ಸುಳ್ಯವಿಧಾನಸಭಾ ಕ್ಷೇತ್ರದ ಚುನಾವಣಾ ಕಣ ರಂಗೇರಿದೆ. ಈ ಸಂದರ್ಭ ರೂರಲ್ ಮಿರರ್ ವತಿಯಿಂದ ಜನಮನದ ಅಭಿಪ್ರಾಯ ಸಂಗ್ರಹ ಮಾಡಿತ್ತು. ಈ ಮಾಹಿತಿ ಪ್ರಕಾರ ಈ ಬಾರಿ ಸುಳ್ಯದ ಕಣ ಕುತೂಹಲ ಮೂಡಿಸಿದೆ. ಆಸಕ್ತಿದಾಯಕ ಅಂಶ ಬೆಳಕಿಗೆ ಬಂದಿದೆ. ನೋಟಾದ ಕಡೆಗೂ ಮತದಾರರು ಇಲ್ಲಿ ಮನಸ್ಸು ಮಾಡಿದ್ದಾರೆ.
ಜನಮನದ ಅಭಿಪ್ರಾಯದಲ್ಲಿ ಒಟ್ಟು 14462 ಮಂದಿ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಇದರಲ್ಲಿ ಶೇ.35.36 ಭಾಗೀರಥಿ ಮುರುಳ್ಯ ಪರವಾಗಿ, ಶೇ.30.74 ಜಿ ಕೃಷ್ಣಪ್ಪ ಪರವಾಗಿ ಶೇ. 24.46 ಸುಮನಾ ಬೆಳ್ಳಾರ್ಕರ್ ಅವರ ಪರವಾಗಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಸುಂದರ ಮೇರ ಅವರು ಶೇ.3.8 ಹಾಗೂ ನೋಟಾ ಪರವಾಗಿ ಶೇ.4.25 ಅಭಿಪ್ರಾಯ ವ್ಯಕ್ತವಾಗಿದೆ.
ಸುಳ್ಯದಲ್ಲಿ ಈ ಬಾರಿ ವಿಶೇಷವಾಗಿ ನೋಟಾದ ಕಡೆಗೆ ಒಲವು ಹೆಚ್ಚಿರುವುದು ಕೂಡಾ ಬೆಳಕಿಗೆ ಬಂದಿರುವ ಅಂಶವಾಗಿದೆ. ಉಳಿದಂತೆ ಇತರ ಅಭ್ಯರ್ಥಿಗಳು ಕೂಡಾ ಅಲ್ಪ ಅಭಿಮತವನ್ನು ಹೊಂದಿರುವುದು ಕಂಡುಬಂದಿದೆ.
ಕರ್ನಾಟಕದಲ್ಲಿ ಗುಡುಗು ಸಹಿತ ಮಳೆ ಮುಂದುವರಿಯಲಿದೆ, ಕರಾವಳಿ ಮತ್ತು ಮಲೆನಾಡಿನಲ್ಲಿ ಏಪ್ರಿಲ್ 4ರವರೆಗೆ…
ಜಿಲ್ಲೆಯಲ್ಲಿ ನಾಯಿ ಕಡಿತ ಪ್ರಕರಣಗಳು ಗಣನೀಯವಾಗಿ ಹೆಚ್ಚಳವಾಗಿದೆ. ಈ ಹಿನ್ನೆಲೆ ಪ್ರತಿಯೊಂದು ತಾಲೂಕಿನಲ್ಲಿ…
ಶಾಲಾ–ಕಾಲೇಜುಗಳ ಬಳಿ ಧೂಮಪಾನ ವಸ್ತು ಮಾರಾಟ ಮಾಡಿದರೆ ಲೈಸನ್ಸ್ ರದ್ದು ಮಾಡಲು ಪೊಲೀಸ್…
ಮಾರ್ಚ್ 28ರಿಂದ ಕರ್ನಾಟಕದಲ್ಲಿ ಮಳೆಯ ಪ್ರಮಾಣ ಹೆಚ್ಚಾಗುವ ಮುನ್ಸೂಚನೆ ನೀಡಲಾಗಿದೆ. ಕರಾವಳಿ ಮತ್ತು…
ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮ ಅಗತ್ಯವಾಗಿದೆ. ನೀರು ಹೆಚ್ಚು…
ರೈತರಿಗೆ ನ್ಯಾಯ ಕೊಡಲು MSPಗೆ ವೈಜ್ಞಾನಿಕ ಆಧಾರ ಅಗತ್ಯ ಎಂದು ಕೋಡಿಹಳ್ಳಿ ಚಂದ್ರಶೇಖರ್…