ಸುಳ್ಯವಿಧಾನಸಭಾ ಕ್ಷೇತ್ರದ ಚುನಾವಣಾ ಕಣ ರಂಗೇರಿದೆ. ಈ ಸಂದರ್ಭ ರೂರಲ್ ಮಿರರ್ ವತಿಯಿಂದ ಜನಮನದ ಅಭಿಪ್ರಾಯ ಸಂಗ್ರಹ ಮಾಡಿತ್ತು. ಈ ಮಾಹಿತಿ ಪ್ರಕಾರ ಈ ಬಾರಿ ಸುಳ್ಯದ ಕಣ ಕುತೂಹಲ ಮೂಡಿಸಿದೆ. ಆಸಕ್ತಿದಾಯಕ ಅಂಶ ಬೆಳಕಿಗೆ ಬಂದಿದೆ. ನೋಟಾದ ಕಡೆಗೂ ಮತದಾರರು ಇಲ್ಲಿ ಮನಸ್ಸು ಮಾಡಿದ್ದಾರೆ.
ಜನಮನದ ಅಭಿಪ್ರಾಯದಲ್ಲಿ ಒಟ್ಟು 14462 ಮಂದಿ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಇದರಲ್ಲಿ ಶೇ.35.36 ಭಾಗೀರಥಿ ಮುರುಳ್ಯ ಪರವಾಗಿ, ಶೇ.30.74 ಜಿ ಕೃಷ್ಣಪ್ಪ ಪರವಾಗಿ ಶೇ. 24.46 ಸುಮನಾ ಬೆಳ್ಳಾರ್ಕರ್ ಅವರ ಪರವಾಗಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಸುಂದರ ಮೇರ ಅವರು ಶೇ.3.8 ಹಾಗೂ ನೋಟಾ ಪರವಾಗಿ ಶೇ.4.25 ಅಭಿಪ್ರಾಯ ವ್ಯಕ್ತವಾಗಿದೆ.
ಸುಳ್ಯದಲ್ಲಿ ಈ ಬಾರಿ ವಿಶೇಷವಾಗಿ ನೋಟಾದ ಕಡೆಗೆ ಒಲವು ಹೆಚ್ಚಿರುವುದು ಕೂಡಾ ಬೆಳಕಿಗೆ ಬಂದಿರುವ ಅಂಶವಾಗಿದೆ. ಉಳಿದಂತೆ ಇತರ ಅಭ್ಯರ್ಥಿಗಳು ಕೂಡಾ ಅಲ್ಪ ಅಭಿಮತವನ್ನು ಹೊಂದಿರುವುದು ಕಂಡುಬಂದಿದೆ.
ತೆಂಗು–ಅಡಿಕೆ ತೋಟಗಳ ನಡುವೆ ಅರಿಶಿಣ, ಏಲಕ್ಕಿ, ಮೆಣಸು ಬೆಳೆದು ತುಮಕೂರು ಜಿಲ್ಲೆಯ ರೈತರು…
ಮುಂಗಾರು ಮಳೆಯ ಕೊರತೆ ಎದುರಿಸುತ್ತಿರುವ ರಾಜ್ಯದ ಹಲವು ಭಾಗಗಳಲ್ಲಿ ಮಳೆ ಹೆಚ್ಚಿಸಲು ಸರ್ಕಾರ…
ಕಸ್ತೂರಿ ರಂಗನ್ ವರದಿ ಜಾರಿಗೆ ಕರ್ನಾಟಕ ಸರ್ಕಾರ ಅವಕಾಶ ನೀಡುವುದಿಲ್ಲ ಎಂದು ಶಿಕ್ಷಣ…
ಭಾರತದ 126 ಪ್ರಮುಖ ನಗರಗಳ ಹವಾಮಾನ ಸಿದ್ಧತೆಯನ್ನು ಅಳೆಯಲಾಗಿದ್ದರೂ, 2021ರ ಮೌಲ್ಯಮಾಪನದಲ್ಲಿ ರಾಷ್ಟ್ರೀಯ…
ಭಾರತದ ಕಾಫಿ ರಫ್ತು ಗಳಿಕೆ 2021-22ರ ಸುಮಾರು 1 ಶತಕೋಟಿ ಡಾಲರ್ನಿಂದ 2025-26ರಲ್ಲಿ…
ಮೀನಿನ ಮುಳ್ಳು ಮತ್ತು ಹುರುಪೆಯನ್ನು ವೈಜ್ಞಾನಿಕವಾಗಿ ಸಂಸ್ಕರಿಸಿ ಹಲ್ಲುಗಳ ಪುನರ್ ನಿರ್ಮಾಣ ಹಾಗೂ…