ಸುಳ್ಯವಿಧಾನಸಭಾ ಕ್ಷೇತ್ರದ ಚುನಾವಣಾ ಕಣ ರಂಗೇರಿದೆ. ಈ ಸಂದರ್ಭ ರೂರಲ್ ಮಿರರ್ ವತಿಯಿಂದ ಜನಮನದ ಅಭಿಪ್ರಾಯ ಸಂಗ್ರಹ ಮಾಡಿತ್ತು. ಈ ಮಾಹಿತಿ ಪ್ರಕಾರ ಈ ಬಾರಿ ಸುಳ್ಯದ ಕಣ ಕುತೂಹಲ ಮೂಡಿಸಿದೆ. ಆಸಕ್ತಿದಾಯಕ ಅಂಶ ಬೆಳಕಿಗೆ ಬಂದಿದೆ. ನೋಟಾದ ಕಡೆಗೂ ಮತದಾರರು ಇಲ್ಲಿ ಮನಸ್ಸು ಮಾಡಿದ್ದಾರೆ.
ಜನಮನದ ಅಭಿಪ್ರಾಯದಲ್ಲಿ ಒಟ್ಟು 14462 ಮಂದಿ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಇದರಲ್ಲಿ ಶೇ.35.36 ಭಾಗೀರಥಿ ಮುರುಳ್ಯ ಪರವಾಗಿ, ಶೇ.30.74 ಜಿ ಕೃಷ್ಣಪ್ಪ ಪರವಾಗಿ ಶೇ. 24.46 ಸುಮನಾ ಬೆಳ್ಳಾರ್ಕರ್ ಅವರ ಪರವಾಗಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಸುಂದರ ಮೇರ ಅವರು ಶೇ.3.8 ಹಾಗೂ ನೋಟಾ ಪರವಾಗಿ ಶೇ.4.25 ಅಭಿಪ್ರಾಯ ವ್ಯಕ್ತವಾಗಿದೆ.
ಸುಳ್ಯದಲ್ಲಿ ಈ ಬಾರಿ ವಿಶೇಷವಾಗಿ ನೋಟಾದ ಕಡೆಗೆ ಒಲವು ಹೆಚ್ಚಿರುವುದು ಕೂಡಾ ಬೆಳಕಿಗೆ ಬಂದಿರುವ ಅಂಶವಾಗಿದೆ. ಉಳಿದಂತೆ ಇತರ ಅಭ್ಯರ್ಥಿಗಳು ಕೂಡಾ ಅಲ್ಪ ಅಭಿಮತವನ್ನು ಹೊಂದಿರುವುದು ಕಂಡುಬಂದಿದೆ.
ಹೆಚ್ಚಿನ ಭಾಗಗಳಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಘಟ್ಟದ ಕೆಳಗಿನ…
ಕೊಡಗು ಜಿಲ್ಲೆಯ ಕಕ್ಕಬೆಯ ಕುಂಜಿಲ ಪ್ರದೇಶದಲ್ಲಿ ಮಳೆಯಾಗಿದೆ.
ಅಧಿಕ ತಾಪಮಾನದೊಂದಿಗೆ ಮೋಡದ ವಾತಾವರಣದ ಮುನ್ಸೂಚನೆ ಇದೆ. ಸಂಜೆ, ರಾತ್ರಿಯ ವೇಳೆ ಘಟ್ಟದ…
ಕಾಲ್ತುಳಿತ ಪ್ರಕರಣಗಳಲ್ಲಿ ಸಾಮಾನ್ಯವಾಗಿ ಅಮಾಯಕರೇ ಸಾಯುತ್ತಾರೆ. ಅವರಿಗೆ ಯಾರು ಎಲ್ಲಿಂದ ಯಾಕೆ ತಳ್ಳುತ್ತಿದ್ದಾರೆಂದೇ…
ಅಡಿಕೆಯ ಮೈಟ್ ಬಗ್ಗೆ ಸಿಪಿಸಿಆರ್ಐ ನಿರ್ದೇಶಕರು ಮಾಹಿತಿ ಪ್ರಕಟಿಸಿದ್ದಾರೆ. ಈ ಬಾರಿ ಕೆಲವು…
ಈ ಬಾರಿ ಫೆಬ್ರವರಿ ತಿಂಗಳಲ್ಲಿ 34 ಡಿಗ್ರಿ ಉಷ್ಣಾಂಶ ದಾಖಲಾಗಿದೆ ಎಂದು ಹವಾಮಾನ…