ಚುನಾವಣಾ ಕಣ | ಪುತ್ತೂರಿನ ಜನಮನ ಹೇಗಿದೆ ? | ಕುತೂಹಲದ ಕಣದಲ್ಲಿ ಜನಮನ ಹೇಗಿದೆ ?

May 6, 2023
12:26 PM

ಪುತ್ತೂರು ವಿಧಾನಸಭಾ ಕ್ಷೇತ್ರವು ಅತ್ಯಂತ ಕುತೂಹಲ ಮೂಡಿಸಿದ ಕ್ಷೇತ್ರಗಳಲ್ಲಿ ಒಂದು. ಇಂದು ಪುತ್ತೂರು ಕ್ಷೇತ್ರವು ಹತ್ತೂರಿನ ಗಮನ ಸೆಳೆದಿದೆ.ಈ ಸಂದರ್ಭ ರೂರಲ್‌ ಮಿರರ್‌ ಜನಮನದ ಅಭಿಪ್ರಾಯ ಸಂಗ್ರಹ ಮಾಡಿತ್ತು. ಬಹಳ ಆಸಕ್ತಿದಾಯಕ ಅಂಶ ಈ ಅಭಿಪ್ರಾಯದಲ್ಲಿ  ಕಂಡುಬಂದಿದೆ. 

Advertisement

ಜನಮನದಲ್ಲಿ ಒಟ್ಟು 11486 ಮಂದಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಅದರಲ್ಲಿ  ಅರುಣ್‌ ಕುಮಾರ್‌ ಪುತ್ತಿಲ ಪರವಾಗಿ ಶೇ 31.o4  ಅಶೋಕ್‌ ಕುಮಾರ್‌ ರೈ ಪರವಾಗಿ ಶೇ 27.25 ಅಭಿಪ್ರಾಯ ಹಾಗೂ ಆಶಾ ತಿಮ್ಮಪ್ಪ ಪರವಾಗಿ ಶೇ 27.65 ಅಭಿಪ್ರಾಯ ವ್ಯಕ್ತವಾಗಿದೆ. ಉಳಿಂದತೆ ಇಸ್ಲಾಯಿಲ್‌ ಶಾಫಿ ಪರವಾಗಿ ಶೇ.8.1 ಅಭಿಪ್ರಾಯ ವ್ಯಕ್ತವಾಗಿದೆ. ಪುತ್ತೂರಿನಲ್ಲೂ ನೋಟದ ಕಡೆಗೆ ಸಣ್ಣ ಪ್ರಮಾಣದ ಒಲವು ಕಂಡುಬಂದಿದೆ.

 

Advertisement

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಭೂಮಿಗೆ ಮರಳಿದ ಗಗನಯಾತ್ರಿ ಶುಭಾಂಶು ಶುಕ್ಲಾ
July 15, 2025
9:39 PM
by: ದ ರೂರಲ್ ಮಿರರ್.ಕಾಂ
ಮಂತ್ರಾಲಯದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ವಸತಿ ಗೃಹಗಳ ವ್ಯವಸ್ಥೆಗೆ ಕ್ರಮ
July 15, 2025
9:34 PM
by: ದ ರೂರಲ್ ಮಿರರ್.ಕಾಂ
ಹೃದಯಾಘಾತದಿಂದ ಸಾವುಗಳ ಸಂಖ್ಯೆ ಹೆಚ್ಚಾಗಿಲ್ಲ | ಯಾವುದೇ ಆತಂಕ ಬೇಡ – ಸಚಿವ ಶರಣಪ್ರಕಾಶ್ ಪಾಟೀಲ್
July 15, 2025
9:31 PM
by: The Rural Mirror ಸುದ್ದಿಜಾಲ
ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಮಳೆ | ತುಂಬಿ ಹರಿಯುತ್ತಿರುವ ನದಿಗಳು
July 15, 2025
9:29 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group