ಚುನಾವಣಾ ಕಣ | ಸುಳ್ಯದಲ್ಲಿ ಜನಮನ ಹೇಗಿದೆ ? | ಕುತೂಹಲ ಮೂಡಿಸಿದ ಕಣ |

May 6, 2023
11:54 AM

ಸುಳ್ಯವಿಧಾನಸಭಾ ಕ್ಷೇತ್ರದ ಚುನಾವಣಾ ಕಣ ರಂಗೇರಿದೆ. ಈ ಸಂದರ್ಭ ರೂರಲ್‌ ಮಿರರ್‌  ವತಿಯಿಂದ ಜನಮನದ ಅಭಿಪ್ರಾಯ ಸಂಗ್ರಹ ಮಾಡಿತ್ತು. ಈ ಮಾಹಿತಿ ಪ್ರಕಾರ ಈ ಬಾರಿ ಸುಳ್ಯದ ಕಣ ಕುತೂಹಲ ಮೂಡಿಸಿದೆ. ಆಸಕ್ತಿದಾಯಕ ಅಂಶ ಬೆಳಕಿಗೆ ಬಂದಿದೆ. ನೋಟಾದ ಕಡೆಗೂ ಮತದಾರರು ಇಲ್ಲಿ ಮನಸ್ಸು ಮಾಡಿದ್ದಾರೆ.

Advertisement

ಜನಮನದ ಅಭಿಪ್ರಾಯದಲ್ಲಿ ಒಟ್ಟು 14462 ಮಂದಿ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಇದರಲ್ಲಿ ಶೇ.35.36 ಭಾಗೀರಥಿ ಮುರುಳ್ಯ ಪರವಾಗಿ, ಶೇ.30.74 ಜಿ ಕೃಷ್ಣಪ್ಪ ಪರವಾಗಿ  ಶೇ. 24.46 ಸುಮನಾ ಬೆಳ್ಳಾರ್ಕರ್‌ ಅವರ ಪರವಾಗಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಸುಂದರ ಮೇರ ಅವರು ಶೇ.3.8  ಹಾಗೂ ನೋಟಾ ಪರವಾಗಿ ಶೇ.4.25 ಅಭಿಪ್ರಾಯ ವ್ಯಕ್ತವಾಗಿದೆ. 

ಸುಳ್ಯದಲ್ಲಿ ಈ ಬಾರಿ ವಿಶೇಷವಾಗಿ ನೋಟಾದ ಕಡೆಗೆ ಒಲವು ಹೆಚ್ಚಿರುವುದು  ಕೂಡಾ ಬೆಳಕಿಗೆ ಬಂದಿರುವ ಅಂಶವಾಗಿದೆ. ಉಳಿದಂತೆ ಇತರ ಅಭ್ಯರ್ಥಿಗಳು ಕೂಡಾ ಅಲ್ಪ ಅಭಿಮತವನ್ನು ಹೊಂದಿರುವುದು ಕಂಡುಬಂದಿದೆ.

Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 21-02-2026 | ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ಲಕ್ಷಣ | ಎಲ್ಲೆಲ್ಲಾ ಮಳೆ ಇದೆ…? ಎಷ್ಟು ದಿನ ಮಳೆ ಸಾಧ್ಯತೆ…?
February 21, 2026
2:42 PM
by: ದ ರೂರಲ್ ಮಿರರ್.ಕಾಂ
ಮಿಶ್ರ ಕೃಷಿಯತ್ತ ಮಲೆನಾಡಿನ ರೈತನ ಹೆಜ್ಜೆ ಅನಿವಾರ್ಯ
February 21, 2026
10:19 AM
by: ಮಹೇಶ್ ಪುಚ್ಚಪ್ಪಾಡಿ
ನಂದಿನಿ ಉತ್ಪನ್ನಗಳ ವಿರುದ್ಧದ ವದಂತಿ ನಂಬಬೇಡಿ : ಗ್ರಾಹಕರಿಗೆ ಕೆಎಂಎಫ್ ಮನವಿ
February 21, 2026
10:03 AM
by: ದ ರೂರಲ್ ಮಿರರ್.ಕಾಂ
ರೈತರಿಗೆ ಗನ್ ಪರವಾನಗಿ : ಶೀಘ್ರದಲ್ಲೇ ಆನ್ಲೈನ್ ವ್ಯವಸ್ಥೆ ಜಾರಿ – ಜಿಲ್ಲಾಧಿಕಾರಿ ದರ್ಶನ್ ಎಚ್.ವಿ
February 21, 2026
9:59 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror