ಪುತ್ತೂರು ವಿಧಾನಸಭಾ ಕ್ಷೇತ್ರವು ಅತ್ಯಂತ ಕುತೂಹಲ ಮೂಡಿಸಿದ ಕ್ಷೇತ್ರಗಳಲ್ಲಿ ಒಂದು. ಇಂದು ಪುತ್ತೂರು ಕ್ಷೇತ್ರವು ಹತ್ತೂರಿನ ಗಮನ ಸೆಳೆದಿದೆ.ಈ ಸಂದರ್ಭ ರೂರಲ್ ಮಿರರ್ ಜನಮನದ ಅಭಿಪ್ರಾಯ ಸಂಗ್ರಹ ಮಾಡಿತ್ತು. ಬಹಳ ಆಸಕ್ತಿದಾಯಕ ಅಂಶ ಈ ಅಭಿಪ್ರಾಯದಲ್ಲಿ ಕಂಡುಬಂದಿದೆ.
ಜನಮನದಲ್ಲಿ ಒಟ್ಟು 11486 ಮಂದಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಅದರಲ್ಲಿ ಅರುಣ್ ಕುಮಾರ್ ಪುತ್ತಿಲ ಪರವಾಗಿ ಶೇ 31.o4 ಅಶೋಕ್ ಕುಮಾರ್ ರೈ ಪರವಾಗಿ ಶೇ 27.25 ಅಭಿಪ್ರಾಯ ಹಾಗೂ ಆಶಾ ತಿಮ್ಮಪ್ಪ ಪರವಾಗಿ ಶೇ 27.65 ಅಭಿಪ್ರಾಯ ವ್ಯಕ್ತವಾಗಿದೆ. ಉಳಿಂದತೆ ಇಸ್ಲಾಯಿಲ್ ಶಾಫಿ ಪರವಾಗಿ ಶೇ.8.1 ಅಭಿಪ್ರಾಯ ವ್ಯಕ್ತವಾಗಿದೆ. ಪುತ್ತೂರಿನಲ್ಲೂ ನೋಟದ ಕಡೆಗೆ ಸಣ್ಣ ಪ್ರಮಾಣದ ಒಲವು ಕಂಡುಬಂದಿದೆ.
ತೆಂಗು–ಅಡಿಕೆ ತೋಟಗಳ ನಡುವೆ ಅರಿಶಿಣ, ಏಲಕ್ಕಿ, ಮೆಣಸು ಬೆಳೆದು ತುಮಕೂರು ಜಿಲ್ಲೆಯ ರೈತರು…
ಮುಂಗಾರು ಮಳೆಯ ಕೊರತೆ ಎದುರಿಸುತ್ತಿರುವ ರಾಜ್ಯದ ಹಲವು ಭಾಗಗಳಲ್ಲಿ ಮಳೆ ಹೆಚ್ಚಿಸಲು ಸರ್ಕಾರ…
ಕಸ್ತೂರಿ ರಂಗನ್ ವರದಿ ಜಾರಿಗೆ ಕರ್ನಾಟಕ ಸರ್ಕಾರ ಅವಕಾಶ ನೀಡುವುದಿಲ್ಲ ಎಂದು ಶಿಕ್ಷಣ…
ಭಾರತದ 126 ಪ್ರಮುಖ ನಗರಗಳ ಹವಾಮಾನ ಸಿದ್ಧತೆಯನ್ನು ಅಳೆಯಲಾಗಿದ್ದರೂ, 2021ರ ಮೌಲ್ಯಮಾಪನದಲ್ಲಿ ರಾಷ್ಟ್ರೀಯ…
ಭಾರತದ ಕಾಫಿ ರಫ್ತು ಗಳಿಕೆ 2021-22ರ ಸುಮಾರು 1 ಶತಕೋಟಿ ಡಾಲರ್ನಿಂದ 2025-26ರಲ್ಲಿ…
ಮೀನಿನ ಮುಳ್ಳು ಮತ್ತು ಹುರುಪೆಯನ್ನು ವೈಜ್ಞಾನಿಕವಾಗಿ ಸಂಸ್ಕರಿಸಿ ಹಲ್ಲುಗಳ ಪುನರ್ ನಿರ್ಮಾಣ ಹಾಗೂ…