Advertisement
Political mirror

ನಾಳೆ ಕರ್ನಾಟಕ ವಿಧಾನಸಭೆ ಚುನಾವಣೆ: ಅಭ್ಯರ್ಥಿಗಳ ಭವಿಷ್ಯ ನಿರ್ಧಾರಿಸಲು ಕ್ಷಣಗಣನೆ

Share

ಮತಪ್ರಚಾರದ ಕೊನೆಯ ದಿನ ಸೋಮವಾರ ಆಗಿದ್ದು ನಾಳೆನೇ ಚುನಾವಣೆ ನಡೆಯಲಿದ್ದು, ಸಕಲ ಸಿದ್ದತೆಯನ್ನು ಚುನಾವಣಾ ಆಯೋಗ ಮಾಡುತ್ತಿದ್ದು, 224 ಸದಸ್ಯ ಬಲದ ವಿಧಾನಸಭೆಗೆ ಬುಧವಾರ ಮತದಾನ ನಡೆಯಲಿದೆ.

ಮತದಾನವು ಬೆಳಗ್ಗೆ 7 ಗಂಟೆಯಿಂದ ಸಂಜೆ 6 ಗಂಟೆಯ ವರೆಗೆ ಮತದಾನ ನಡೆಯಲಿದ್ದು, ಈ ಚುನಾವಣೆಯಲ್ಲಿ ರಾಜಕೀಯ ಪಕ್ಷಗಳಾದ ಬಿಜೆಪಿ, ಕಾಂಗ್ರೆಸ್ ಮತ್ತು ಜೆಡಿಎಸ್ ಮತ್ತು ಸ್ವತಂತ್ರ ಅಭ್ಯರ್ಥಿಗಳ ಅದೃಷ್ಟ ಬಲವನ್ನು ತಿಳಿದುಕೊಳ್ಳಲಿದ್ದಾರೆ.
ರಾಜ್ಯಾದಾದ್ಯಂತ 58,545 ಮತಗಟ್ಟೆಗಳಲ್ಲಿ ಮತ ಚಲಾವಣೆ ನಡೆಯಲಿದ್ದು, ಒಟ್ಟು 5,31,33,054 ಮತದಾರರು ಮತ ಚಲಾಯಿಸಲು ಅರ್ಹರಾಗಿದ್ದಾರೆ. ಸದ್ಯ 2,615 ಅಭ್ಯರ್ಥಿಗಳು ಕಣಕ್ಕಿಳಿದಿದ್ದಾರೆ.

75,603 ಬ್ಯಾಲೆಟ್ ಯೂನಿಟ್‌ಗಳು, 70,300 ಕಂಟ್ರೋಲ್ ಯೂನಿಟ್‌ಗಳು ಮತ್ತು 76,202 ವೋಟರ್ ವೆರಿಫೈಯಬಲ್ ಪೇಪರ್ ಅಡಿಟ್ ಟ್ರಯಲ್‌ಗಳನ್ನು ಮತದಾನ ಸಮಯದಲ್ಲಿ ಬಳಸಲಾಗುತ್ತದೆ. ಹಾಗೂ ಭದ್ರತೆಗಾಗಿ 1,56,000 ಪೋಲಿಸರನ್ನು ನಿಯೋಜನೆ ಮಾಡಲಾಗಿದೆ. 304 ಡಿವೈಎಸ್‌ಪಿ, 991 ಪಿಐ, 5803 ಪಿಎಸೈ, 5803  ಎಎಸೈ 46421 ಪಿಸಿ ಹಾಗೇ 84119 ಸಿಬ್ಬಂದಿಯನ್ನು ನಿಯೋಜನೆ ಮಾಡಲಾಗಿದೆ.

 

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್

the rural mirror news

Published by
ಮಿರರ್‌ ಡೆಸ್ಕ್

Recent Posts

ಹವಾಮಾನ ವರದಿ | 03-09-2026 | ಕರಾವಳಿ–ಮಲೆನಾಡಿನಲ್ಲಿ ಮತ್ತೆ ಮಳೆಯ ಸಾಧ್ಯತೆ…?

ಕರ್ನಾಟಕದ ಹಲವು ಭಾಗಗಳಲ್ಲಿ ಸೆ.5ರಿಂದ ಕೆಲವು ದಿನ ಮಳೆಯ ತೀವ್ರತೆ ಕಡಿಮೆಯಾಗುವ ಲಕ್ಷಣಗಳಿವೆ.…

2 hours ago

ಹಿಮಾಲಯದಲ್ಲಿ ಹಿಮ ಕರಗಿದರೆ ಅದರ ಪರಿಣಾಮ ಎಲ್ಲಿಗೆ ತಲುಪುತ್ತದೆ? – ಹಿಮಾಲಯದ ದುರಂತದ ಬಳಿಕ ನೇಪಾಳದ ಪ್ರಧಾನಿ ಎಚ್ಚರಿಕೆ

ಹಿಮನದಿ ಕುಸಿತದಿಂದ ಸಂಭವಿಸಿದ ಭೀಕರ ಪ್ರವಾಹದ ಬಳಿಕ ನೇಪಾಳ ಪ್ರಧಾನಿ ಬಾಲೆಂದ್ರ ಶಾ…

8 hours ago

ನಾವು ತಿನ್ನುವ ಆಹಾರದಲ್ಲಿ ಕೀಟನಾಶಕ – ಕರ್ನಾಟಕದಲ್ಲಿ 9,176 ಮಾದರಿಗಳಲ್ಲಿ 334 ಮಿತಿ ಮೀರಿವೆ – ದೇಶದ ಅಂಕಿ ಏನು ಹೇಳುತ್ತದೆ?

2023ರಿಂದ 2026ರವರೆಗೆ ದೇಶದ 23 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಪರೀಕ್ಷಿಸಿದ 70,652…

16 hours ago

ಒಂದೇ ತೆಂಗಿನ ಮರದಿಂದ ₹10,000 ಆದಾಯ? ಮೌಲ್ಯವರ್ಧನೆಗೆ ಹೊಸ ದಾರಿ ತೋರಿದ ವಿಶ್ವ ತೆಂಗು ದಿನ

ಕಾಸರಗೋಡಿನ ICAR-CPCRIನಲ್ಲಿ ವಿಶ್ವ ತೆಂಗು ದಿನ–2026 ಆಚರಿಸಿ, ಹವಾಮಾನ ಅನಿಶ್ಚಿತತೆಯ ನಡುವೆ ತೆಂಗು…

19 hours ago

ಹವಾಮಾನ ವರದಿ | 02-09-2026 | ಉತ್ತರ ಭಾರತದ ವಾಯುಭಾರ ಕುಸಿತ ದುರ್ಬಲವಾಗುವ ಸಾಧ್ಯತೆ

ಕರಾವಳಿಯಲ್ಲಿ ಮುಂದಿನ ಎರಡು ದಿನ ಅಲ್ಲಲ್ಲಿ ಸಾಮಾನ್ಯ ಮಳೆಯಾದರೂ ಜೋರು ಮಳೆಯ ಸಾಧ್ಯತೆ…

1 day ago

ಕೃಷಿಗೆ ಸಾಲ ಹೆಚ್ಚಿಸಿ – ಅಲ್ಪಾವಧಿ ಮಾತ್ರವಲ್ಲ, ದೀರ್ಘಾವಧಿ ಸಾಲವೂ ಬೇಕು – ಬ್ಯಾಂಕ್‌ಗಳಿಗೆ ನಿರ್ಮಲಾ ಸೀತಾರಾಮನ್ ಸೂಚನೆ

ಕೃಷಿ ಉತ್ಪಾದನೆ ಹೆಚ್ಚಿಸಲು ಬ್ಯಾಂಕ್‌ಗಳು ರೈತರಿಗೆ ಹೆಚ್ಚಿನ ಸಾಂಸ್ಥಿಕ ಸಾಲ ನೀಡಬೇಕು ಎಂದು…

1 day ago