ಚುನಾವಣಾ ಕಣ | ಪುತ್ತೂರಿನ ಜನಮನ ಹೇಗಿದೆ ? | ಕುತೂಹಲದ ಕಣದಲ್ಲಿ ಜನಮನ ಹೇಗಿದೆ ?

May 6, 2023
12:26 PM

ಪುತ್ತೂರು ವಿಧಾನಸಭಾ ಕ್ಷೇತ್ರವು ಅತ್ಯಂತ ಕುತೂಹಲ ಮೂಡಿಸಿದ ಕ್ಷೇತ್ರಗಳಲ್ಲಿ ಒಂದು. ಇಂದು ಪುತ್ತೂರು ಕ್ಷೇತ್ರವು ಹತ್ತೂರಿನ ಗಮನ ಸೆಳೆದಿದೆ.ಈ ಸಂದರ್ಭ ರೂರಲ್‌ ಮಿರರ್‌ ಜನಮನದ ಅಭಿಪ್ರಾಯ ಸಂಗ್ರಹ ಮಾಡಿತ್ತು. ಬಹಳ ಆಸಕ್ತಿದಾಯಕ ಅಂಶ ಈ ಅಭಿಪ್ರಾಯದಲ್ಲಿ  ಕಂಡುಬಂದಿದೆ. 

Advertisement
Advertisement

ಜನಮನದಲ್ಲಿ ಒಟ್ಟು 11486 ಮಂದಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಅದರಲ್ಲಿ  ಅರುಣ್‌ ಕುಮಾರ್‌ ಪುತ್ತಿಲ ಪರವಾಗಿ ಶೇ 31.o4  ಅಶೋಕ್‌ ಕುಮಾರ್‌ ರೈ ಪರವಾಗಿ ಶೇ 27.25 ಅಭಿಪ್ರಾಯ ಹಾಗೂ ಆಶಾ ತಿಮ್ಮಪ್ಪ ಪರವಾಗಿ ಶೇ 27.65 ಅಭಿಪ್ರಾಯ ವ್ಯಕ್ತವಾಗಿದೆ. ಉಳಿಂದತೆ ಇಸ್ಲಾಯಿಲ್‌ ಶಾಫಿ ಪರವಾಗಿ ಶೇ.8.1 ಅಭಿಪ್ರಾಯ ವ್ಯಕ್ತವಾಗಿದೆ. ಪುತ್ತೂರಿನಲ್ಲೂ ನೋಟದ ಕಡೆಗೆ ಸಣ್ಣ ಪ್ರಮಾಣದ ಒಲವು ಕಂಡುಬಂದಿದೆ.

 

Advertisement
Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಕರಾವಳಿ ಅಭಿವೃದ್ಧಿಗೆ ವಿಶೇಷ ಪ್ಯಾಕೇಜ್ ಆಗ್ರಹ | ಕರಾವಳಿ ಜಿಲ್ಲೆಗಳ ಅಭಿವೃದ್ಧಿಗೆ ಸಮಗ್ರ ದೃಷ್ಟಿ ಅಗತ್ಯ
February 13, 2026
10:24 AM
by: ದ ರೂರಲ್ ಮಿರರ್.ಕಾಂ
ಅಡಿಕೆಯ ಬಗ್ಗೆ ಹೊಸ ಅಧ್ಯಯನ | ಕ್ಯಾನ್ಸರ್‌ ಅಷ್ಟೇ ಅಲ್ಲ… ಹೃದಯ ರೋಗ ಮತ್ತು ಮೆಟಾಬಾಲಿಕ್ ಸಮಸ್ಯೆಯೂ ಇದೆ…!
February 12, 2026
7:47 AM
by: ದ ರೂರಲ್ ಮಿರರ್.ಕಾಂ
ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ | ಶಾಶ್ವತ ಪರಿಹಾರಕ್ಕೆ ಕೇಂದ್ರದ ಗಮನ ಸೆಳೆದು ಕುಮಾರಸ್ವಾಮಿ ಮನವಿ
February 12, 2026
7:04 AM
by: ಮಿರರ್‌ ಡೆಸ್ಕ್
ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರಿಗೆ ಲಾಭ
February 12, 2026
6:54 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror