ಸುಳ್ಯವಿಧಾನಸಭಾ ಕ್ಷೇತ್ರದ ಚುನಾವಣಾ ಕಣ ರಂಗೇರಿದೆ. ಈ ಸಂದರ್ಭ ರೂರಲ್ ಮಿರರ್ ವತಿಯಿಂದ ಜನಮನದ ಅಭಿಪ್ರಾಯ ಸಂಗ್ರಹ ಮಾಡಿತ್ತು. ಈ ಮಾಹಿತಿ ಪ್ರಕಾರ ಈ ಬಾರಿ ಸುಳ್ಯದ ಕಣ ಕುತೂಹಲ ಮೂಡಿಸಿದೆ. ಆಸಕ್ತಿದಾಯಕ ಅಂಶ ಬೆಳಕಿಗೆ ಬಂದಿದೆ. ನೋಟಾದ ಕಡೆಗೂ ಮತದಾರರು ಇಲ್ಲಿ ಮನಸ್ಸು ಮಾಡಿದ್ದಾರೆ.
ಜನಮನದ ಅಭಿಪ್ರಾಯದಲ್ಲಿ ಒಟ್ಟು 14462 ಮಂದಿ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಇದರಲ್ಲಿ ಶೇ.35.36 ಭಾಗೀರಥಿ ಮುರುಳ್ಯ ಪರವಾಗಿ, ಶೇ.30.74 ಜಿ ಕೃಷ್ಣಪ್ಪ ಪರವಾಗಿ ಶೇ. 24.46 ಸುಮನಾ ಬೆಳ್ಳಾರ್ಕರ್ ಅವರ ಪರವಾಗಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಸುಂದರ ಮೇರ ಅವರು ಶೇ.3.8 ಹಾಗೂ ನೋಟಾ ಪರವಾಗಿ ಶೇ.4.25 ಅಭಿಪ್ರಾಯ ವ್ಯಕ್ತವಾಗಿದೆ.
ಸುಳ್ಯದಲ್ಲಿ ಈ ಬಾರಿ ವಿಶೇಷವಾಗಿ ನೋಟಾದ ಕಡೆಗೆ ಒಲವು ಹೆಚ್ಚಿರುವುದು ಕೂಡಾ ಬೆಳಕಿಗೆ ಬಂದಿರುವ ಅಂಶವಾಗಿದೆ. ಉಳಿದಂತೆ ಇತರ ಅಭ್ಯರ್ಥಿಗಳು ಕೂಡಾ ಅಲ್ಪ ಅಭಿಮತವನ್ನು ಹೊಂದಿರುವುದು ಕಂಡುಬಂದಿದೆ.
ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಏಪ್ರಿಲ್ 19ರಿಂದ ಮಳೆ ಆರಂಭವಾಗುವ ಲಕ್ಷಣಗಳು ಗೋಚರಿಸುತ್ತಿವೆ.…
ಗ್ರಾಮ ಮತ್ತು ನಗರ ಜೀವನ ಪರಸ್ಪರ ವಿರುದ್ಧವಲ್ಲ, ಪೂರಕ ಶಕ್ತಿಗಳು. ಸಮತೋಲನವೇ ಸಮೃದ್ಧ…
ದೇಶದಲ್ಲಿ ಹವಾಮಾನ ತೀವ್ರ ಬದಲಾವಣೆ ಕಂಡುಬರುತ್ತಿದ್ದು, 13 ರಾಜ್ಯಗಳಲ್ಲಿ ಮಳೆ ಮತ್ತು ಗಾಳಿ…
ಅಂಜನಾದ್ರಿ ಬೆಟ್ಟ ಏರಲು ಮಧ್ಯಾಹ್ನ 11ರಿಂದ ಸಂಜೆ 4ರವರೆಗೆ ನಿರ್ಬಂಧ ವಿಧಿಸಲಾಗಿದೆ. ಬಿಸಿಲಿನ…
ರಾಜ್ಯದಲ್ಲಿ ಉಷ್ಣಾಂಶ ಏರಿಕೆ ಮುಂದುವರಿದಿದ್ದು, ಕಲಬುರಗಿಯಲ್ಲಿ 43.2°C ದಾಖಲಾಗಿದೆ. ಮುಂದಿನ ದಿನಗಳಲ್ಲಿ ಕರಾವಳಿಯಲ್ಲಿ…
ಏಪ್ರಿಲ್ 18ರಿಂದ ರಾಜ್ಯದಲ್ಲಿ ಹವಾಮಾನ ಬದಲಾವಣೆ ಕಂಡುಬರುತ್ತಿದ್ದು, ಹಂತ ಹಂತವಾಗಿ ಮಳೆಯ ಚಟುವಟಿಕೆ…