ಚುನಾವಣಾ ಕಣ | ಪುತ್ತೂರಿನ ಜನಮನ ಹೇಗಿದೆ ? | ಕುತೂಹಲದ ಕಣದಲ್ಲಿ ಜನಮನ ಹೇಗಿದೆ ?

May 6, 2023
12:26 PM

ಪುತ್ತೂರು ವಿಧಾನಸಭಾ ಕ್ಷೇತ್ರವು ಅತ್ಯಂತ ಕುತೂಹಲ ಮೂಡಿಸಿದ ಕ್ಷೇತ್ರಗಳಲ್ಲಿ ಒಂದು. ಇಂದು ಪುತ್ತೂರು ಕ್ಷೇತ್ರವು ಹತ್ತೂರಿನ ಗಮನ ಸೆಳೆದಿದೆ.ಈ ಸಂದರ್ಭ ರೂರಲ್‌ ಮಿರರ್‌ ಜನಮನದ ಅಭಿಪ್ರಾಯ ಸಂಗ್ರಹ ಮಾಡಿತ್ತು. ಬಹಳ ಆಸಕ್ತಿದಾಯಕ ಅಂಶ ಈ ಅಭಿಪ್ರಾಯದಲ್ಲಿ  ಕಂಡುಬಂದಿದೆ. 

ಜನಮನದಲ್ಲಿ ಒಟ್ಟು 11486 ಮಂದಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಅದರಲ್ಲಿ  ಅರುಣ್‌ ಕುಮಾರ್‌ ಪುತ್ತಿಲ ಪರವಾಗಿ ಶೇ 31.o4  ಅಶೋಕ್‌ ಕುಮಾರ್‌ ರೈ ಪರವಾಗಿ ಶೇ 27.25 ಅಭಿಪ್ರಾಯ ಹಾಗೂ ಆಶಾ ತಿಮ್ಮಪ್ಪ ಪರವಾಗಿ ಶೇ 27.65 ಅಭಿಪ್ರಾಯ ವ್ಯಕ್ತವಾಗಿದೆ. ಉಳಿಂದತೆ ಇಸ್ಲಾಯಿಲ್‌ ಶಾಫಿ ಪರವಾಗಿ ಶೇ.8.1 ಅಭಿಪ್ರಾಯ ವ್ಯಕ್ತವಾಗಿದೆ. ಪುತ್ತೂರಿನಲ್ಲೂ ನೋಟದ ಕಡೆಗೆ ಸಣ್ಣ ಪ್ರಮಾಣದ ಒಲವು ಕಂಡುಬಂದಿದೆ.

Advertisement

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಕಾಪುವಿನಲ್ಲಿ ರಾಜ್ಯ ಸ್ಕೂಲ್ ಚೆಸ್ ಚಾಂಪಿಯನ್‌ಶಿಪ್ – 24 ಪ್ರತಿಭೆಗಳು ರಾಷ್ಟ್ರ ಮಟ್ಟಕ್ಕೆ ಆಯ್ಕೆ
June 30, 2026
11:08 PM
by: ದ ರೂರಲ್ ಮಿರರ್.ಕಾಂ
ಭಾರೀ ಮಳೆ ಮುನ್ಸೂಚನೆ – ಕಾಸರಗೋಡು ಜಿಲ್ಲೆಯಲ್ಲಿ ಶಿಕ್ಷಣ ಸಂಸ್ಥೆಗಳಿಗೆ ರಜೆ ಘೋಷಣೆ
June 30, 2026
10:39 PM
by: ದ ರೂರಲ್ ಮಿರರ್.ಕಾಂ
ಮಳೆ ಕೊರತೆ ಆತಂಕ – ಬೆಳೆ ಆಯ್ಕೆಯಲ್ಲಿ ಎಚ್ಚರಿಕೆ ವಹಿಸಿ – ಯಾದಗಿರಿ ರೈತರಿಗೆ ಕೃಷಿ ಇಲಾಖೆಯ ಮಹತ್ವದ ಸಲಹೆ
June 30, 2026
8:50 PM
by: ದ ರೂರಲ್ ಮಿರರ್.ಕಾಂ
ಮಲೆನಾಡು ಮತ್ತೆ ಮಳೆಯಲ್ಲಿ ಮಿಂದೆದ್ದಿದೆ…! ಮಳೆ ಬಂದರೆ ಶಿರಾಡಿ ಹೀಗಿರುತ್ತೆ…?
June 30, 2026
8:19 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror