ಚುನಾವಣಾ ಕಣ | ಸುಳ್ಯದಲ್ಲಿ ಜನಮನ ಹೇಗಿದೆ ? | ಕುತೂಹಲ ಮೂಡಿಸಿದ ಕಣ |

May 6, 2023
11:54 AM

ಸುಳ್ಯವಿಧಾನಸಭಾ ಕ್ಷೇತ್ರದ ಚುನಾವಣಾ ಕಣ ರಂಗೇರಿದೆ. ಈ ಸಂದರ್ಭ ರೂರಲ್‌ ಮಿರರ್‌  ವತಿಯಿಂದ ಜನಮನದ ಅಭಿಪ್ರಾಯ ಸಂಗ್ರಹ ಮಾಡಿತ್ತು. ಈ ಮಾಹಿತಿ ಪ್ರಕಾರ ಈ ಬಾರಿ ಸುಳ್ಯದ ಕಣ ಕುತೂಹಲ ಮೂಡಿಸಿದೆ. ಆಸಕ್ತಿದಾಯಕ ಅಂಶ ಬೆಳಕಿಗೆ ಬಂದಿದೆ. ನೋಟಾದ ಕಡೆಗೂ ಮತದಾರರು ಇಲ್ಲಿ ಮನಸ್ಸು ಮಾಡಿದ್ದಾರೆ.

Advertisement
Advertisement

ಜನಮನದ ಅಭಿಪ್ರಾಯದಲ್ಲಿ ಒಟ್ಟು 14462 ಮಂದಿ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಇದರಲ್ಲಿ ಶೇ.35.36 ಭಾಗೀರಥಿ ಮುರುಳ್ಯ ಪರವಾಗಿ, ಶೇ.30.74 ಜಿ ಕೃಷ್ಣಪ್ಪ ಪರವಾಗಿ  ಶೇ. 24.46 ಸುಮನಾ ಬೆಳ್ಳಾರ್ಕರ್‌ ಅವರ ಪರವಾಗಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಸುಂದರ ಮೇರ ಅವರು ಶೇ.3.8  ಹಾಗೂ ನೋಟಾ ಪರವಾಗಿ ಶೇ.4.25 ಅಭಿಪ್ರಾಯ ವ್ಯಕ್ತವಾಗಿದೆ. 

ಸುಳ್ಯದಲ್ಲಿ ಈ ಬಾರಿ ವಿಶೇಷವಾಗಿ ನೋಟಾದ ಕಡೆಗೆ ಒಲವು ಹೆಚ್ಚಿರುವುದು  ಕೂಡಾ ಬೆಳಕಿಗೆ ಬಂದಿರುವ ಅಂಶವಾಗಿದೆ. ಉಳಿದಂತೆ ಇತರ ಅಭ್ಯರ್ಥಿಗಳು ಕೂಡಾ ಅಲ್ಪ ಅಭಿಮತವನ್ನು ಹೊಂದಿರುವುದು ಕಂಡುಬಂದಿದೆ.

Advertisement

Advertisement

Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಕೋಲಾರದ 54 ಸಾವಿರ ಹೆಕ್ಟೇರ್‌ನಲ್ಲಿ ಮಾವು ಬೆಳೆ | ಈ ಬಾರಿ ಮಾವು ಬೆಳೆ ಧಾರಣೆ ತೀವ್ರ ಕುಸಿತ
June 29, 2025
12:14 PM
by: The Rural Mirror ಸುದ್ದಿಜಾಲ
ಅಡಿಕೆ ಹಾನಿಕಾರವಲ್ಲ- ಅಡಿಕೆ ಬೆಳೆಗಾರರ ಸವಾಲುಗಳನ್ನು ಎದುರಿಸಲು ಸಂಘಟಿತರಾಗಬೇಕಿದೆ
June 29, 2025
11:40 AM
by: The Rural Mirror ಸುದ್ದಿಜಾಲ
ಹವಾಮಾನ ವರದಿ | 29-06-2025 | ರೈತರಿಗೆ ಈ ವಾರ ಬೆಳೆ ರಕ್ಷಣೆಯ ಸಮಯ – ಮಳೆ ಕಡಿಮೆ ಇರಬಹುದು |
June 29, 2025
10:56 AM
by: ಸಾಯಿಶೇಖರ್ ಕರಿಕಳ
ಕೇರಳ ಮತ್ತು ಅಸ್ಸಾಂನಲ್ಲಿ ಭಾರಿ ಮಳೆ, ದೆಹಲಿ ಮಾನ್ಸೂನ್ ವಿಳಂಬ
June 29, 2025
7:05 AM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group