ಪುತ್ತೂರು ವಿಧಾನಸಭಾ ಕ್ಷೇತ್ರವು ಅತ್ಯಂತ ಕುತೂಹಲ ಮೂಡಿಸಿದ ಕ್ಷೇತ್ರಗಳಲ್ಲಿ ಒಂದು. ಇಂದು ಪುತ್ತೂರು ಕ್ಷೇತ್ರವು ಹತ್ತೂರಿನ ಗಮನ ಸೆಳೆದಿದೆ.ಈ ಸಂದರ್ಭ ರೂರಲ್ ಮಿರರ್ ಜನಮನದ ಅಭಿಪ್ರಾಯ ಸಂಗ್ರಹ ಮಾಡಿತ್ತು. ಬಹಳ ಆಸಕ್ತಿದಾಯಕ ಅಂಶ ಈ ಅಭಿಪ್ರಾಯದಲ್ಲಿ ಕಂಡುಬಂದಿದೆ.
ಜನಮನದಲ್ಲಿ ಒಟ್ಟು 11486 ಮಂದಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಅದರಲ್ಲಿ ಅರುಣ್ ಕುಮಾರ್ ಪುತ್ತಿಲ ಪರವಾಗಿ ಶೇ 31.o4 ಅಶೋಕ್ ಕುಮಾರ್ ರೈ ಪರವಾಗಿ ಶೇ 27.25 ಅಭಿಪ್ರಾಯ ಹಾಗೂ ಆಶಾ ತಿಮ್ಮಪ್ಪ ಪರವಾಗಿ ಶೇ 27.65 ಅಭಿಪ್ರಾಯ ವ್ಯಕ್ತವಾಗಿದೆ. ಉಳಿಂದತೆ ಇಸ್ಲಾಯಿಲ್ ಶಾಫಿ ಪರವಾಗಿ ಶೇ.8.1 ಅಭಿಪ್ರಾಯ ವ್ಯಕ್ತವಾಗಿದೆ. ಪುತ್ತೂರಿನಲ್ಲೂ ನೋಟದ ಕಡೆಗೆ ಸಣ್ಣ ಪ್ರಮಾಣದ ಒಲವು ಕಂಡುಬಂದಿದೆ.
ರಾಜ್ಯಕ್ಕೆ ಮುಂಗಾರು ಪ್ರವೇಶಿಸಿದರೂ ಅದರ ಬಲ ಇನ್ನೂ ದುರ್ಬಲವಾಗಿದೆ. ಕರಾವಳಿಯಲ್ಲಿ ಜೂನ್ 8ರಿಂದ…
ನಾರ್ವೆ ಚೆಸ್ 2026 ಟೂರ್ನಿಯನ್ನು ಗೆದ್ದ ಮೊದಲ ಭಾರತೀಯ ಆಟಗಾರ ಎಂಬ ಇತಿಹಾಸವನ್ನು…
ಆಸ್ಟ್ರೇಲಿಯಾದಲ್ಲಿ ವರೋವಾ ಮೈಟ್ ಹಾವಳಿಯಿಂದ ಜೇನುನೊಣಗಳ ಸಂಖ್ಯೆ ತೀವ್ರವಾಗಿ ಕುಸಿಯುತ್ತಿದ್ದು, ಆಹಾರ ಬೆಳೆಗಳ…
ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ಜೂನ್ 6ರಂದು ಕಾಸರಗೋಡು ಜಿಲ್ಲೆಯ ಎಲ್ಲಾ ಶಿಕ್ಷಣ…
ಮಲೆನಾಡಿನ ಕೃಷಿ ಸಮಸ್ಯೆಗಳನ್ನು ಪ್ರವಾಸೋದ್ಯಮದ ಅವಕಾಶಗಳಾಗಿ ಪರಿವರ್ತಿಸುವ ಹೊಸ ಪರಿಕಲ್ಪನೆಯನ್ನು ಪ್ರಬಂಧ ಅಂಬುತೀರ್ಥ…
ಮಹಾರಾಷ್ಟ್ರ FDA ದಾಳಿಯಲ್ಲಿ 14 ಮಂದಿ ಬಂಧನವಾಗಿದ್ದು, ₹32 ಲಕ್ಷ ಮೌಲ್ಯದ ನಿಷೇಧಿತ…