ಸುಳ್ಯವಿಧಾನಸಭಾ ಕ್ಷೇತ್ರದ ಚುನಾವಣಾ ಕಣ ರಂಗೇರಿದೆ. ಈ ಸಂದರ್ಭ ರೂರಲ್ ಮಿರರ್ ವತಿಯಿಂದ ಜನಮನದ ಅಭಿಪ್ರಾಯ ಸಂಗ್ರಹ ಮಾಡಿತ್ತು. ಈ ಮಾಹಿತಿ ಪ್ರಕಾರ ಈ ಬಾರಿ ಸುಳ್ಯದ ಕಣ ಕುತೂಹಲ ಮೂಡಿಸಿದೆ. ಆಸಕ್ತಿದಾಯಕ ಅಂಶ ಬೆಳಕಿಗೆ ಬಂದಿದೆ. ನೋಟಾದ ಕಡೆಗೂ ಮತದಾರರು ಇಲ್ಲಿ ಮನಸ್ಸು ಮಾಡಿದ್ದಾರೆ.
ಜನಮನದ ಅಭಿಪ್ರಾಯದಲ್ಲಿ ಒಟ್ಟು 14462 ಮಂದಿ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಇದರಲ್ಲಿ ಶೇ.35.36 ಭಾಗೀರಥಿ ಮುರುಳ್ಯ ಪರವಾಗಿ, ಶೇ.30.74 ಜಿ ಕೃಷ್ಣಪ್ಪ ಪರವಾಗಿ ಶೇ. 24.46 ಸುಮನಾ ಬೆಳ್ಳಾರ್ಕರ್ ಅವರ ಪರವಾಗಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಸುಂದರ ಮೇರ ಅವರು ಶೇ.3.8 ಹಾಗೂ ನೋಟಾ ಪರವಾಗಿ ಶೇ.4.25 ಅಭಿಪ್ರಾಯ ವ್ಯಕ್ತವಾಗಿದೆ.
ಸುಳ್ಯದಲ್ಲಿ ಈ ಬಾರಿ ವಿಶೇಷವಾಗಿ ನೋಟಾದ ಕಡೆಗೆ ಒಲವು ಹೆಚ್ಚಿರುವುದು ಕೂಡಾ ಬೆಳಕಿಗೆ ಬಂದಿರುವ ಅಂಶವಾಗಿದೆ. ಉಳಿದಂತೆ ಇತರ ಅಭ್ಯರ್ಥಿಗಳು ಕೂಡಾ ಅಲ್ಪ ಅಭಿಮತವನ್ನು ಹೊಂದಿರುವುದು ಕಂಡುಬಂದಿದೆ.
ತೆಂಗು ಬೆಳೆಯನ್ನು PMFBY ಅಥವಾ RWBCIS ಅಡಿಯಲ್ಲಿ ವಿಮಾ ವ್ಯಾಪ್ತಿಗೆ ತರುವ ಅಧಿಕಾರ…
ಕರಾವಳಿ ಜಿಲ್ಲೆಗಳಲ್ಲಿ ಮಳೆಯ ನಡುವೆ ಹೆಚ್ಚಿನ ಬಿಡುವಿನ ಅವಧಿಯೊಂದಿಗೆ ಬಿಸಿಲು–ಮೋಡದ ವಾತಾವರಣ ಮುಂದುವರಿಯಲಿದ್ದು,…
ಬಿ.ಎಸ್ಸಿ. ಕೃಷಿ ಪದವೀಧರರಿಗೆ ಸರ್ಕಾರಿ ಉದ್ಯೋಗ, ಖಾಸಗಿ ಕಂಪನಿಗಳು, ಬ್ಯಾಂಕಿಂಗ್, ಸಂಶೋಧನೆ ಮತ್ತು…
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 2026-27ನೇ ಸಾಲಿನ ಹವಾಮಾನ ಆಧಾರಿತ ಬೆಳೆವಿಮೆ ಯೋಜನೆಯಡಿ ಅಡಿಕೆ…
ಮಧ್ಯಪ್ರದೇಶದಲ್ಲಿ ಹೊಸ ತಿರುವಿಕೆ ಪರಿಣಾಮ: ಕರಾವಳಿ, ಮಲೆನಾಡಿನಲ್ಲಿ ಮಳೆ ಚುರುಕು ಸಾಧ್ಯತೆ ಕರ್ನಾಟಕದ…
ಕಡಿಮೆ ಸಂಪನ್ಮೂಲ ಬಳಸಿ ಹೆಚ್ಚು ಉತ್ಪಾದನೆ ಪಡೆಯಲು ಸ್ಮಾರ್ಟ್ ಸಂಪನ್ಮೂಲ ನಿರ್ವಹಣೆ ಅಗತ್ಯವಾಗಿದೆ.…