ಚುನಾವಣಾ ಕಣ | ಪುತ್ತೂರಿನ ಜನಮನ ಹೇಗಿದೆ ? | ಕುತೂಹಲದ ಕಣದಲ್ಲಿ ಜನಮನ ಹೇಗಿದೆ ?

May 6, 2023
12:26 PM

ಪುತ್ತೂರು ವಿಧಾನಸಭಾ ಕ್ಷೇತ್ರವು ಅತ್ಯಂತ ಕುತೂಹಲ ಮೂಡಿಸಿದ ಕ್ಷೇತ್ರಗಳಲ್ಲಿ ಒಂದು. ಇಂದು ಪುತ್ತೂರು ಕ್ಷೇತ್ರವು ಹತ್ತೂರಿನ ಗಮನ ಸೆಳೆದಿದೆ.ಈ ಸಂದರ್ಭ ರೂರಲ್‌ ಮಿರರ್‌ ಜನಮನದ ಅಭಿಪ್ರಾಯ ಸಂಗ್ರಹ ಮಾಡಿತ್ತು. ಬಹಳ ಆಸಕ್ತಿದಾಯಕ ಅಂಶ ಈ ಅಭಿಪ್ರಾಯದಲ್ಲಿ  ಕಂಡುಬಂದಿದೆ. 

Advertisement
Advertisement

ಜನಮನದಲ್ಲಿ ಒಟ್ಟು 11486 ಮಂದಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಅದರಲ್ಲಿ  ಅರುಣ್‌ ಕುಮಾರ್‌ ಪುತ್ತಿಲ ಪರವಾಗಿ ಶೇ 31.o4  ಅಶೋಕ್‌ ಕುಮಾರ್‌ ರೈ ಪರವಾಗಿ ಶೇ 27.25 ಅಭಿಪ್ರಾಯ ಹಾಗೂ ಆಶಾ ತಿಮ್ಮಪ್ಪ ಪರವಾಗಿ ಶೇ 27.65 ಅಭಿಪ್ರಾಯ ವ್ಯಕ್ತವಾಗಿದೆ. ಉಳಿಂದತೆ ಇಸ್ಲಾಯಿಲ್‌ ಶಾಫಿ ಪರವಾಗಿ ಶೇ.8.1 ಅಭಿಪ್ರಾಯ ವ್ಯಕ್ತವಾಗಿದೆ. ಪುತ್ತೂರಿನಲ್ಲೂ ನೋಟದ ಕಡೆಗೆ ಸಣ್ಣ ಪ್ರಮಾಣದ ಒಲವು ಕಂಡುಬಂದಿದೆ.

Advertisement

 

Advertisement
Advertisement
Advertisement

Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಕೇಂದ್ರದಿಂದ ರಾಜ್ಯಕ್ಕೆ ಬರ ಪರಿಹಾರ ಬಿಡುಗಡೆ ವಿಚಾರ : ತಜ್ಞರ ವರದಿ ಸಲ್ಲಿಸಲು ಕೇಂದ್ರಕ್ಕೆ ಸುಪ್ರೀಂ ಸೂಚನೆ
April 29, 2024
5:50 PM
by: The Rural Mirror ಸುದ್ದಿಜಾಲ
ನಿಮಗಿದು ಗೊತ್ತೇ? : ಆರೋಗ್ಯಕ್ಕಾಗಿ ಭೂ ವಿದ್ಯುತ್ ಆಯಸ್ಕಾಂತದ ಮಹತ್ವ… : ಅರ್ಥಿಂಗ್/ಗ್ರೌಂಡಿಂಗ್ ಹಾಗೂ ಆರೋಗ್ಯ!
April 29, 2024
3:30 PM
by: The Rural Mirror ಸುದ್ದಿಜಾಲ
ಎರಡನೇ ಹಂತದ ಮತದಾನಕ್ಕೆ ರಾಜ್ಯದಲ್ಲಿ ಭರ್ಜರಿ ತಯಾರಿ : ಭಾರತ ವಿಶ್ವದ ಟಾಪ್ 3 ಸ್ಥಾನಕ್ಕೇರಿಸುವ ಶಕ್ತಿ ನಿಮ್ಮ ಮತಕ್ಕಿದೆ : ಮೋದಿ
April 29, 2024
2:51 PM
by: The Rural Mirror ಸುದ್ದಿಜಾಲ
ರೈತರ ಪಾಲಿಗೆ ನೆರವಾದ ಪ್ರಧಾನ ಮಂತ್ರಿ ಕಿಸಾನ್‌ ಸಮ್ಮಾನ್‌ ಯೋಜನೆ : 17ನೇ ಕಂತಿನ ಹಣ ರೈತರ ಖಾತೆಗೆ ಯಾವಗ ಬರುತ್ತೆ..?
April 29, 2024
2:40 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror