ಚುನಾವಣಾ ಕಣ | ಸುಳ್ಯದಲ್ಲಿ ಜನಮನ ಹೇಗಿದೆ ? | ಕುತೂಹಲ ಮೂಡಿಸಿದ ಕಣ |

May 6, 2023
11:54 AM

ಸುಳ್ಯವಿಧಾನಸಭಾ ಕ್ಷೇತ್ರದ ಚುನಾವಣಾ ಕಣ ರಂಗೇರಿದೆ. ಈ ಸಂದರ್ಭ ರೂರಲ್‌ ಮಿರರ್‌  ವತಿಯಿಂದ ಜನಮನದ ಅಭಿಪ್ರಾಯ ಸಂಗ್ರಹ ಮಾಡಿತ್ತು. ಈ ಮಾಹಿತಿ ಪ್ರಕಾರ ಈ ಬಾರಿ ಸುಳ್ಯದ ಕಣ ಕುತೂಹಲ ಮೂಡಿಸಿದೆ. ಆಸಕ್ತಿದಾಯಕ ಅಂಶ ಬೆಳಕಿಗೆ ಬಂದಿದೆ. ನೋಟಾದ ಕಡೆಗೂ ಮತದಾರರು ಇಲ್ಲಿ ಮನಸ್ಸು ಮಾಡಿದ್ದಾರೆ.

Advertisement

ಜನಮನದ ಅಭಿಪ್ರಾಯದಲ್ಲಿ ಒಟ್ಟು 14462 ಮಂದಿ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಇದರಲ್ಲಿ ಶೇ.35.36 ಭಾಗೀರಥಿ ಮುರುಳ್ಯ ಪರವಾಗಿ, ಶೇ.30.74 ಜಿ ಕೃಷ್ಣಪ್ಪ ಪರವಾಗಿ  ಶೇ. 24.46 ಸುಮನಾ ಬೆಳ್ಳಾರ್ಕರ್‌ ಅವರ ಪರವಾಗಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಸುಂದರ ಮೇರ ಅವರು ಶೇ.3.8  ಹಾಗೂ ನೋಟಾ ಪರವಾಗಿ ಶೇ.4.25 ಅಭಿಪ್ರಾಯ ವ್ಯಕ್ತವಾಗಿದೆ. 

ಸುಳ್ಯದಲ್ಲಿ ಈ ಬಾರಿ ವಿಶೇಷವಾಗಿ ನೋಟಾದ ಕಡೆಗೆ ಒಲವು ಹೆಚ್ಚಿರುವುದು  ಕೂಡಾ ಬೆಳಕಿಗೆ ಬಂದಿರುವ ಅಂಶವಾಗಿದೆ. ಉಳಿದಂತೆ ಇತರ ಅಭ್ಯರ್ಥಿಗಳು ಕೂಡಾ ಅಲ್ಪ ಅಭಿಮತವನ್ನು ಹೊಂದಿರುವುದು ಕಂಡುಬಂದಿದೆ.

Advertisement

Advertisement

Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಧರ್ಮವನ್ನು ಸಂರಕ್ಷಿಸುವುದು ಪ್ರತಿಯೊಬ್ಬರ ಕರ್ತವ್ಯ – ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್
April 20, 2025
8:55 PM
by: The Rural Mirror ಸುದ್ದಿಜಾಲ
ಹವಾಮಾನ ವರದಿ | 20-04-2025 | ಕೆಲವು ಕಡೆ ಸಾಮಾನ್ಯ ಮಳೆ ಸಾಧ್ಯತೆ | ಕರಾವಳಿ-ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೂ ಮಳೆ ನಿರೀಕ್ಷೆ
April 20, 2025
5:30 PM
by: ಸಾಯಿಶೇಖರ್ ಕರಿಕಳ
ತರಕಾರಿ,ಹಣ್ಣುಗಳಲ್ಲಿ ಶೇ. 15ರಷ್ಟು ತ್ಯಾಜ್ಯ ಉತ್ಪತ್ತಿ
April 20, 2025
8:03 AM
by: The Rural Mirror ಸುದ್ದಿಜಾಲ
ಮನೆಗೆ 4 ರಿಂದ 6 ಬಾಗಿಲುಗಳು ಇದ್ದರೆ ಏನೆಲ್ಲಾ ಪ್ರಯೋಜನಗಳಿವೆ ..? ಹೀಗಿವೆ ಶುಭ, ಅಶುಭ ಫಲಗಳು
April 20, 2025
7:24 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror

Join Our Group