ಪುತ್ತೂರು ವಿಧಾನಸಭಾ ಕ್ಷೇತ್ರವು ಅತ್ಯಂತ ಕುತೂಹಲ ಮೂಡಿಸಿದ ಕ್ಷೇತ್ರಗಳಲ್ಲಿ ಒಂದು. ಇಂದು ಪುತ್ತೂರು ಕ್ಷೇತ್ರವು ಹತ್ತೂರಿನ ಗಮನ ಸೆಳೆದಿದೆ.ಈ ಸಂದರ್ಭ ರೂರಲ್ ಮಿರರ್ ಜನಮನದ ಅಭಿಪ್ರಾಯ ಸಂಗ್ರಹ ಮಾಡಿತ್ತು. ಬಹಳ ಆಸಕ್ತಿದಾಯಕ ಅಂಶ ಈ ಅಭಿಪ್ರಾಯದಲ್ಲಿ ಕಂಡುಬಂದಿದೆ.
ಜನಮನದಲ್ಲಿ ಒಟ್ಟು 11486 ಮಂದಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಅದರಲ್ಲಿ ಅರುಣ್ ಕುಮಾರ್ ಪುತ್ತಿಲ ಪರವಾಗಿ ಶೇ 31.o4 ಅಶೋಕ್ ಕುಮಾರ್ ರೈ ಪರವಾಗಿ ಶೇ 27.25 ಅಭಿಪ್ರಾಯ ಹಾಗೂ ಆಶಾ ತಿಮ್ಮಪ್ಪ ಪರವಾಗಿ ಶೇ 27.65 ಅಭಿಪ್ರಾಯ ವ್ಯಕ್ತವಾಗಿದೆ. ಉಳಿಂದತೆ ಇಸ್ಲಾಯಿಲ್ ಶಾಫಿ ಪರವಾಗಿ ಶೇ.8.1 ಅಭಿಪ್ರಾಯ ವ್ಯಕ್ತವಾಗಿದೆ. ಪುತ್ತೂರಿನಲ್ಲೂ ನೋಟದ ಕಡೆಗೆ ಸಣ್ಣ ಪ್ರಮಾಣದ ಒಲವು ಕಂಡುಬಂದಿದೆ.
ಆಮದುಗೊಂಡ ಕಳಪೆ ಅಡಿಕೆಯನ್ನು ದೇಶೀಯ ಅಡಿಕೆಯೊಂದಿಗೆ ಮಿಶ್ರಣ ಮಾಡಲಾಗುತ್ತಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ…
ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಸಾಧಾರಣ ಮಳೆ…
ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಮತ್ತು ಕೊಳೆ ರೋಗಗಳಿಗೆ…
ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…
ರಾಜ್ಯದಲ್ಲಿ ಮುಂಗಾರು ಮಳೆ 39% ಕೊರತೆಯಾಗಿದ್ದು, 26 ಜಿಲ್ಲೆಗಳ 178 ತಾಲ್ಲೂಕುಗಳಲ್ಲಿ ಬರದ…
ಪುತ್ತೂರಿನ ರಾಜಕೀಯದಲ್ಲಿ ವ್ಯಕ್ತಿತ್ವದ ಪ್ರಭಾವ ಹೆಚ್ಚುತ್ತಿರುವ ಕುರಿತು ಈ ವಿಶ್ಲೇಷಣೆ ಬೆಳಕು ಚೆಲ್ಲುತ್ತದೆ.…