 ವರ್ಷಗಳ ದಾಖಲೆಗಳ ಪ್ರಕಾರ ನಿಗದಿತ ದಿನಕ್ಕಿಂತ ಮೊದಲೇ ಈ ಬಾರಿ…

3 hours ago

ಉತ್ತಮ ಮಳೆಯಿಂದ ಹಸಿರಾದ ವನ್ಯಜೀವಿ ತಾಣ | ಚಾಮರಾಜನಗರ ಜಿಲ್ಲೆಯ ಹಲವೆಡೆ ಹಸಿರು ಸಂಭ್ರಮ

ಉತ್ತಮ ಮಳೆಗೆ ಅರಣ್ಯ ಪ್ರದೇಶವೆಲ್ಲ ಹಚ್ಚ ಹಸಿರಿನಿಂದ ಕಂಗೊಳಿಸುತ್ತಿದೆ, ಮಳೆ ಹನಿಗಳಿಗೆ ಮೈಯೊಡ್ಡಿದ…

9 hours ago

50 ಕೋಟಿಗೂ ಹೆಚ್ಚು ಜನರು ಕೃಷಿ ಕ್ಷೇತ್ರದಲ್ಲಿದ್ದಾರೆ , ಜಿಡಿಪಿಗೆ ಕೃಷಿಯ ಕೊಡುಗೆ ಶೇಕಡಾ 18

ರಾಜ್ಯದ ಅಡಿಕೆ ಬೆಳೆ ಅತ್ಯಂತ ಉತ್ಕೃಷ್ಟ ಗುಣಮಟ್ಟದ್ದಾಗಿದ್ದು, ಇದರಲ್ಲಿ ಯಾವುದೇ ರಾಸಾಯನಿಕ ಇಲ್ಲ.…

9 hours ago

ಅಡಿಕೆ ಹಾಳೆ ರಫ್ತು ನಿರ್ಬಂಧದ ಸಂಕಷ್ಟದಿಂದ ಪಾರಾಗಲು ಕೈಗೊಳ್ಳಬಹುದಾದ ಪರಿಹಾರೋಪಾಯಗಳು

ನಿಷೇಧವು ಶಾಶ್ವತವಲ್ಲ, ಮತ್ತು ವೈಜ್ಞಾನಿಕ, ತಾಂತ್ರಿಕ, ಮತ್ತು ವಾಣಿಜ್ಯ ರಾಜತಾಂತ್ರಿಕ ಮಾರ್ಗದಿಂದ ಈ…

10 hours ago

ಅಡಿಕೆ ಎನ್ನುವ ಚಿನ್ನದ ಮೊಟ್ಟೆ ಇಡುವ ಕೋಳಿ | ವರವೋ ಶಾಪವೋ?

ಆಹಾರ ಧಾನ್ಯಗಳನ್ನು ಬೆಳೆಸುತ್ತಿದ್ದ ಕೃಷಿಕರು ಅಡಿಕೆ ಕೃಷಿಗೆ ಪರಿವರ್ತನೆ ಆಗಿ ಆಹಾರಕ್ಕಾಗಿ ಪರಾವಲಂಬಿಗಳು…

11 hours ago

ಹೊಸರುಚಿ | ಉಪ್ಪಿನಲ್ಲಿ ಹಾಕಿದ ಹಲಸಿನ ಕಾಯಿ ರೊಟ್ಟಿ

ಉಪ್ಪಿನಲ್ಲಿ ಹಾಕಿದ ಹಲಸಿನ ಕಾಯಿ ರೊಟ್ಟಿಗೆ ಬೇಕಾಗುವ ಸಾಮಗ್ರಿಗಳು: ಉಪ್ಪಿನಲ್ಲಿ ಹಾಕಿದ ಹಲಸಿನ ಕಾಯಿ…

12 hours ago