ಸುಳ್ಯವಿಧಾನಸಭಾ ಕ್ಷೇತ್ರದ ಚುನಾವಣಾ ಕಣ ರಂಗೇರಿದೆ. ಈ ಸಂದರ್ಭ ರೂರಲ್ ಮಿರರ್ ವತಿಯಿಂದ ಜನಮನದ ಅಭಿಪ್ರಾಯ ಸಂಗ್ರಹ ಮಾಡಿತ್ತು. ಈ ಮಾಹಿತಿ ಪ್ರಕಾರ ಈ ಬಾರಿ ಸುಳ್ಯದ ಕಣ ಕುತೂಹಲ ಮೂಡಿಸಿದೆ. ಆಸಕ್ತಿದಾಯಕ ಅಂಶ ಬೆಳಕಿಗೆ ಬಂದಿದೆ. ನೋಟಾದ ಕಡೆಗೂ ಮತದಾರರು ಇಲ್ಲಿ ಮನಸ್ಸು ಮಾಡಿದ್ದಾರೆ.
ಜನಮನದ ಅಭಿಪ್ರಾಯದಲ್ಲಿ ಒಟ್ಟು 14462 ಮಂದಿ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಇದರಲ್ಲಿ ಶೇ.35.36 ಭಾಗೀರಥಿ ಮುರುಳ್ಯ ಪರವಾಗಿ, ಶೇ.30.74 ಜಿ ಕೃಷ್ಣಪ್ಪ ಪರವಾಗಿ ಶೇ. 24.46 ಸುಮನಾ ಬೆಳ್ಳಾರ್ಕರ್ ಅವರ ಪರವಾಗಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಸುಂದರ ಮೇರ ಅವರು ಶೇ.3.8 ಹಾಗೂ ನೋಟಾ ಪರವಾಗಿ ಶೇ.4.25 ಅಭಿಪ್ರಾಯ ವ್ಯಕ್ತವಾಗಿದೆ.
ಸುಳ್ಯದಲ್ಲಿ ಈ ಬಾರಿ ವಿಶೇಷವಾಗಿ ನೋಟಾದ ಕಡೆಗೆ ಒಲವು ಹೆಚ್ಚಿರುವುದು ಕೂಡಾ ಬೆಳಕಿಗೆ ಬಂದಿರುವ ಅಂಶವಾಗಿದೆ. ಉಳಿದಂತೆ ಇತರ ಅಭ್ಯರ್ಥಿಗಳು ಕೂಡಾ ಅಲ್ಪ ಅಭಿಮತವನ್ನು ಹೊಂದಿರುವುದು ಕಂಡುಬಂದಿದೆ.
ರಬ್ಬರ್ ದರವು ದೇಶದಲ್ಲಿ ದಾಖಲೆ ಮಟ್ಟ ತಲುಪಿದ್ದು, ರೈತರಿಗೆ ಲಾಭದ ನಿರೀಕ್ಷೆ ಮೂಡಿಸಿದೆ.…
ರಾಜ್ಯದ ಹಲವು ಜಿಲ್ಲೆಗಳಲ್ಲಿ ಮೇ 19ರವರೆಗೆ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.…
ಮೇ 15 ರ ಸುಮಾರಿಗೆ ಮುಂಗಾರು ಅಂಡಮಾನ್ ಸಮುದ್ರ ಪ್ರವೇಶಿಸುವ ಸಾಧ್ಯತೆ ಇದೆ.…
ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಮುಂದುವರಿದಿದೆ. ಮೇ 20-25ರೊಳಗೆ…
ಕರ್ನಾಟಕದಲ್ಲಿ 14.05.2026ರ ಬೆಳಿಗ್ಗೆ 8 ಗಂಟೆವರೆಗಿನ ಹವಾಮಾನ ಮುನ್ಸೂಚನೆಯ ಪ್ರಕಾರ ಕರಾವಳಿ, ಮಲೆನಾಡು…
ರಾಜ್ಯದ ಬಹುತೇಕ ಭಾಗಗಳಲ್ಲಿ ಬಿಸಿಲು ಮುಂದುವರಿದರೂ ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ…